6
  • Latest

ಬದುಕಿಗೆ ಮಾರಕ ಮದ್ಯ : ಅಕ್ಬರಗಲ್ಲಿಯ ಆಚಾರಿ ಅಬ್ದುಲ್ಲಾ ಇನ್ನಿಲ್ಲ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬದುಕಿಗೆ ಮಾರಕ ಮದ್ಯ : ಅಕ್ಬರಗಲ್ಲಿಯ ಆಚಾರಿ ಅಬ್ದುಲ್ಲಾ ಇನ್ನಿಲ್ಲ

AchyutKumar by AchyutKumar
August 6, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಆಚಾರಿ ಕೆಲಸ ಮಾಡಿಕೊಂಡಿದ್ದ ಅಕ್ಬರಗಲ್ಲಿಯ ಅಬ್ದುಲ್ ಖಾದರ್ ಖಾನ್ (65) ಅಂಚೆ ಇಲಾಖೆ ಬಳಿ ಸರಾಯಿ ಕುಡಿದು ಸಾವನಪ್ಪಿದ್ದಾರೆ.

Advertisement. Scroll to continue reading.

ವಿಪರೀತ ಸರಾಯಿ ಕುಡಿಯುತ್ತಿದ್ದ ಅಬ್ದುಲ್ ವಾರಗಳ ಕಾಲ ಮನೆಗೆ ಬರುತ್ತಿರಲಿಲ್ಲ. ಎಲ್ಲೆಂದರಲ್ಲಿ ವಸತಿ ಹೂಡಿ ಆಗಾಗ ಮನೆಗೆ ಬರುತ್ತಿದ್ದ ಬಗ್ಗೆ ಮನೆಯವರು ತಲೆಕೆಡಿಸಿಕೊಂಡಿರಲಿಲ್ಲ. ಜುಲೈ 30ರಂದು ಸಹ ಅಬ್ದುಲ್ ಖಾನ್ ಮನೆಯಿಂದ ಹೊರ ಹೋದವ ಮರಳಿ ಬಂದಿರಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಅಗಸ್ಟ್ 6ರಂದು ಅಂಚೆ ಇಲಾಖೆಯ ಹಳೆ ಕಟ್ಟಡದಲ್ಲಿ ಅಬ್ದುಲ್ ಮಲಗಿರುವ ಬಗ್ಗೆ ಮಾಹಿತಿ ಬಂದಿದ್ದು, ತಕ್ಷಣ ಅಬ್ದುಲ್ಲರ ಪುತ್ರಿ ಮುತ್ರುಜಾ ಅಲ್ಲಿ ಹೋಗಿ ವಿಚಾರಿಸಿದ್ದಾರೆ. ಆ ವೇಳೆಗಾಗಲೇ ಅಬ್ದುಲ್ಲಾ ನಿತ್ರಾಣಗೊಂಡು ಸಾವನಪ್ಪಿರುವುದು ಗೊತ್ತಾಗಿದೆ. ಈ ಬಗ್ಗೆ ಹೆಸ್ಕಾಂ ಕಚೇರಿಯಲ್ಲಿ ಕೆಲಸ ಮಾಡುವ ಮುತ್ರುಜಾ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ಶವ ಬಿಡಿಸಿಕೊಂಡರು.

ShareSendTweetShare
ADVERTISEMENT
Previous Post

SP ಹೆಸರಿನಲ್ಲಿಯೇ ಮೋಸದ ಖಾತೆ!

Next Post

ನಾಯಿ ಕಾಟಕ್ಕೆ ಜಿಂಕೆ ಬಲಿ

Next Post

ನಾಯಿ ಕಾಟಕ್ಕೆ ಜಿಂಕೆ ಬಲಿ

ಶಿರೂರು ಸಂತ್ರಸ್ತರ ಪರ ನಿಂತ ಸ್ವಾಮೀಜಿ: ನ್ಯಾಯಕ್ಕಾಗಿ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಹಣ ಮರಳಿಸಿದ ಮಧ್ಯವರ್ತಿ: ಸಂತ್ರಸ್ತ ಶಿಕ್ಷಕಿಗೆ ಸಿಕ್ಕಿತು ನ್ಯಾಯ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.