6
  • Latest
ಕುಮಟಾ: ಪಟ್ಟಣದ ಪ್ರಥಮ ಪ್ರಜೆ ಯಾರು?

ಕುಮಟಾ: ಪಟ್ಟಣದ ಪ್ರಥಮ ಪ್ರಜೆ ಯಾರು?

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಕುಮಟಾ: ಪಟ್ಟಣದ ಪ್ರಥಮ ಪ್ರಜೆ ಯಾರು?

AchyutKumar by AchyutKumar
in ರಾಜಕೀಯ
ಕುಮಟಾ: ಪಟ್ಟಣದ ಪ್ರಥಮ ಪ್ರಜೆ ಯಾರು?

ಕುಮಟಾ: ಪುರಸಭೆಯ ಎರಡನೇ ಅವಧಿಗೆ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆಗೆ ಪೈಪೋಟಿ ಜೋರಾಗಿದೆ.

ADVERTISEMENT

23 ಸದಸ್ಯರ ಬಲವಿರುವ ಕುಮಟಾ ಪುರಸಭೆಯಲ್ಲಿ ಆರು ಕಾಂಗ್ರೆಸ್ ಸದಸ್ಯರನ್ನು ಹೊರತುಪಡಿಸಿ ಉಳಿದವರೆಲ್ಲರೂ ಬಿಜೆಪಿ ಬೆಂಬಲಿತರಾಗಿದ್ದಾರೆ. ಜೆಡಿಎಸ್ ಸದಸ್ಯೆ ಛಾಯಾ ವೆಂಗರ್ಲೇಕರ್ ಕೂಡ ಈಗ ಬಿಜೆಪಿ ಬೆಂಬಲಿಸಿರುವುದರಿAದ ಎರಡನೇ ಬಾರಿಯೂ ಬಿಜೆಪಿಗರೇ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆ ಹೆಚ್ಚಿದೆ.
ಕಳೆದ ಅವಧಿಯಲ್ಲಿ ಸ್ಥಾಯಿ ಸಮಿತಿ ಹುದ್ದೆ ಏರಿದ್ದ ಸುಶೀಲಾ ಗೋವಿಂದ ನಾಯ್ಕ ಅವರು ಈ ಬಾರಿ ಅಧ್ಯಕ್ಷ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಅವರೊಂದಿಗೆ ಪಲ್ಲವಿ ಮಡಿವಾಳ, ಶೈಲಾ ಗೌಡ ಸಹ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಗಳಾಗಿದ್ದಾರೆ.

ಇನ್ನೂ ಉಪಾಧ್ಯಕ್ಷ ಹುದ್ದೆಗೆ ಮಹೇಶ ನಾಯ್ಕ ವನ್ನಳ್ಳಿ ಅವರ ಹೆಸರು ಮುಂಚೂಣಿಯಲ್ಲಿದೆ. ಆದರೆ, ಖಚಿತವಾಗಿಲ್ಲ. ಈ ಸಂಬoಧ ಕೆಲವೇ ದಿನಗಳಲ್ಲಿ ಬಿಜೆಪಿ ಮುಖಂಡರ ಸಭೆ ನಡೆಯಲಿದ್ದು, ಎರಡನೇ ಅವಧಿಗೆ ಯಾರು ಅಧ್ಯಕ್ಷರಾಗಬೇಕು. ಉಪಾಧ್ಯಕ್ಷ ಹುದ್ದೆ ಯಾರಿಗೆ? ಎಂಬ ಚರ್ಚೆ ನಡೆಯಲಿದೆ.

Advertisement. Scroll to continue reading.
Advertisement. Scroll to continue reading.
Previous Post

ಮೀನುಗಾರರ ಸಾಹಸದಿಂದ ಬದುಕಿದ ಲಾರಿ ಚಾಲಕ

Next Post

ಅರಣ್ಯ ಒತ್ತುವರಿ ತೆರವು: ಈ ಕೆಲಸ ಮುಗಿದಿದ್ದರೆ ನಿಮ್ಮ ಭೂಮಿ ಸುರಕ್ಷಿತ!

Next Post
ಅರಣ್ಯ ಒತ್ತುವರಿ ತೆರವು: ಈ ಕೆಲಸ ಮುಗಿದಿದ್ದರೆ ನಿಮ್ಮ ಭೂಮಿ ಸುರಕ್ಷಿತ!

ಅರಣ್ಯ ಒತ್ತುವರಿ ತೆರವು: ಈ ಕೆಲಸ ಮುಗಿದಿದ್ದರೆ ನಿಮ್ಮ ಭೂಮಿ ಸುರಕ್ಷಿತ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ