6
  • Latest
ಶಿರಸಿ-ಯಲ್ಲಾಪುರ: ಬೇಡ್ತಿ ಸೇತುವೆ ಎಷ್ಟು ಸುರಕ್ಷಿತ?

ಶಿರಸಿ-ಯಲ್ಲಾಪುರ: ಬೇಡ್ತಿ ಸೇತುವೆ ಎಷ್ಟು ಸುರಕ್ಷಿತ?

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಶಿರಸಿ-ಯಲ್ಲಾಪುರ: ಬೇಡ್ತಿ ಸೇತುವೆ ಎಷ್ಟು ಸುರಕ್ಷಿತ?

AchyutKumar by AchyutKumar
in ರಾಜ್ಯ
ಶಿರಸಿ-ಯಲ್ಲಾಪುರ: ಬೇಡ್ತಿ ಸೇತುವೆ ಎಷ್ಟು ಸುರಕ್ಷಿತ?

ಕಾರವಾರದ ಕಾಳಿ ಸೇತುವೆ ಕುಸಿತದ ಬೆನ್ನಲ್ಲೇ ಇದೀಗ ಶಿರಸಿ-ಯಲ್ಲಾಪುರ ಸಂಪರ್ಕ ಕೊಂಡಿಯಾದ ಬೇಡ್ತಿ ಸೇತುವೆ ಎಷ್ಟು ಸುರಕ್ಷಿತ? ಎಂಬ ಪ್ರಶ್ನೆ ಉದ್ಬವಿಸಿದೆ. ಕಾರಣ ಈ ಹಳೆಯ ಬೇಡ್ತಿ ಸೇತುವೆ ಸಹ ಕಾಳಿ ಸೇತುವೆಯಷ್ಟೇ ಹಳೆಯದು!

ADVERTISEMENT

2020 ಹಾಗೂ ನಂತರದ ಅವಧಿಯಲ್ಲಿ ಬೇಡ್ತಿ ಸೇತುವೆ ಮೇಲೆ ನೀರು ಉಕ್ಕಿ ಹರಿದಿತ್ತು. ಅದಕ್ಕೂ ಮುನ್ನವೇ ಹಳೆಯ ಬೇಡ್ತಿ ಸೇತುವೆಗೆ ಬಿರುಕು ಮೂಡಿದ್ದು ಸಹ ದೊಡ್ಡ ಪ್ರಮಾಣದಲ್ಲಿ ಸುದ್ದಿಯಾಗಿತ್ತು. ಅನೇಕ ಸಂಘ-ಸoಸ್ಥೆಗಳು ಹೊಸ ಸೇತುವೆ ನಿರ್ಮಿಸುವಂತೆ ಮೊದಲೇ ಆಗ್ರಹಿಸಿದ್ದರು. ಅದರ ಪರಿಣಾಮವಾಗಿ ಬದಲಿ ಸೇತುವೆ ನಿರ್ಮಾಣವಾಗಿದ್ದು 2021ರಲ್ಲಿ ಹೊಸ ಸೇತುವೆಯಲ್ಲಿ ಸಹ ಬಿರುಕು ಕಾಣಿಸಿಕೊಂಡಿತ್ತು.

ಈ ಎಲ್ಲದರ ನಡುವೆ ನದಿಯಲ್ಲಿ ಹರಿದು ಬಂದ ದೊಡ್ಡ ದೊಡ್ಡ ಮರದ ತುಂಡುಗಳು ಸೇತುವೆಯ ಪಿಲ್ಲರ್’ಗೆ ಅಪ್ಪಳಿಸುತ್ತಿವೆ. ಪ್ರತಿ ವರ್ಷ ಕಟ್ಟಿಗೆ ಹಾಗೂ ಕಸ ಸೇತುವೆಯ ಬುಡಕ್ಕೆ ಬಡಿದು ಇಡೀ ಸೇತುವೆಯನ್ನು ಅಲ್ಲಾಡಿಸುತ್ತಿದೆ. ಅಲ್ಲಿನ ಕಟ್ಟಿಗೆ ತೆಗೆಯುವವರು ಯಾರು? ಎಂಬ ಪ್ರಶ್ನೆ ಎಲ್ಲರಿಗೂ ಕಾಡುತ್ತಿದೆ.

Advertisement. Scroll to continue reading.

ಬೇಡ್ತಿ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸಿದ ನಂತರವೂ ಹಳೆ ಸೇತುವೆ ಹಾಗೇ ಇದೆ. ಅನೇಕರು ಅದರ ಮೇಲೆ ನಿಂತು ಮೀನು ಹಿಡಿಯುತ್ತಾರೆ. ಸೆಲ್ಪಿ ಹುಚ್ಚಿಗೆ ಹಳೆ ಸೇತುವೆ ಮೇಲೆ ಸರ್ಕಸ್ ಮಾಡುವವರ ಸಂಖ್ಯೆ ಕಡಿಮೆ ಏನಿಲ್ಲ. ಬೇರೆ ಬೇರೆ ಪ್ರದೇಶದಿಂದ ಬಂದವರು ಹಳೆಯ ಸೇತುವೆ ಮೇಲೆ ವಾಹನ ಓಡಿಸುವುದು, ಅಲ್ಲಿ ಗಾಡಿ ನಿಲ್ಲಿಸುವುದು ಸಾಮಾನ್ಯವಾಗಿದೆ. ಈ ಎಲ್ಲಾ ಕಾರಣದಿಂದ ಹಳೆಯ ಸೇತುವೆ ಇನ್ನಷ್ಟು ಭಯ ಹುಟ್ಟಿಸುವ ಹಾಗಿದ್ದು ಯಾವುದೇ ಸುರಕ್ಷತೆ ಇಲ್ಲಿಲ್ಲ.

Advertisement. Scroll to continue reading.

`ಶಿಥಿಲಗೊಂಡಿರುವ ಸೇತುವೆ ಮೇಲೆ ಸಂಚಾರ ನಿಷೇಧಿಸಬೇಕು. ಅಪಾಯ ತಗ್ಗಿಸಲು ಅಗತ್ಯವಿರುವ ಕ್ರಮ ಜರುಗಿಸಬೇಕು’ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಉಪಾಧ್ಯಕ್ಷ ನರಸಿಂಹ ಸಾತೊಡ್ಡಿ ತಾಲೂಕಾಡಳಿತಕ್ಕೆ ಆಗ್ರಹಿಸಿದ್ದಾರೆ.

 

Previous Post

ಯಕ್ಷಶ್ರೀ: ತಮ್ಮಣ್ಣಿಗೆ’ಯ ಈ ಅಣ್ಣ ಮಾತುಗಾರಿಕೆಗೂ ಸೈ – ಕುಣಿಯುವುದಕ್ಕೂ ಜೈ!

Next Post

ಮೀನುಗಾರರ ಸಾಹಸದಿಂದ ಬದುಕಿದ ಲಾರಿ ಚಾಲಕ

Next Post
ಮೀನುಗಾರರ ಸಾಹಸದಿಂದ ಬದುಕಿದ ಲಾರಿ ಚಾಲಕ

ಮೀನುಗಾರರ ಸಾಹಸದಿಂದ ಬದುಕಿದ ಲಾರಿ ಚಾಲಕ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ