6
  • Latest

ಬಿಜೆಪಿ ಪಾದಯಾತ್ರೆಯಲ್ಲಿ ಭಾಗವಹಿಸಿದವರಿಗೆ ಇಡ್ಲಿ-ವಡಾ-ಉಪ್ಪಿಟ್ಟು!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಬಿಜೆಪಿ ಪಾದಯಾತ್ರೆಯಲ್ಲಿ ಭಾಗವಹಿಸಿದವರಿಗೆ ಇಡ್ಲಿ-ವಡಾ-ಉಪ್ಪಿಟ್ಟು!

AchyutKumar by AchyutKumar
in ರಾಜಕೀಯ

ರಾಜ್ಯ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ ನಡೆಸುತ್ತಿರುವ `ಮೈಸೂರು ಚಲೋ’ ಪಾದಯಾತ್ರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ 300ಕ್ಕೂ ಅಧಿಕ ಜನ ಭಾಗವಹಿಸಿದ್ದು, ಯಲ್ಲಾಪುರದ ವಿವಿಧ ಗ್ರಾಮಗಳಿಂದ ಬಂದ 61 ಜನ ಒಟ್ಟು 38ಕಿಮೀ ನಡೆದಿದ್ದಾರೆ.
ಶನಿವಾರ ಬೆಳಗ್ಗೆ ಬೆಂಗಳೂರಿನ ಕೆಂಗೇರಿಯಿoದ ಶುರುವಾದ ಈ ಪಾದಯಾತ್ರೆ 16ಕಿಮೀ ಸಂಚರಿಸಿದ್ದು, ರಾತ್ರಿ ಎಲ್ಲರೂ ಬಿಡದಿಯಲ್ಲಿ ವಾಸ್ತವ್ಯ ಹೂಡಿದರು. ಭಾನುವಾರ ಮತ್ತೆ 22ಕಿಮೀ ಸಂಚರಿಸಿ ರಾಮನಗರ ತಲುಪಿದರು. ಈ ಪಾದಯಾತ್ರೆಯಲ್ಲಿ ವಿವಿಧ ಕ್ಷೇತ್ರದ ಸಂಸದರು, ಶಾಸಕರು ಹಾಗೂ ಇನ್ನಿತರ ಗಣ್ಯರು ಭಾಗವಹಿಸಿದ್ದು ಸ್ಥಳೀಯ ಕಾರ್ಯಕರ್ತರು ಅವರ ಜೊತೆ ಬೆರೆತರು. ಪಕ್ಷ ಸಂಘಟನೆ ವಿಷಯವಾಗಿ ಚರ್ಚಿಸಿದರು.
ಇನ್ನೂ ಪಾದಯಾತ್ರೆಯಲ್ಲಿ ಭಾಗವಹಿಸಿದ ಉತ್ತರ ಕನ್ನಡ ಜಿಲ್ಲೆಯವರಿಗೆ ಬಿಜೆಪಿ ರಾಜ ಮರ್ಯಾದೆ ನೀಡಿದೆ. ಅಚ್ಚುಕಟ್ಟಾದ ಊಟ ಹಾಗೂ ವಸತಿ ಕಲ್ಪಿಸಿದೆ. ಜೊತೆಗೆ ದಾರಿಯೂದ್ದಕ್ಕೂ ಮನರಂಜನೆಗಾಗಿ ಬಗೆ ಬಗೆಯ ಕಲಾ ಪ್ರದರ್ಶನಗಳನ್ನು ಏರ್ಪಡಿಸಿದೆ. ಶನಿವಾರ ರಾತ್ರಿ ಚಪಾತಿ-ಪುರಿ ಜೊತೆ ಸಿಹಿತಿನಿಸಿನ ಊಟವನ್ನು ಕಾರ್ಯಕರ್ತರಿಗೆ ನೀಡಲಾಗಿದೆ. ಭಾನುವಾರ ಬೆಳಗ್ಗೆ ಇಡ್ಲಿ-ವಡಾ, ಉಪ್ಪಿಟ್ಟು-ದೋಸೆ ಸೇರಿ 10 ಬಗೆಯ ತಿಂಡಿಗಳನ್ನಿರಿಸಲಾಗಿತ್ತು. ಮಧ್ಯಾಹ್ನ ಸಹ ಭಾರೀ ಭೋಜನ ವ್ಯವಸ್ಥೆ ಮಾಡಲಾಗಿತ್ತು. ನಾಳೆ ಬೆಳಗ್ಗೆ ಸಹ ಪಾದಯಾತ್ರೆ ಮುಂದುವರೆಯಲಿದೆ.

ShareSendTweetShare
Previous Post

ಅರಣ್ಯ ಇಲಾಖೆಯಲ್ಲಿ ವರ್ಗಾವಣೆ ಹಗರಣ: ಮುಂಬಡ್ತಿ ನೀಡಿರುವುದೇ ಸರ್ಕಾರಕ್ಕೆ ಉರುಳು!

Next Post

ಪೊಲೀಸ್ ದಾಳಿ: ಮತ್ತೆರೆಡು ಬಾಲ್ ಪೆನ್ ವಶ!

Next Post

ಪೊಲೀಸ್ ದಾಳಿ: ಮತ್ತೆರೆಡು ಬಾಲ್ ಪೆನ್ ವಶ!

ವಿದ್ಯುತ್ ಸ್ಪರ್ಶ: ದೇಶಿ ಜಾನುವಾರುಗಳ ಜೀವಕ್ಕೆ ಆಘಾತ!

ಕಾಲಪ್ರಜ್ಞೆಯ ಅರಿವು ಅಗತ್ಯ: ರಾಘವೇಶ್ವರ ಸ್ವಾಮೀಜಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.