6
  • Latest
ವಕೀಲರ ಸಹಕಾರ ನೆನೆದ ನ್ಯಾಯಾಧೀಶ

ವಕೀಲರ ಸಹಕಾರ ನೆನೆದ ನ್ಯಾಯಾಧೀಶ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಕೀಲರ ಸಹಕಾರ ನೆನೆದ ನ್ಯಾಯಾಧೀಶ

AchyutKumar by AchyutKumar
in ಸ್ಥಳೀಯ

ಹೊನ್ನಾವರ: `ಎಲ್ಲಾ ವಕೀಲರ ಸಹಕಾರದಿಂದ ನೊಂದವರಿಗೆ ನ್ಯಾಯ ನೀಡಲು ಸಾಧ್ಯವಾಗಿದ್ದು, ನ್ಯಾಯವಾದಿಗಳು ನ್ಯಾಯದ ಪರ ನಿಲ್ಲುವುದು ಅಗತ್ಯ’ ಎಂದು ನ್ಯಾಯಾಧೀಶ ಚಂದ್ರಶೇಖರ ಬಣಕಾರ ಹೇಳಿದ್ದಾರೆ.

ಪದೋನ್ನತಿ ನಿಮಿತ್ತ ಸಿವಿಲ್ ಜಡ್ಜ ನ್ಯಾಯಾಧೀಶರಾಗಿ ಬಾದಾಮಿ ವರ್ಗವಾಗುವ ಮುನ್ನ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು `ವಕೀಲರ ಜ್ಞಾನ ಬೇರೆಯವರಿಗೆ ಉಪಕಾರಿಯಾಗುವ ಹಾಗಿರಬೇಕು. ಜ್ಞಾನವಂತ ವಕೀಲರಿಂದ ಖಚಿತ ನ್ಯಾಯ ಸಿಗಲು ಸಾಧ್ಯ’ ಎಂದರು.

ಜೆ.ಎo.ಎಫ್.ಸಿ ನ್ಯಾಯಾಧೀಶ ಈರಣ್ಣ ಹುಣಸಿಕಟ್ಟೆ, ನ್ಯಾಯಾಧೀಶ ಚಂದ್ರಶೇಖರ ಬಿಸಿ, ವಕೀಲರ ಸಂಘದ ಅಧ್ಯಕ್ಷ ವಿ.ಎಂ ಭಂಡಾರಿ, ಹಿರಿಯ ವಕೀಲ ಆರ್.ಎನ್ ನಾಯ್ಕ, ಕೆ.ವಿ.ನಾಯ್ಕ ಮಾತನಾಡಿದರು.

ವಕೀಲ ಎಂ.ಎಸ್. ಭಟ್ ಕಟ್ಟಿಗೆ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಸಂಘದ ಕಾರ್ಯದರ್ಶಿ ಉದಯ ಬಿ ನಾಯ್ಕ ಚಿತ್ತಾರ ವಂದಿಸಿದರು.

ShareSendTweetShare
Previous Post

ಕುಶಲಕರ್ಮಿಗೆ ಮಹಿಳಾ ಬಿಜೆಪಿ ಗೌರವ

Next Post

ಪೊಲೀಸರ ರಾತ್ರಿ ಪಹರೆ: ಸಿಕ್ಕಿದ್ದು ಎರಡು ಜನ-ಮೂರು ದನ!

Next Post
ಪೊಲೀಸರ ರಾತ್ರಿ ಪಹರೆ: ಸಿಕ್ಕಿದ್ದು ಎರಡು ಜನ-ಮೂರು ದನ!

ಪೊಲೀಸರ ರಾತ್ರಿ ಪಹರೆ: ಸಿಕ್ಕಿದ್ದು ಎರಡು ಜನ-ಮೂರು ದನ!

ಸೃಷ್ಟಿಯಲ್ಲಿ ಯಾವುದೂ ಶಾಶ್ವತವಲ್ಲ: ರಾಘವೇಶ್ವರ ಶ್ರೀ

ಸೃಷ್ಟಿಯಲ್ಲಿ ಯಾವುದೂ ಶಾಶ್ವತವಲ್ಲ: ರಾಘವೇಶ್ವರ ಶ್ರೀ

ಕಾಳಿ: ಕುಸಿಯುವ ಮುನ್ನ ಹೀಗೂ ಇತ್ತು!

ಕಾಳಿ: ಕುಸಿಯುವ ಮುನ್ನ ಹೀಗೂ ಇತ್ತು!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.