6
  • Latest

ಜಿಲ್ಲಾ ಉಸ್ತುವಾರಿ ಇವರಲ್ಲ: ಹಾಗಾದರೆ ಇನ್ಯಾರು?

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಜಿಲ್ಲಾ ಉಸ್ತುವಾರಿ ಇವರಲ್ಲ: ಹಾಗಾದರೆ ಇನ್ಯಾರು?

AchyutKumar by AchyutKumar
in ರಾಜಕೀಯ

ಶಿರಸಿ: ರಾಜ್ಯದಲ್ಲಿ ಜೆಡಿಎಸ್ ಪಕ್ಷವೇ ಇಬ್ಬಾಗವಾಗಿದ್ದು, ಒಂದು ಬಣದವರು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಅವರ ಪುತ್ರ ಎಚ್ ಡಿ ಕುಮಾರಸ್ವಾಮಿ ಅವರನ್ನೇ ಪಕ್ಷದಿಂದ ಉಚ್ಚಾಟಿಸಿದ್ದು ಹಳೆ ವಿಷಯ. ಇದೀಗ ಶಿರಸಿಯ `ಉಪೇಂದ್ರ ಪೈ ಜೆಡಿಎಸ್ ಉಸ್ತುವಾರಿಯಲ್ಲ’ ಎಂಬ ಹೇಳಿಕೆ ಹರಿದಾಡುತ್ತಿದೆ.
ಜೆಡಿಎಸ್ ಪಕ್ಷದ ಉಪಾಧ್ಯಕ್ಷ ಜಿ ಕೆ ಪಟಗಾರ್ ಎಂಬಾತರು ನೀಡಿದ ಪ್ರಕಟಣೆ ಹರಿದಾಡುತ್ತಿದೆ. ಅದರಲ್ಲಿ `ಜೆಡಿಎಸ್ ಘಟಕ ಅಥವಾ ರಾಜ್ಯ ಸಮಿತಿಯವರು ಉಪೇಂದ್ರ ಪೈ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಿಲ್ಲ’ ಎಂದು ಬರೆಯಲಾಗಿದೆ. ಅವರು `ಜಿಲ್ಲಾ ಉಸ್ತುವಾರಿ’ ಎಂದು ಘೋಷಿಸಿಕೊಂಡಿದ್ದರಿAದ ಕಾರ್ಯಕರ್ತರಲ್ಲಿ ಗೊಂದಲವಾಗಿದೆ. ಈ ಬಗ್ಗೆ ಎಲ್ಲಡೆ ಚರ್ಚೆ ನಡೆಯುತ್ತಿದೆ. ಹೀಗಾಗಿ ಈ ಸ್ಪಷ್ಟನೆ ಎಂದು ಕಗಾಲ್ ಹೇಳಿದ್ದಾರೆ. ಆದರೆ, ಹರಿದಾಡುತ್ತಿರುವ ಪ್ರಕಟಣೆಯಲ್ಲಿ ಅವರ ಸಹಿ ಇಲ್ಲ.

ಫೋನ್ ರಿಸಿವ್ ಮಾಡಿಲ್ಲ
ಜೆಡಿಎಸ್ ಉಸ್ತುವಾರಿ ಉಪೇಂದ್ರ ಪೈ ಅಲ್ಲ ಎಂದಾದರೆ ಇನ್ಯಾರು? ಎಂಬ ಪ್ರಶ್ನೆ ಮೂಡುವುದು ಸಹಜ. ಈ ಬಗ್ಗೆ ತಿಳಿದುಕೊಳ್ಳಲು ಪಕ್ಷದ ಉಪಾಧ್ಯಕ್ಷ ಜಿ ಕೆ ಪಟಗಾರ್ ಅವರಿಗೆ ಫೋನ್ ಮಾಡಿದಾಗ ಅವರು ಕರೆ ಸ್ವೀಕರಿಸಲಿಲ್ಲ.

ShareSendTweetShare
Previous Post

ಸರ್ಕಾರಿ ಶಾಲೆಗೆ ತಾಡಪಲ್ ಹೊದಿಕೆ!

Next Post

ಬಿಜೆಪಿ ಪಾದಯಾತ್ರೆ ಬರೀ ನಾಟಕ: ಕೈ ಹಿಡಿದ ನಾರಿಯರ ಆರೋಪ

Next Post

ಬಿಜೆಪಿ ಪಾದಯಾತ್ರೆ ಬರೀ ನಾಟಕ: ಕೈ ಹಿಡಿದ ನಾರಿಯರ ಆರೋಪ

ಕಳ್ಳರ ಕರಾಮತ್ತು: ಲಕ್ಷ್ಮೀ ಮನೆಯ ಲಕ್ಷ್ಮೀ ಹಾರ ಕಣ್ಮರೆ!

ಬೈಕ್ ಜೊತೆ ಸವಾರನನ್ನೂ ಎಳೆದೊಯ್ದ ಕಾರು: ರಕ್ತದ ಮೊಡವಿನಲ್ಲಿ ಹೊರಳಾಡಿ ಸಾವು

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.