6
  • Latest

ಜಿಲ್ಲಾ ಉಸ್ತುವಾರಿ ಇವರಲ್ಲ: ಹಾಗಾದರೆ ಇನ್ಯಾರು?

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಜಿಲ್ಲಾ ಉಸ್ತುವಾರಿ ಇವರಲ್ಲ: ಹಾಗಾದರೆ ಇನ್ಯಾರು?

AchyutKumar by AchyutKumar
in ರಾಜಕೀಯ

ಶಿರಸಿ: ರಾಜ್ಯದಲ್ಲಿ ಜೆಡಿಎಸ್ ಪಕ್ಷವೇ ಇಬ್ಬಾಗವಾಗಿದ್ದು, ಒಂದು ಬಣದವರು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಅವರ ಪುತ್ರ ಎಚ್ ಡಿ ಕುಮಾರಸ್ವಾಮಿ ಅವರನ್ನೇ ಪಕ್ಷದಿಂದ ಉಚ್ಚಾಟಿಸಿದ್ದು ಹಳೆ ವಿಷಯ. ಇದೀಗ ಶಿರಸಿಯ `ಉಪೇಂದ್ರ ಪೈ ಜೆಡಿಎಸ್ ಉಸ್ತುವಾರಿಯಲ್ಲ’ ಎಂಬ ಹೇಳಿಕೆ ಹರಿದಾಡುತ್ತಿದೆ.
ಜೆಡಿಎಸ್ ಪಕ್ಷದ ಉಪಾಧ್ಯಕ್ಷ ಜಿ ಕೆ ಪಟಗಾರ್ ಎಂಬಾತರು ನೀಡಿದ ಪ್ರಕಟಣೆ ಹರಿದಾಡುತ್ತಿದೆ. ಅದರಲ್ಲಿ `ಜೆಡಿಎಸ್ ಘಟಕ ಅಥವಾ ರಾಜ್ಯ ಸಮಿತಿಯವರು ಉಪೇಂದ್ರ ಪೈ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಿಲ್ಲ’ ಎಂದು ಬರೆಯಲಾಗಿದೆ. ಅವರು `ಜಿಲ್ಲಾ ಉಸ್ತುವಾರಿ’ ಎಂದು ಘೋಷಿಸಿಕೊಂಡಿದ್ದರಿAದ ಕಾರ್ಯಕರ್ತರಲ್ಲಿ ಗೊಂದಲವಾಗಿದೆ. ಈ ಬಗ್ಗೆ ಎಲ್ಲಡೆ ಚರ್ಚೆ ನಡೆಯುತ್ತಿದೆ. ಹೀಗಾಗಿ ಈ ಸ್ಪಷ್ಟನೆ ಎಂದು ಕಗಾಲ್ ಹೇಳಿದ್ದಾರೆ. ಆದರೆ, ಹರಿದಾಡುತ್ತಿರುವ ಪ್ರಕಟಣೆಯಲ್ಲಿ ಅವರ ಸಹಿ ಇಲ್ಲ.

ADVERTISEMENT

ಫೋನ್ ರಿಸಿವ್ ಮಾಡಿಲ್ಲ
ಜೆಡಿಎಸ್ ಉಸ್ತುವಾರಿ ಉಪೇಂದ್ರ ಪೈ ಅಲ್ಲ ಎಂದಾದರೆ ಇನ್ಯಾರು? ಎಂಬ ಪ್ರಶ್ನೆ ಮೂಡುವುದು ಸಹಜ. ಈ ಬಗ್ಗೆ ತಿಳಿದುಕೊಳ್ಳಲು ಪಕ್ಷದ ಉಪಾಧ್ಯಕ್ಷ ಜಿ ಕೆ ಪಟಗಾರ್ ಅವರಿಗೆ ಫೋನ್ ಮಾಡಿದಾಗ ಅವರು ಕರೆ ಸ್ವೀಕರಿಸಲಿಲ್ಲ.

Advertisement. Scroll to continue reading.
Advertisement. Scroll to continue reading.
Previous Post

ಸರ್ಕಾರಿ ಶಾಲೆಗೆ ತಾಡಪಲ್ ಹೊದಿಕೆ!

Next Post

ಬಿಜೆಪಿ ಪಾದಯಾತ್ರೆ ಬರೀ ನಾಟಕ: ಕೈ ಹಿಡಿದ ನಾರಿಯರ ಆರೋಪ

Next Post

ಬಿಜೆಪಿ ಪಾದಯಾತ್ರೆ ಬರೀ ನಾಟಕ: ಕೈ ಹಿಡಿದ ನಾರಿಯರ ಆರೋಪ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ