6
  • Latest
ಮೀನುಗಾರರ ಸಾಹಸದಿಂದ ಬದುಕಿದ ಲಾರಿ ಚಾಲಕ

ಮೀನುಗಾರರ ಸಾಹಸದಿಂದ ಬದುಕಿದ ಲಾರಿ ಚಾಲಕ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮೀನುಗಾರರ ಸಾಹಸದಿಂದ ಬದುಕಿದ ಲಾರಿ ಚಾಲಕ

AchyutKumar by AchyutKumar
in ಸ್ಥಳೀಯ

ಕಾಳಿ ಸೇತುವೆ ಕುಸಿದಾಗ ಮೀನುಗಾರರು ಧೈರ್ಯ ಕಳೆದುಕೊಂಡಿದ್ದರೆ ಲಾರಿ ಚಾಲಕ ಬಾಲಮುರುಗನ್ ಬದುಕುತ್ತಿರಲಿಲ್ಲ!

ಬುಧವಾರ ಬೆಳಿಗ್ಗೆ 12.30ರ ಆಸುಪಾಸಿನಲ್ಲಿ ಸೇತುವೆ ಕುಸಿದು ಬಿದ್ದಿದ್ದು, ಬಾಲಮುರುಗನ್ ಲಾರಿ ಜೊತೆ ನದಿಗೆ ಬಿದ್ದಿದ್ದ. ಇದೇ ವೇಳೆ ದೇವಭಾಗ್‌ನಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಮೀನುಗಾರರು ತಮ್ಮ ದೋಣಿ ಜೊತೆ ಆಗಮಿಸಿ ಆತನನ್ನು ಮೇಲೆತ್ತಿದ್ದಾರೆ.

ಕಾಳಿ ನದಿಯಲ್ಲಿ ಲಾರಿ ಮುಳುಗಿದ್ದ ಚಾಲಕ ಬಾಲ ಮುರುಗನ್ ಲಾರಿ ತುದಿಯಲ್ಲಿ ಕುಳಿತಿದ್ದನ್ನು ಮೊದಲು ನೋಡಿದವರು ಮೀನುಗಾರರು. ತಕ್ಷಣ ಆತನಿಗೆ ತಮ್ಮ ಬಳಿಯಿದ್ದ ಲೈಫ್ ಜಾಕೇಟ್ ನೀಡಿದ್ದು, ನಂತರ ಆತನನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ.

ShareSendTweetShare
Previous Post

ಶಿರಸಿ-ಯಲ್ಲಾಪುರ: ಬೇಡ್ತಿ ಸೇತುವೆ ಎಷ್ಟು ಸುರಕ್ಷಿತ?

Next Post

ಕುಮಟಾ: ಪಟ್ಟಣದ ಪ್ರಥಮ ಪ್ರಜೆ ಯಾರು?

Next Post
ಕುಮಟಾ: ಪಟ್ಟಣದ ಪ್ರಥಮ ಪ್ರಜೆ ಯಾರು?

ಕುಮಟಾ: ಪಟ್ಟಣದ ಪ್ರಥಮ ಪ್ರಜೆ ಯಾರು?

ಅರಣ್ಯ ಒತ್ತುವರಿ ತೆರವು: ಈ ಕೆಲಸ ಮುಗಿದಿದ್ದರೆ ನಿಮ್ಮ ಭೂಮಿ ಸುರಕ್ಷಿತ!

ಅರಣ್ಯ ಒತ್ತುವರಿ ತೆರವು: ಈ ಕೆಲಸ ಮುಗಿದಿದ್ದರೆ ನಿಮ್ಮ ಭೂಮಿ ಸುರಕ್ಷಿತ!

ಭಡ್ತಿ ವಿಷಯ: ಶಿಕ್ಷಕರಿಗೆ ಅನ್ಯಾಯ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.