6
  • Latest

ಗೋಪ್ರೇಮಿ ಪೊಲೀಸರಿಗೆ ಸಾರ್ವಜನಿಕರ ಜೈಕಾರ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಗೋಪ್ರೇಮಿ ಪೊಲೀಸರಿಗೆ ಸಾರ್ವಜನಿಕರ ಜೈಕಾರ!

AchyutKumar by AchyutKumar
in ರಾಜ್ಯ

ಯಲ್ಲಾಪುರ: ಕುಂದಾಪುರ ಕಸಾಯಿಖಾನೆಗೆ ಸಾಗಿಸುತ್ತಿದ್ದ ಆರು ಜಾನುವಾರುಗಳನ್ನು ಯಲ್ಲಾಪುರ ಪೊಲೀಸರು ರಕ್ಷಿಸಿದ್ದಾರೆ.
ಬೆಳಗಾವಿಯಿಂದ ಅಕ್ರಮವಾಗಿ ಜಾನುವಾರುಗಳನ್ನು ತುಂಬಿಕೊoಡು ಹೊರಟ ಪಿಕ್‌ಅಪ್ ವಾಹನ ವಿವಿಧ ನಗರಗಳಲ್ಲಿ ಹಾದು ಹೋದರೂ ಯಾವ ಪೊಲೀಸರು ಇದನ್ನು ತಡೆಯುವ ಧೈರ್ಯ ಮಾಡಿರಲಿಲ್ಲ. ಈ ವಾಹನ ಕಿರವತ್ತಿ ತಲುಪಿ, ಅಲ್ಲಿಂದ ಮುಂದೆ ಸಾಗಿದ ಬಗ್ಗೆ ಮಾಹಿತಿ ಪಡೆದ ಯಲ್ಲಾಪುರ ಠಾಣೆ ಪಿಸೈ ಸಿದ್ದು ಗುಡಿ ತಮ್ಮ ಠಾಣೆಯ ಮಹಿಳಾ ಪಿಸೈ ನಸ್ರೀನ್‌ತಾಜ್ ಚಟ್ಟರಗಿ ಅವರ ಜೊತೆಗೂಡಿ ದಾಳಿ ನಡೆಸಿದರು. ಪಟ್ಟಣದ ಜೈ ಕರ್ನಾಟಕ ವೆಲ್ಡಿಂಗ್ ಗ್ಯಾರೇಜ್ ಮುಂದೆ ವಾಹನವನ್ನು ತಪಾಸಣೆಗೆ ಒಳಪಡಿಸಿದಾಗ ಐದು ಕೋಣದಮ ಮರಿಗಳು ಹಾಗೂ ಒಂದು ಹಸು ಕಾಣಿಸಿದೆ.
ಜಾನುವಾರುಗಳ ಉಸಿರಾಟಕ್ಕೆ ಸಹ ಸಮಸ್ಯೆ ಆಗುವಂತೆ ಇಕ್ಕಟ್ಟಾದ ಜಾಗದಲ್ಲಿ ಸಾಗಿಸುತ್ತಿದ್ದನ್ನು ಅರಿತ ಪೊಲೀಸರು ತಕ್ಷಣ ವಾಹನಸಹಿತ ಎಲ್ಲಾ ಜಾನುವಾರುಗಳನ್ನು ವಶಕ್ಕೆ ಪಡೆದ ಪೊಲೀಸರು ಅವುಗಳ ಜೀವ ಕಾಪಾಡಿದ್ದಾರೆ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತದ್ದ ಭಟ್ಕಳದ ತಿರುಮಲ ನಾಯಕ, ಬೆಳಗಾವಿಯ ರಮೇಶ ರಾಮಪ್ಪ ನೇಗನಾಳ, ಶಿವರಾಯಪ್ಪ ಪಾಟೀಲ ಹಾಗೂ ಗಂಗಪ್ಪ ನಿಂಗಪ್ಪ ಟೊನ್ನಿ ಎಂಬ ನಾಲ್ವರನ್ನು ಜೈಲಿಗಟ್ಟಿದ್ದಾರೆ.

 

ShareSendTweetShare
Previous Post

ಬಸ್ ನಿಲ್ದಾಣ ಬಿರುಕು: ಮಳೆ ನೀರಿಗೆ ಪ್ರಯಾಣಿಕರು ಹೈರಾಣು

Next Post

ಸಿದ್ದು ಪರ ಶೆಟ್ಟಿ ಬ್ಯಾಂಟಿoಗ್!

Next Post

ಸಿದ್ದು ಪರ ಶೆಟ್ಟಿ ಬ್ಯಾಂಟಿoಗ್!

ಚಕ್ಕಲಿ ಹಬ್ಬಕ್ಕೆ ನೀವು ಬನ್ನಿ.. ನಿಮ್ಮವರನ್ನೂ ಕರೆತನ್ನಿ!

The girl who left home!

ಕೊರೊನಾದಿಂದ ಉದ್ಯೋಗ ಕಳೆದುಕೊಂಡ: ಖಿನ್ನತೆಗೆ ಒಳಗಾಗಿ ಕಾಣೆಯಾದ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.