6
  • Latest
The girl who left home!

ಕೊರೊನಾದಿಂದ ಉದ್ಯೋಗ ಕಳೆದುಕೊಂಡ: ಖಿನ್ನತೆಗೆ ಒಳಗಾಗಿ ಕಾಣೆಯಾದ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೊರೊನಾದಿಂದ ಉದ್ಯೋಗ ಕಳೆದುಕೊಂಡ: ಖಿನ್ನತೆಗೆ ಒಳಗಾಗಿ ಕಾಣೆಯಾದ!

ಬಿಳಿ ಮುಖ ಕಪ್ಪು ಗಡ್ಡ - ಗೋದಿ ಬಣ್ಣ ಸಾಧಾರಣ ಮೈಕಟ್ಟು

AchyutKumar by AchyutKumar
in ಸ್ಥಳೀಯ
The girl who left home!

ಕಾರವಾರ: ಬಿಇ ಓದಿ ಬೆಂಗಳೂರಿಗೆ ಹೋಗಿದ್ದ ಉದಯ ನಾಯ್ಕ (31) ಕೊರೊನಾ ಕಾರಣದಿಂದ ಊರಿಗೆ ಮರಳಿದ್ದು, ಉದ್ಯೋಗ ಕಳೆದುಕೊಂಡ ಕಾರಣ ಮಾನಸಿಕವಾಗಿ ಕುಗ್ಗಿದ್ದ. ಖಿನ್ನತೆಗೆ ಒಳಗಾಗಿದ್ದ ಆತನಿಗೆ ಮನೆಯವರು ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಪ್ರಯೋಜನವಾಗಿರಲಿಲ್ಲ. ಹೀಗಿರುವಾಗ ಅಗಸ್ಟ 3ರಂದು ಆತ ಏಕಾಏಕಿ ಕಾಣೆಯಾಗಿದ್ದಾನೆ.

ಹಬ್ಬುವಾಡದ ಕೆಎಚ್‌ಬಿ ಕಾಲೋನಿಯಲ್ಲಿ ವಾಸವಾಗಿದ್ದ ಈತ ಕೊರೊನಾ ಲಾಕ್ ಡೌನ್ ಅವಧಿಯಲ್ಲಿ ಕೆಲಸ ಕಳೆದುಕೊಂಡಿದ್ದ. ಅದಾದ ನಂತರ ಮನೆಗೆ ಬಂದವ ಮಾನಸಿಕವಾಗಿ ಕುಗ್ಗಿದ್ದ. ಉದ್ದವಾದ ಗಡ್ಡವನ್ನು ಸಹ ಬೆಳೆಸಿಕೊಂಡಿದ್ದ. ಈ ಮೊದಲು ಸಹ ಹೀಗೆ ಒಮ್ಮೆ ಹೀಗೆ ಮನೆಬಿಟ್ಟು ಗೋವಾಗೆ ಹೋಗಿದ್ದವ ನಂತರ ಮನೆಗೆ ಮರಳಿದ್ದ. ಆದರೆ, ಈ ಬಾರಿ ಎಷ್ಟು ಹುಡುಕಾಡಿದರೂ ಆತನ ಪತ್ತೆಯಾಗಿಲ್ಲ. ಮನೆಗೂ ಬಂದಿಲ್ಲ. ಬಿಳಿ ಮುಖ, ಕಪ್ಪು ಗಡ್ಡ ಹೊಂದಿದ ಈತ ಗೋದಿ ಬಣ್ಣದ ಅಂಗಿ ಹಾಗೂ ಅದೇ ಬಣ್ಣದ ಪ್ಯಾಂಟು ಧರಿಸಿದ್ದು, ಆತನನ್ನು ಹುಡುಕಿಕೊಡಿ ಎಂದು ಮನೆಯವರು ಪೊಲೀಸ್ ದೂರು ನೀಡಿದ್ದಾರೆ.

 

ShareSendTweetShare
Previous Post

ಚಕ್ಕಲಿ ಹಬ್ಬಕ್ಕೆ ನೀವು ಬನ್ನಿ.. ನಿಮ್ಮವರನ್ನೂ ಕರೆತನ್ನಿ!

Next Post

ಪತ್ರಕರ್ತನಿಗೆ ಪ್ರೇರಣೆಯಾದ ಪ್ರಧಾನಿ ಮಾತು: ದೇಶಭಕ್ತಿಯ ಕೃತಿಗೆ ಮೋದಿ ಮೆಚ್ಚುಗೆ!

Next Post

ಪತ್ರಕರ್ತನಿಗೆ ಪ್ರೇರಣೆಯಾದ ಪ್ರಧಾನಿ ಮಾತು: ದೇಶಭಕ್ತಿಯ ಕೃತಿಗೆ ಮೋದಿ ಮೆಚ್ಚುಗೆ!

ಬಿಜ್ಜೂರು ಗೌಡನಿಂದ ವಾನರ ಸೇವೆ!

ಹೆದ್ದಾರಿ ಹೊಂಡಕ್ಕೆ ಜಾರಿದ ಜಾರ್ಖಂಡ್ ಯುವತಿ: ಕಂಟೇನರ್ ಹಾಯ್ದು ಬೈಕ್ ಜಖಂ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.