6
  • Latest
ಸೃಷ್ಟಿಯಲ್ಲಿ ಯಾವುದೂ ಶಾಶ್ವತವಲ್ಲ: ರಾಘವೇಶ್ವರ ಶ್ರೀ

ಸೃಷ್ಟಿಯಲ್ಲಿ ಯಾವುದೂ ಶಾಶ್ವತವಲ್ಲ: ರಾಘವೇಶ್ವರ ಶ್ರೀ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸೃಷ್ಟಿಯಲ್ಲಿ ಯಾವುದೂ ಶಾಶ್ವತವಲ್ಲ: ರಾಘವೇಶ್ವರ ಶ್ರೀ

AchyutKumar by AchyutKumar
in ಸ್ಥಳೀಯ
ಸೃಷ್ಟಿಯಲ್ಲಿ ಯಾವುದೂ ಶಾಶ್ವತವಲ್ಲ: ರಾಘವೇಶ್ವರ ಶ್ರೀ

`ಸೃಷ್ಟಿಯಲ್ಲಿ ಶಾಶ್ವತ ಯಾವುದೂ ಅಲ್ಲ. ಸೃಷ್ಟಿ ಅದಕ್ಕೆ ಅವಕಾಶ ನೀಡುವುದಿಲ್ಲ. ಸ್ವತಃ ದೇವರೇ ಅವತಾರವೆತ್ತಿ ಬಂದರೂ ಅಂತ್ಯ ಇರುತ್ತದೆ. ಅಂತೆಯೇ ಯಾವುದೂ ಮೂಲಸ್ವರೂಪದಲ್ಲಿ ಉಳಿಯುವುದಿಲ್ಲ’ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.
ಗೋಕರ್ಣದ ಅಶೋಕೆಯಲ್ಲಿ ಬುಧವಾರ ಜೀವಯಾನ ಮಾಲಿಕೆಯಲ್ಲಿ `ಯಮನನ್ನು ಗೆದ್ದವರುಂಟೇ’ ಎಂಬ ವಿಷಯದ ಬಗ್ಗೆ ಅವರು ಪ್ರವಚನ ನೀಡಿದರು.
`ಯಮಯಾತನೆಯಿಂದ ಮುಕ್ತಿ ಪಡೆಯಲು ದಾನವೊಂದೇ ಮಾರ್ಗ. ಜೀವನದಲ್ಲಿ ದಾನ ಮಾಡಿದವನು ಯಮನ ಕೃಪೆಗೂ ಪಾತ್ರನಾಗುತ್ತಾನೆ. ಜೀವಯಾನ ಎನ್ನುವುದು ಕಾಲಕ್ಕೆ ಅನುಗುಣವಾಗಿ ನಡೆಯುತ್ತಾರೆ. ಪುಣ್ಯಾತ್ಮರು ಕಾಲವನ್ನು ದಾಟಿ ಮುನ್ನಡೆಯುತ್ತಾರೆ. ಜೀವಗಳ ದುರವಸ್ಥೆ ಬಗ್ಗೆ ಒಂದನೇ ಮಾಲಿಕೆಯಲ್ಲಿ ಪ್ರವಚನ ನೀಡಲಾಗಿತ್ತು. ಪ್ರತಿಯೊಬ್ಬರೂ ಯಮನ ಕೈವಶ. ಆದರೆ ಯಮನೊಂದಿಗೆ ಹೋರಾಡಿ ಗೆದ್ದ ಮಹಾತ್ಮರ ಕಥಾ ಸರಣಿ ಈ ಪ್ರವಚನ ಮಾಲಿಕೆಯಲ್ಲಿ ಪ್ರವಚನ ನೀಡಲಾಗುತ್ತಿದೆ’ ಎಂದರು.
`ಎಲ್ಲರೂ ಕಾಲವಶವೇ ಸರಿ. ಶ್ರೀರಾಮ, ಪಾಂಡವರು, ಶ್ರೀಕೃಷ್ಣ, ಬಲಿ ಚಕ್ರವರ್ತಿ, ನಳ, ರಾವಣನಂಥವರು ಕೂಡಾ ಕಾಲನ ಕಾರಣದಿಂದ ಸಂಕಷ್ಟ ಎದುರಿಸಬೇಕಾಯಿತು. ಯಮನಿಗೆ ತುತ್ತಾಗದವರು ಯಾರು ಎಂಬ ಪ್ರಶ್ನೆ ಉದ್ಭವಿಸುತ್ತದೆ’ ಎಂದು ವಿವರಿಸಿದರು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಪೊಲೀಸರ ರಾತ್ರಿ ಪಹರೆ: ಸಿಕ್ಕಿದ್ದು ಎರಡು ಜನ-ಮೂರು ದನ!

Next Post

ಕಾಳಿ: ಕುಸಿಯುವ ಮುನ್ನ ಹೀಗೂ ಇತ್ತು!

Next Post
ಕಾಳಿ: ಕುಸಿಯುವ ಮುನ್ನ ಹೀಗೂ ಇತ್ತು!

ಕಾಳಿ: ಕುಸಿಯುವ ಮುನ್ನ ಹೀಗೂ ಇತ್ತು!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ