6
  • Latest

ವಾದ್ಯ ನಿಲ್ಲಿಸಿದ ಪಂಡೀತ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ವಾದ್ಯ ನಿಲ್ಲಿಸಿದ ಪಂಡೀತ

ಪಂಡಿತ್ ರಾಜೀವ್ ತಾರಾನಾಥ್ ಇನ್ನಿಲ್ಲ

AchyutKumar by AchyutKumar
in ರಾಜ್ಯ

ಮೈಸೂರು: ಜಗತ್ ಪ್ರಸಿದ್ಧ ಸರೋದ್ ವಾದಕ, ಪದ್ಮಶ್ರೀ ಪುರಸ್ಕೃತ ಪಂಡಿತ್ ರಾಜೀವ್ ತಾರಾನಾಥ್ (91)  ಮೈಸೂರಿನಲ್ಲಿ ನಿಧನರಾದರು.

ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತೀವ್ರ ಅಸ್ವಸ್ಥರಾಗಿ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಾನಾಥ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

1932 ರ ಅಕ್ಟೋಬರ್ 17 ರಂದು ಬೆಂಗಳೂರಿನಲ್ಲಿ ಜನಿಸಿದ ರಾಜೀವ್ ತಾರಾನಾಥ್ ತಮ್ಮ ತಂದೆ ಪಂಡಿತ್ ತಾರಾನಾಥ್ ಅವರಿಂದ ಗಾಯನ ಸಂಗೀತದಲ್ಲಿ ಆರಂಭಿಕ ತರಬೇತಿಯನ್ನು ಪಡೆದು, ಅತ್ಯಂತ ಕಿರಿಯ ವಯಸ್ಸಿನಲ್ಲೇ (9 ರ‍್ಷ) ಸರ‍್ವಜನಿಕ ಕರ‍್ಯಕ್ರಮ ನೀಡಿದ್ದರು.

ಸಾಹಿತ್ಯದಲ್ಲಿ ಪಿಎಚ್‌ಡಿ ಪಡೆದಿದ್ದ ರಾಜೀವ್ ತಾರಾನಾಥ್ ತಿರುಚಿರಾಪಳ್ಳಿಯ ಪ್ರಾದೇಶಿಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇಂಗ್ಲಿಷ್ ಸಾಹಿತ್ಯದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು. ಸಂಗೀತ ಕ್ಷೇತ್ರದೆಡೆಗಿನ ತಮ್ಮ ಆಸಕ್ತಿಗಾಗಿ ವೃತ್ತಿಯನ್ನು ತ್ಯಜಿಸಿ ಕಲ್ಕತ್ತಾದಲ್ಲಿ ಅಲಿ ಅಕ್ಬರ್ ಖಾನ್ ಮರ‍್ಗರ‍್ಶನದಲ್ಲಿ ಸರೋದ್ ತರಬೇತಿ ಪಡೆದಿದ್ದರು.

ShareSendTweetShare
Previous Post

ಒಡಿಶಾಗೆ ಹೊಸ ಸೀಎಂ

Next Post

ಕೇಂದ್ರಕ್ಕೆ RSS ಸಂದೇಶ

Next Post

ಕೇಂದ್ರಕ್ಕೆ RSS ಸಂದೇಶ

ಮೋದಿ ಸಂಪುಟದಲ್ಲಿಯೂ ಇದ್ದಾರೆ ಕ್ರಿಮಿನಲ್ ಆರೋಪಿತರು!

ಶಿರಸಿಗೆ ಬಂದು ಸಿಕ್ಕಿಬಿದ್ದ ಸೊರಬದ ಪೋರ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.