6
  • Latest

ರೈಲ್ವೆ ನೌಕರನ ಮನೆ ಕಳ್ಳತನ: ಬಂಗಾರ ಕದ್ದು ಪರಾರಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರೈಲ್ವೆ ನೌಕರನ ಮನೆ ಕಳ್ಳತನ: ಬಂಗಾರ ಕದ್ದು ಪರಾರಿ!

AchyutKumar by AchyutKumar
August 7, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಬಾಂಡಿಶೆಟ್ಟಾದ ಗ್ರಾಮದೇವ ಅಪಾರ್ಟಮೆಂಟ್’ನಲ್ಲಿ ಕಳ್ಳತನ ನಡೆದಿದೆ.

ರೈಲ್ವೆ ಇಲಾಖೆಯಲ್ಲಿ ನೌಕರಿಯಲ್ಲಿರುವ ಗಿರಿಧರ ಅನಂತ ನಾಯ್ಕ (56) ಅವರ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಅಗಸ್ಟ 6ರ ಬೆಳಗ್ಗೆ ಕಳ್ಳತನ ನಡೆದಿರುವುದು ಮನೆಯವರಿಗೆ ಗೊತ್ತಾಗಿದೆ. ಅಕ್ಕಪಕ್ಕದವರಿಗೆ ವಿಚಾರಿಸಿದರೂ ಕಳ್ಳನ ಸುಳಿವು ಸಿಕ್ಕಿಲ್ಲ. ಕಳ್ಳತನವಾದ ಚಿನ್ನಾಭರಣಗಳು ದೊರೆತಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಮನೆಯ ಬೀಗ ಮುರಿದು ಕಳ್ಳರು ಒಳನುಗ್ಗಿದ್ದು, ಕಪಾಟಿನಲ್ಲಿದ್ದ 55 ಗ್ರಾಂ ಚಿನ್ನವನ್ನು ದೋಚಿದ್ದಾರೆ. ಜೊತೆಗೆ ಬೆಳ್ಳಿಯ ಸರ ಸಹ ಕಳ್ಳರ ಪಾಲಾಗಿದೆ. ಇದರಿಂದ 2.25 ಲಕ್ಷ ರೂ ನಷ್ಟವಾಗಿದ್ದು, ಕಳ್ಳನನ್ನು ಪತ್ತೆ ಮಾಡಿ ತಮ್ಮ ಸ್ವತ್ತು ಹಿಂತಿರುಗಿಸಿಕೊಡುವoತೆ ಅನಂತ ನಾಯ್ಕ ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.

ಪೊಲೀಸರು ಶ್ವಾನದಳ ಹಾಗೂ ಬೆರಳಚ್ಚು ತಜ್ಞರೊಂದಿಗೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಕಳ್ಳನ ಹುಡುಕಾಟದಲ್ಲಿದ್ದಾರೆ.

ShareSendTweetShare
ADVERTISEMENT
Previous Post

ಬೈಕ್ ಅಪಘಾತಕ್ಕೆ ಪಾದಚಾರಿ ಬಲಿ

Next Post

ಬಸ್ ನಿಲ್ದಾಣದ ಬಳಿ ಬೈಕ್ ಇಡುವವರೇ ಹುಷಾರು!

Next Post

ಬಸ್ ನಿಲ್ದಾಣದ ಬಳಿ ಬೈಕ್ ಇಡುವವರೇ ಹುಷಾರು!

ಕೃಷಿ ಹಾನಿಗೆ ಬೇಕು ಯೋಗ್ಯ ಪರಿಹಾರ: ಅಡಿಕೆಗೆ 3ರೂ ತೆಂಗಿಗೆ 30ರೂ ನೀಡಲು ಆಗ್ರಹ!

ಸ್ಕೇಟಿಂಗ್ ಸ್ಪರ್ಧೆಯಲ್ಲಿ ಸಾನಿಕಾ ಸಾಧನೆ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.