6
  • Latest

ಕೇಂದ್ರಕ್ಕೆ RSS ಸಂದೇಶ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಕೇಂದ್ರಕ್ಕೆ RSS ಸಂದೇಶ

AchyutKumar by AchyutKumar
June 11, 2024
in ದೇಶ - ವಿದೇಶ, ರಾಜ್ಯ
advt advt advt
ADVERTISEMENT

ನವದೆಹಲಿ: ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಮಿತ್ರಪಕ್ಷಗಳ ಬೆಂಬಲದೊಂದಿಗೆ ರಚನೆಯಾದ ಬೆನ್ನಲ್ಲೇ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಿದ್ದಾರೆ.

ಮೋದಿ ನೇತೃತ್ವದ ಸರ್ಕಾರಕ್ಕೆ ಸಂದೇಶ ರವಾನೆ ಮಾಡಿರುವ ಮೋಹನ್ ಭಾಗ್ವತ್, ಮಣಿಪುರದ ಹಿಂಸಾಚಾರ ವಿಷಯವನ್ನು ಆದ್ಯತೆಯನ್ನಾಗಿ ಪರಿಗಣಿಸಬೇಕು ಎಂದು ಸಲಹೆ ನೀಡಿದ್ದಾರೆ.ಆರ್ ಎಸ್ಎಸ್ ಕೇಂದ್ರ ಕಚೇರಿ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಮೋಹನ್ ಭಾಗ್ವತ್, ಮಣಿಪುರ ಶಾಂತಿಗಾಗಿ ಒಂದು ವರ್ಷದಿಂದ ಎದುರು ನೋಡುತ್ತಿದೆ. ಆದ್ಯತೆಯ ಮೇರೆಗೆ ಅಲ್ಲಿನ ಹಿಂಸಾಚಾರವನ್ನು ಕೊನೆಗಾಣಿಸಲು ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

10 ವರ್ಷಗಳಿಂದ ಮಣಿಪುರ ಶಾಂತಿಯುತವಾಗಿತ್ತು. ಆದರೆ ಏಕಾಏಕಿ ಗನ್ ಸಂಸ್ಕೃತಿ ಮರಳಿ ಬಂದು ವಿಜೃಂಭಿಸಲು ಆರಂಭಿಸಿತು. ಚುನಾವಣೆಯ ಗುಂಗಿನಿಂದ ಹೊರಬಂದು ಈಗ ದೇಶ ಎದುರಿಸುತ್ತಿರುವ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಸರ್ಕಾರ ಹಾಗೂ ವಿಪಕ್ಷಗಳೆರಡಕ್ಕೂ ಭಾಗ್ವತ್ ಸಲಹೆ ನೀಡಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ವಾದ್ಯ ನಿಲ್ಲಿಸಿದ ಪಂಡೀತ

Next Post

ಮೋದಿ ಸಂಪುಟದಲ್ಲಿಯೂ ಇದ್ದಾರೆ ಕ್ರಿಮಿನಲ್ ಆರೋಪಿತರು!

Next Post

ಮೋದಿ ಸಂಪುಟದಲ್ಲಿಯೂ ಇದ್ದಾರೆ ಕ್ರಿಮಿನಲ್ ಆರೋಪಿತರು!

ಶಿರಸಿಗೆ ಬಂದು ಸಿಕ್ಕಿಬಿದ್ದ ಸೊರಬದ ಪೋರ

ವನ್ಯಜೀವಿಗೆ ತೊಂದರೆ ನೀಡಿದ ನಟ ದರ್ಶನ್

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.