6
  • Latest

ಕವಳ ಉಗಿದರೂ ಕಠಿಣ ಕ್ರಮ: ಎಲೆ – ಅಡಿಕೆ ನುಂಗುವ ಹಾಗೂ ಇಲ್ಲ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕವಳ ಉಗಿದರೂ ಕಠಿಣ ಕ್ರಮ: ಎಲೆ – ಅಡಿಕೆ ನುಂಗುವ ಹಾಗೂ ಇಲ್ಲ!

ಸಾಮಾಜಿಕ ಪಿಡುಗಿಗೆ ಶಿರಸಿ ವೈದ್ಯನ ಚಿಕಿತ್ಸೆ

AchyutKumar by AchyutKumar
in ರಾಜ್ಯ
advt advt advt
ADVERTISEMENT

ವಾಹನದಲ್ಲಿ ಹೋಗುತ್ತಿರುವವರು `ಕವಳ’ (ಎಲೆ-ಅಡಿಕೆ) ಉಗಿದರೆ ಏನು ಮಾಡಬೇಕು? ಇಂಥಹ ಪ್ರಶ್ನೆ ಇದೀಗ ಸರ್ಕಾರಕ್ಕೂ ಕಾಡುತ್ತಿದೆ!

ಈ ಜಾಗತಿಕ ಸಮಸ್ಯೆ ಬಗೆಹರಿಸುವ ಪ್ರಯತ್ನ ನಡೆಸಿದ ಸಾರಿಗೆ ಇಲಾಖೆ ಆ ಹೊಣೆಯನ್ನು ಪೊಲೀಸರ ತಲೆಗೆ ಕಟ್ಟಿ ಕೈ ತೊಳೆದುಕೊಂಡಿದೆ. ಶಿರಸಿಯ ವೈದ್ಯ ಡಾ ರವಿಕಿರಣ ಪಟವರ್ದನ್ ಈ `ಸಾಮಾಜಿಕ ಸಮಸ್ಯೆ’ಯನ್ನು ಮೊದಲ ಬಾರಿಗೆ ಎತ್ತಿ ಹಿಡಿದಿದ್ದಾರೆ. ಎರಡು ತಿಂಗಳ ಹಿಂದೆ ಅವರು ಶುದ್ಧವಾದ ಬಟ್ಟೆ ಧರಿಸಿ ಬ್ಯಾಂಕಿಗೆ ಹೋಗುತ್ತಿದ್ದರು. ಆಗ ಬೈಕಿನಲ್ಲಿ ಹೋಗುತ್ತಿದ್ದವನೊಬ್ಬ ಅವರ ಮೇಲೆ `ಕವಳ’ ಉಗಿದಿದ್ದ. ಇದರಿಂದ ಇಡೀ ಮೈ ಕೆಂಪಾಗಿತ್ತು. ಆತನಿಗೂ ಹಿಂತಿರುಗಿ ಉಗಿಯುವ ಎಂದರೆ ವೈದ್ಯರ ಬಾಯಲ್ಲಿ ಕವಳವೇ ಇರಲಿಲ್ಲ!

Advertisement. Scroll to continue reading.
ADVERTISEMENT
ADVERTISEMENT

ಒಮ್ಮೆ ಡಾ ರವಿಕಿರಣ ಪಟವರ್ಧನ್ ಅವರು ದೇವಾಲಯದ ಸಾಲಿನಲ್ಲಿದ್ದಾಗ ನೆಲಪೂರ್ತಿ ಕವಳದಿಂದ ಕೆಂಪಾಗಿದ್ದನ್ನು ಗಮನಿಸಿದ್ದರು. `ಜ್ವರ ಬಂದ ಸೀನಿದಾಗ ಎದುರುಗಿರುವ ವ್ಯಕ್ತಿಗೂ ಶೀತ-ನೆಗಡಿ ಹರಡುವ ಹಾಗೇ ಈ ಕವಳ ತೂಪುವುದರಿಂದ ಸಹ ರೋಗ ಹರಡುವುದು ಸತ್ಯ’ ಎಂದು ಸ್ವತಃ ವೈದ್ಯರಾಗಿರುವ ಡಾ ಪಟವರ್ದನ್ ವಿವರಿಸುತ್ತಾರೆ. `ಬೇರೆಯವರ ಬಾಯಿಂದ ಬಿದ್ದ ಕವಳದಿಂದ ಹಲವು ರೋಗ ಹರಡುವ ಸಾಧ್ಯತೆಯಿದ್ದು, ಜನ ಜಾಗೃತಿ ಮಾತ್ರ ಇದಕ್ಕೆ ಪರಿಹಾರ’ ಎಂಬುದು ಅವರ ಅಭಿಪ್ರಾಯ.

Advertisement. Scroll to continue reading.

ವೃತ್ತಿಯಲ್ಲಿ ವೈದ್ಯರಾಗಿರುವ ಅವರು ಈ ಸಾಮಾಜಿಕ ರೋಗಕ್ಕೆ ಚಿಕಿತ್ಸೆ ಕೊಡಿಸುವ ಪ್ರಯತ್ನ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಪತ್ರ ಚಳುವಳಿ ಮೂಲಕ ಆಂದೋಲನ ನಡೆಸಿದ್ದಾರೆ. `ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ಅಡಿ ಬದಲಾವಣೆ ತಂದು ಈ ರೀತಿ ವರ್ತಿಸುವವರನ್ನು ಜೈಲಿಗೆ ಕಳುಹಿಸುವ ಕೆಲಸ ಮಾಡಬೇಕು. ಎಲ್ಲೆಂದರಲ್ಲಿ ಉಗುಳುವ ಮಾನಸಿಕತೆ ದೂರವಾಗಬೇಕು’ ಎಂಬುದು ಸಭ್ಯ ಕವಳ ಪ್ರಿಯರ ಮಾತಾಗಿದೆ.

 

ShareSendTweetShare
ADVERTISEMENT
Previous Post

ಕೆಳಹಂತದ ನೌಕರರಿಗೆ ಸಂಬಳ ಸಮಸ್ಯೆ: ಪ್ರಶ್ನಿಸಿದರೆ ಕೆಲಸದಿಂದಲೇ ವಜಾ!

Next Post

ಸರ್ಕಾರಿ ಶಾಲೆಗೆ ತಾಡಪಲ್ ಹೊದಿಕೆ!

Next Post

ಸರ್ಕಾರಿ ಶಾಲೆಗೆ ತಾಡಪಲ್ ಹೊದಿಕೆ!

ಜಿಲ್ಲಾ ಉಸ್ತುವಾರಿ ಇವರಲ್ಲ: ಹಾಗಾದರೆ ಇನ್ಯಾರು?

ಬಿಜೆಪಿ ಪಾದಯಾತ್ರೆ ಬರೀ ನಾಟಕ: ಕೈ ಹಿಡಿದ ನಾರಿಯರ ಆರೋಪ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.