6
  • Latest

ಬೈಕ್ ಜೊತೆ ಸವಾರನನ್ನೂ ಎಳೆದೊಯ್ದ ಕಾರು: ರಕ್ತದ ಮೊಡವಿನಲ್ಲಿ ಹೊರಳಾಡಿ ಸಾವು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕ್ ಜೊತೆ ಸವಾರನನ್ನೂ ಎಳೆದೊಯ್ದ ಕಾರು: ರಕ್ತದ ಮೊಡವಿನಲ್ಲಿ ಹೊರಳಾಡಿ ಸಾವು

AchyutKumar by AchyutKumar
August 8, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಸದಾಶಿವಗಡದ ರಾಮನಾಥ ಕ್ರಾಸಿನಿಂದ ಗಾಂವಕೇರಿ ಕ್ರಾಸ್ ಕಡೆ ಸ್ಕೂಟಿ ಓಡಿಸಿಕೊಂಡು ಹೋಗುತ್ತಿದ್ದ ವಿನಯ ಅಶೋಕ ಕುರುಡೇಕರ್ ಎಂಬಾತರಿಗೆ ಗೋವಾ ಕಡೆಯಿಂದ ಬಂದ ಕಾರು ಗುದ್ದಿದ್ದು, ವಿನಯ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಅಗಸ್ಟ 8ರ ಬೆಳಗ್ಗೆ 11 ಗಂಟೆ ವೇಳೆಗೆ ವಿನಯ ಕುರುಡೇಕರ್ ತಮ್ಮ ಸ್ಕೂಟಿ ಏರಿ ಹೊರಟಿದ್ದರು. ಆಗ ಗೋವಾ ಕಡೆಯಿಂದ ವೇಗವಾಗಿ ಕಾರು ಓಡಿಸಿಕೊಂಡು ಬಂದ ಪೋಂಡಾದ ರೂಪೇಶ ರಾಜಾರಾಮ ನಾಯ್ಕ ಅವರ ಸ್ಕೂಟಿಗೆ ಗುದ್ದಿದ್ದಾರೆ. ಪರಿಣಾಮ ಸ್ಕೂಟಿಯ ಜೊತೆ ವಿನಯ ಸಹ 40 ಅಡಿ ದೂರದವರೆಗೆ ರಸ್ತೆಯಲ್ಲಿ ಉರುಳಿಕೊಂಡು ಹೋಗಿದ್ದು, ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಹೊರಳಾಡಿ ಸಾವನಪ್ಪಿದ್ದಾರೆ.
ಕಾರು ಚಾಲಕ ತನ್ನ ಮುಂದಿದ್ದ ಲಾರಿಯನ್ನು ಓವರ್‌ಟೆಕ್ ಮಾಡುವ ಬರದಲ್ಲಿ ಅಮಾಯಕನ ಜೀವ ತೆಗೆದಿದ್ದು, ಪೊಲೀಸ್ ತನಿಖೆ ಮುಂದುವರೆದಿದೆ.

Advertisement. Scroll to continue reading.

ಅಪಘಾತದ ದೃಶ್ಯಾವಳಿಗಳನ್ನು ಇಲ್ಲಿ ನೋಡಿ..

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಕಳ್ಳರ ಕರಾಮತ್ತು: ಲಕ್ಷ್ಮೀ ಮನೆಯ ಲಕ್ಷ್ಮೀ ಹಾರ ಕಣ್ಮರೆ!

Next Post

ಮನುಷ್ಯನ ಮೇಲೆ ಕೋಣನ ದಾಳಿ: ಆಕ್ರಮಣಾಕಾರಿ ಜಾನುವಾರು ಸೆರೆ

Next Post

ಮನುಷ್ಯನ ಮೇಲೆ ಕೋಣನ ದಾಳಿ: ಆಕ್ರಮಣಾಕಾರಿ ಜಾನುವಾರು ಸೆರೆ

ಸೇತುವೆ ದುರಂತ: ತುರ್ತು ಸನ್ನಿವೇಶದಲ್ಲಿಯೂ ಹೊರಬಾರದ ರಕ್ಷಣಾ ಬೋಟು!

ಅಪಘಾತದಲ್ಲಿ ಸಾವನಪ್ಪಿದ ಗ್ರಾ ಪಂ ಸಿಬ್ಬಂದಿ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.