6
  • Latest

ಮುನಿಸಿಕೊಂಡ ಕಾಳಿ – ಮುರಿದುಬಿದ್ದ ಸೇತುವೆ: ಲೆಕ್ಕಕ್ಕೆ ಸಿಗುತ್ತಿಲ್ಲ ಸಾವು-ನೋವಿನ ಸಂಖ್ಯೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಮುನಿಸಿಕೊಂಡ ಕಾಳಿ – ಮುರಿದುಬಿದ್ದ ಸೇತುವೆ: ಲೆಕ್ಕಕ್ಕೆ ಸಿಗುತ್ತಿಲ್ಲ ಸಾವು-ನೋವಿನ ಸಂಖ್ಯೆ!

AchyutKumar by AchyutKumar
August 7, 2024
in ವಿಡಿಯೋ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕಾಳಿ ಸಂಗಮ ಪ್ರದೇಶದಲ್ಲಿದ್ದ ಸೇತುವೆ ಕುಸಿದುಬಿದ್ದಿದೆ. ಮಂಗಳವಾರ ರಾತ್ರಿ 1 ಗಂಟೆಯ ಅವಧಿಯಲ್ಲಿ ಈ ಅವಘಡ ನಡೆದಿದ್ದು, ದುರಂತದಲ್ಲಿ ಲಾರಿ ನದಿ ಪಾಲಾಗಿದೆ. ಇನ್ನಷ್ಟು ವಾಹನಗಳು ಸಿಲುಕಿರುವ ಶಂಕೆಯಿದೆ. ಗಾಯಗೊಂಡ ಒಬ್ಬರನ್ನು ರಕ್ಷಿಸಲಾಗಿದೆ. ಇನ್ನು ಎಷ್ಟು ಜನ ನೀರಿನಲ್ಲಿ ಸಿಲುಕಿದ್ದಾರೆ ಎಂದು ಲೆಕ್ಕ ಸಿಕ್ಕಿಲ್ಲ.

ಇಲ್ಲಿನ ಹಳೆಯ ಸೇತುವೆ ಸಂಪೂರ್ಣ ಶಿಥಿಲಗೊಂಡಿರುವ ಬಗ್ಗೆ 10 ವರ್ಷಗಳ ಹಿಂದೆಯೇ ತಜ್ಞರು ವರದಿ ಸಲ್ಲಿಸಿದ್ದರು. ಹೀಗಾಗಿ ಇನ್ನೊಂದು ಸೇತುವೆಯನ್ನು ನಿರ್ಮಿಸಲಾಗಿತ್ತು. ಹೀಗಾಗಿ ಹೊಸದಾಗಿ ಸೇತುವೆ ನಿರ್ಮಿಸಲಾಗಿತ್ತು. ಆದರೆ, ಎರಡು ಸೇತುವೆಯಿಂದ ವಾಹನ ಓಡಾಟ ನಡೆಯುತ್ತಿದ್ದು, ಹಳೆ ಸೇತುವೆಯ ಪಿಲ್ಲರ್ ಕುಸಿತ ಕಂಡಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕುಸಿತ ಸೇತುವೆ 30 ವರ್ಷಗಳಷ್ಟು ಹಳೆಯದಾಗಿದೆ. ಕೆಲ ವರ್ಷಗಳ ಹಿಂದೆ ಚತುಷ್ಪತಯ ವಿಸ್ತರಣೆ ಭಾಗವಾಗಿ ಎರಡನೇ ಹೊಸ ಸೇತುವೆ ನಿರ್ಮಾಣ ಮಾಡಿದ್ದರಿಂದ ಹೆದ್ದಾರಿ ಸಂಚಾರಕ್ಕೆ ಸಮಸ್ಯೆಯಿಲ್ಲ. ಅದಾಗಿಯೂ ಕಾಳಿ ನದಿಯ ಇನ್ನೊಂದು ಸೇತುವೆ ಪರಿಶೀಲನೆ ನಡೆಸಿ, ಅದರ ದೃಢತೆ ಬಗ್ಗೆ ಮಾಹಿತಿ ನೀಡುವಂತೆ ಹೆದ್ದಾರಿ ಪ್ರಾಧಿಕಾರಕ್ಕೆ ಜಿಲ್ಲಾಡಳಿತ ಸೂಚಿಸಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಆಗಮಿಸಿ ಸ್ಥಳದಲ್ಲಿ ರಕ್ಷಣಾ ಚಟುವಟಿಕೆ ನಡೆಸುತ್ತಿದ್ದಾರೆ.
ಸೇತುವೆ ಕುಸಿತ ಹಾಗೂ ರಕ್ಷಣಾ ಚಟುವಟಿಕೆಯ ವಿಡಿಯೋ ಇಲ್ಲಿ ನೋಡಿ..

 

ShareSendTweetShare
ADVERTISEMENT
Previous Post

ಹೊನ್ನಳ್ಳಿಯಲ್ಲಿ ಸೋರಿಕೆ: ಕಾರವಾರಕ್ಕೆ ನೀರಿಲ್ಲ!

Next Post

ಕಾಳಿ ಸೇತುವೆ ಕುಸಿತ: ನಿದ್ದೆಗಣ್ಣಿನಲ್ಲಿ ಓಡೋಡಿ ಬಂದ ಶಾಸಕ

Next Post

ಕಾಳಿ ಸೇತುವೆ ಕುಸಿತ: ನಿದ್ದೆಗಣ್ಣಿನಲ್ಲಿ ಓಡೋಡಿ ಬಂದ ಶಾಸಕ

ಮುರಿದ ಸೇತುವೆ - ದಯವಿಟ್ಟು ಬರಬೇಡಿ: ಕಾಳಿ ಸಂಗಮ ಇದೀಗ ಪ್ರವಾಸಿ ತಾಣವಲ್ಲ!

ಕಾಳಿ ಮುನಿಸಿಗೆ ಕಾರಣ ಕೇಳಿದ ಮುಖ್ಯಮಂತ್ರಿ: ಸ್ಥಳಕ್ಕೆ ದೌಡಾಯಿಸಿದ ಸಚಿವ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.