6
  • Latest

ಅರಣ್ಯ ಇಲಾಖೆಯಲ್ಲಿ ವರ್ಗಾವಣೆ ಹಗರಣ: ಮುಂಬಡ್ತಿ ನೀಡಿರುವುದೇ ಸರ್ಕಾರಕ್ಕೆ ಉರುಳು!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅರಣ್ಯ ಇಲಾಖೆಯಲ್ಲಿ ವರ್ಗಾವಣೆ ಹಗರಣ: ಮುಂಬಡ್ತಿ ನೀಡಿರುವುದೇ ಸರ್ಕಾರಕ್ಕೆ ಉರುಳು!

AchyutKumar by AchyutKumar
in ರಾಜ್ಯ

ರಾಜ್ಯ ಸರ್ಕಾರದ ಎರಡು ಹಗರಣಗಳ ವಿರುದ್ಧ ಬಿಜೆಪಿ ಪಾದಯಾತ್ರೆ ನಡೆಸುತ್ತಿರುವ ಬೆನ್ನಲ್ಲೆ ಇದೀಗ ನಿಯಮಗಳನ್ನು ಮೀರಿ ವರ್ಗಾವಣೆ ನಡೆಸಿದ ಇನ್ನೊಂದು ಹಗರಣ ಹೊರಬಿದ್ದಿದೆ. ಎಲ್ಲಾ ನಿಯಮಗಳನ್ನು ಮೀರಿ ಒಂದೇ ಇಲಾಖೆಯ ಒಂದೇ ಹುದ್ದೆಯ 200ಕ್ಕೂ ಅಧಿಕ ಅಧಿಕಾರಿಗಳನ್ನು ಒಂದೇ ಆದೇಶದಲ್ಲಿ ಏಕಕಾಲಕ್ಕೆ ವರ್ಗಾವಣೆ ಮಾಡಿ ಅರಣ್ಯ ಇಲಾಖೆ ಅವಾಂತರ ಮಾಡಿಕೊಂಡಿದೆ.
ವಾರ್ಷಿಕ ಶೇ 6ಕ್ಕಿಂತ ಅಧಿಕ ಪ್ರಮಾಣದಲ್ಲಿ ವರ್ಗಾವಣೆ ಮಾಡಬಾರದು ಎಂಬ ನಿಯಮವಿದ್ದರೂ ಅದನ್ನು ಮೀರಿ ಅರಣ್ಯ ಇಲಾಖೆಯಲ್ಲಿ ಕೆಲಸ ನಿರ್ವಹಿಸುವರ ವಲಯ ಅರಣ್ಯಾಧಿಕಾರಿಗಳನ್ನು ವರ್ಗ ಮಾಡಲಾಗಿದೆ. ಅದರಲ್ಲಿಯೂ 60ಕ್ಕೂ ಅಧಿಕ ಅರಣ್ಯಾಧಿಕಾರಿಗಳಿಗೆ ಸರ್ಕಾರ ಯಾವುದೇ ಸ್ಥಾನ ನೀಡಿಲ್ಲ!
ವಲಯ ಅರಣ್ಯಾಧಿಕಾರಿ ಹುದ್ದೆಯಿಂದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಗೆ ಬಡ್ತಿ ನೀಡುವ ವಿಚಾರದಲ್ಲಿ ಸಹ ರಾಜ್ಯ ಸರ್ಕಾರ ಆತುರದ ನಿರ್ಧಾರ ತೋರಿರುವುದು ಅನುಮಾನಗಳಿಗೆ ಕಾರಣವಾಗಿದೆ. ಸರ್ಕಾರಿ ನೌಕರರಿಗೆ ಬಡ್ತಿ ನೀಡುವಾಗ ನೇರ ನೇಮಕಾತಿ ಆಗಿರುವವರು ಹಾಗೂ ಮುಂಬಡ್ತಿ ಪಡೆದ ಎರಡು ವೃಂದಗಳಿoದಲೂ ಸರಾಸರಿ 50:50ರ ಅನುಪಾತವನ್ನು ಪರಿಗಣಿಸಬೇಕು ಎಂಬ ನಿಯಮ ಇದೆ. ಆದರೆ, ಈ ನಿಯಮ ಸಹ ಪಾಲನೆಯಾಗಿಲ್ಲ. ಕೋಟಿ ಲೆಕ್ಕಾಚಾರದಲ್ಲಿ ಹಣಕಾಸಿನ ವ್ಯವಹಾರ ನಡೆದಿರುವುದೇ ನಿಯಮ ಮೀರಿ ವರ್ಗಾವಣೆ ಆದೇಶಕ್ಕೆ ಕಾರಣ ಎಂಬ ಮಾತಿದೆ.

ShareSendTweetShare
Previous Post

ವರುಣನಿಂದ ವಾಹನಶುದ್ಧಿ!

Next Post

ಬಿಜೆಪಿ ಪಾದಯಾತ್ರೆಯಲ್ಲಿ ಭಾಗವಹಿಸಿದವರಿಗೆ ಇಡ್ಲಿ-ವಡಾ-ಉಪ್ಪಿಟ್ಟು!

Next Post

ಬಿಜೆಪಿ ಪಾದಯಾತ್ರೆಯಲ್ಲಿ ಭಾಗವಹಿಸಿದವರಿಗೆ ಇಡ್ಲಿ-ವಡಾ-ಉಪ್ಪಿಟ್ಟು!

ಪೊಲೀಸ್ ದಾಳಿ: ಮತ್ತೆರೆಡು ಬಾಲ್ ಪೆನ್ ವಶ!

ವಿದ್ಯುತ್ ಸ್ಪರ್ಶ: ದೇಶಿ ಜಾನುವಾರುಗಳ ಜೀವಕ್ಕೆ ಆಘಾತ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.