6
  • Latest
ಪೊಲೀಸರ ರಾತ್ರಿ ಪಹರೆ: ಸಿಕ್ಕಿದ್ದು ಎರಡು ಜನ-ಮೂರು ದನ!

ಪೊಲೀಸರ ರಾತ್ರಿ ಪಹರೆ: ಸಿಕ್ಕಿದ್ದು ಎರಡು ಜನ-ಮೂರು ದನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪೊಲೀಸರ ರಾತ್ರಿ ಪಹರೆ: ಸಿಕ್ಕಿದ್ದು ಎರಡು ಜನ-ಮೂರು ದನ!

AchyutKumar by AchyutKumar
August 7, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ಭಟ್ಕಳದ ಕಸಾಯಿಖಾನೆಗೆ ಸಾಗಿಸುತ್ತಿದ್ದ ಮೂರು ಜಾನುವಾರುಗಳನ್ನು ರಾತ್ರಿ ಕಾರ್ಯಾಚರಣೆ ನಡೆಸಿ ಪೊಲೀಸರು ರಕ್ಷಿಸಿದ್ದಾರೆ.

Advertisement. Scroll to continue reading.

ಅಗಸ್ಟ 7ರ ಬೆಳಗ್ಗೆ 1.30ರ ಅವಧಿಯಲ್ಲಿ ಅಕ್ರಮ ಜಾನುವಾರು ಸಾಗಾಟಗಾರರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹಾವೇರಿಯ ಶ್ರೇಯಸ್ ನಿಂಗಪ್ಪ ತಡಸ್ ಹಾಗೂ ಸುಲೇಮಾನ್ ಮಹಮದ್ ಹನೀಪ ಎಂಬಾತರು ಹಾನಗಲ್’ನ ಕೆರೆಮತ್ತಿಹಳ್ಳಿಯಿಂದ ಎತ್ತು, ಎಮ್ಮೆ ಹಾಗೂ ಕೋಣವನ್ನು ಟಾಟಾ ಇಂಟ್ರಾ ವಾಹನದಲ್ಲಿ ಸಾಗಿಸುತ್ತಿದ್ದರು. ವಾಹನದ ಒಳಗಿದ್ದ ಮೂಕಪ್ರಾಣಿಗಳಿಗೆ ಮಲಗಲು ಸಹ ಸ್ಥಳಾವಕಾಶ ಇರಲಿಲ್ಲ. ಜಾನುವಾರು ಸಾಗಾಟಕ್ಕೆ ಅಗತ್ಯವಿರುವ ಅನುಮತಿ ಪತ್ರವನ್ನು ಸಹ ಆರೋಪಿತರು ಹೊಂದಿರಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ರಾತ್ರಿ ಪಹರೆ ಕಾಯುತ್ತಿದ್ದ ಪಿಸೈ ನಾಗಪ್ಪ ಅಗಸೆಬಾಗಿಲ ಚರ್ಚಿನ ಬಳಿ ಅವರ ವಾಹನಕ್ಕೆ ಅಡ್ಡಲಾಗಿ ಕೈ ಮಾಡಿದರು. ವಾಹನ ಪರಿಶೀಲಿಸಿದಾಗ ಅದರೊಳಗೆ ಅಕ್ರಮ ಸಾಗಾಟದ ಜಾನುವಾರುಗಳಿದ್ದು, ಕೂಡಲೇ ಅವುಗಳಿಗೆ ಉಸಿರಾಡಲು ಅವಕಾಶ ಮಾಡಿಕೊಟ್ಟು ಜೀವ ಉಳಿಸಿದರು. ಅಕ್ರಮ ಜಾನುವಾರು ಸಾಗಾಟಗಾರರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡರು.

ShareSendTweetShare
ADVERTISEMENT
Previous Post

ವಕೀಲರ ಸಹಕಾರ ನೆನೆದ ನ್ಯಾಯಾಧೀಶ

Next Post

ಸೃಷ್ಟಿಯಲ್ಲಿ ಯಾವುದೂ ಶಾಶ್ವತವಲ್ಲ: ರಾಘವೇಶ್ವರ ಶ್ರೀ

Next Post
ಸೃಷ್ಟಿಯಲ್ಲಿ ಯಾವುದೂ ಶಾಶ್ವತವಲ್ಲ: ರಾಘವೇಶ್ವರ ಶ್ರೀ

ಸೃಷ್ಟಿಯಲ್ಲಿ ಯಾವುದೂ ಶಾಶ್ವತವಲ್ಲ: ರಾಘವೇಶ್ವರ ಶ್ರೀ

ಕಾಳಿ: ಕುಸಿಯುವ ಮುನ್ನ ಹೀಗೂ ಇತ್ತು!

ಕಾಳಿ: ಕುಸಿಯುವ ಮುನ್ನ ಹೀಗೂ ಇತ್ತು!

ಕಾಳಿ ದುರಂತ: ನೂರಾರು ಜೀವ ಉಳಿಸಿದ ಪೊಲೀಸ್ ಸಿಬ್ಬಂದಿ ಇವರೇ!

ಕಾಳಿ ದುರಂತ: ನೂರಾರು ಜೀವ ಉಳಿಸಿದ ಪೊಲೀಸ್ ಸಿಬ್ಬಂದಿ ಇವರೇ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.