6
  • Latest

ವಂಚನೆಯ ಜಾಲಕ್ಕೆ ಸುಶಿಕ್ಷಿತರೇ ಬಲಿ: ಒಡವೆ ಅಡವಿಟ್ಟು ಹಣ ನೀಡಿದ ಶಿಕ್ಷಕಿಗೆ ಇದೇಂಥ ಶಿಕ್ಷೆ?

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಂಚನೆಯ ಜಾಲಕ್ಕೆ ಸುಶಿಕ್ಷಿತರೇ ಬಲಿ: ಒಡವೆ ಅಡವಿಟ್ಟು ಹಣ ನೀಡಿದ ಶಿಕ್ಷಕಿಗೆ ಇದೇಂಥ ಶಿಕ್ಷೆ?

AchyutKumar by AchyutKumar
August 5, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ನಿವೇಶನ ಕೊಡಿಸುವುದಾಗಿ ನಂಬಿಸಿ ರೇವತಿ ವೆಂಕ ನಾಯ್ಕ ಅವರಿಂದ 5 ಲಕ್ಷ ರೂ ಹಣ ಪಡೆದು ವಂಚಿಸಿದ ಬಗ್ಗೆ ಮಧ್ಯವರ್ತಿ ಗೋಪಾಲಕೃಷ್ಣ ಭಟ್ಟ ಎಂಬಾತರ ವಿರುದ್ಧ ಸಂತ್ರಸ್ತರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
ಹಾಸಣಗಿಯ ರೇವತಿ ನಾಯ್ಕ ಅವರು ಶಿಕ್ಷಕರಾಗಿದ್ದು, ಅವರಿಗೆ ಸುರೇಶ ಕೋಡಿಗದ್ದೆ ಎಂಬಾತರ ಮೂಲಕ ತಾರಿಮಕ್ಕಿಯ ಗೋಪಾಲಕೃಷ್ಣ ಭಟ್ಟ ಎಂಬಾತರ ಪರಿಚಯವಾಗಿತ್ತು. ಗೋಪಾಲಕೃಷ್ಣಗಲ್ಲಿಯಲ್ಲಿರುವ ಭೂಮಿಯನ್ನು ಕೊಡಿಸುವುದಾಗಿ ಭೂ ಮಾಲಕರಿಂದ ಒಪ್ಪಂದ ಮಾಡಿಸಿದ್ದ ಗೋಪಾಲಕೃಷ್ಣ ಭಟ್ಟ ಅವರು 1 ಲಕ್ಷ ರೂ ನಗದನ್ನು ಭೂ ಮಾಲಕರಿಗೆ ಒಪ್ಪಂದದ ವೇಳೆ ಕೊಡಸಿದ್ದರು. ಉಳಿದ 4 ಲಕ್ಷ ಮುಂಗಡ ಹಣಕ್ಕಾಗಿ ರೇವತಿ ಅವರು ಬ್ಯಾಂಕಿನಲ್ಲಿ ತಮ್ಮ ಒಡವೆ ಅಡವಿಟ್ಟು ಅಲ್ಲಿಂದಲೇ ಅವರ ಖಾತೆಗೆ ಹಣ ವರ್ಗಾಯಿಸಿದ್ದರು. ಆದರೆ, ಒಪ್ಪಂದದ ಅವಧಿಯ ಒಳಗೆ ಭೂಮಿಯನ್ನು ಕ್ರಯ ಮಾಡಿಸಿಕೊಡಲು ಮಧ್ಯವರ್ತಿಗಳಿಂದ ಸಾಧ್ಯವಾಗಿರಲಿಲ್ಲ.
ಹೀಗಾಗಿ ತಮ್ಮ ಹಣ ಹಿಂತಿರುಗಿಸಿ ಎಂದು ರೇವತಿ ನಾಯ್ಕ ಕೇಳಿಕೊಂಡಿದ್ದರು. ಇದಕ್ಕೆ ಪ್ರತಿಯಾಗಿ ಗೋಪಾಲಕೃಷ್ಣ ಭಟ್ಟ 3.70 ಲಕ್ಷ ರೂ ಮೌಲ್ಯದ ಚೆಕ್ ನೀಡಿದ್ದರು. ಆದರೆ, ಈ ಚೆಕ್ ಬ್ಯಾಂಕಿನಲ್ಲಿ ಅಮಾನ್ಯಗೊಂಡಿದ್ದರಿAದ ಅನ್ಯಾಯಕ್ಕೆ ಒಳಗಾದ ರೇವತಿ ಅವರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

 

Advertisement. Scroll to continue reading.
ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಜಲಾಶಯದಿಂದ ಹೊರಬಿದ್ದ ನೀರು: ತಗ್ಗುಪ್ರದೇಶಗಳಿಗೆ ದೋಣಿಯೇ ಆಸರೆ

Next Post

ತಹಶೀಲ್ದಾರ್ ಕಚೇರಿಯಲ್ಲಿ ನಡುಕ: ಅಧಿಕಾರಿಗಳಿಗೆ ಚಳಿ ಬಿಡಿಸದ ಶಾಸಕ!

Next Post

ತಹಶೀಲ್ದಾರ್ ಕಚೇರಿಯಲ್ಲಿ ನಡುಕ: ಅಧಿಕಾರಿಗಳಿಗೆ ಚಳಿ ಬಿಡಿಸದ ಶಾಸಕ!

ಚಿನ್ನದ ಮೇಲೆ ಆಸೆ - ಕಾಸಿನ ಮೇಲೆ ಪ್ರೀತಿ: ಚಿನ್ನದ ಜೊತೆ ಕಾಸೂ ಕಳೆದುಕೊಂಡ ಅಕ್ಕಸಾಲಿಗ!

ಭೂ ಕುಸಿತ ವಲಯಕ್ಕೆ ಒಬ್ಬ ಮಾಹಿತಿ ಅಧಿಕಾರಿ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.