6
  • Latest

ಬಂಗಾರ ಅರೆಸಿ ಬಂದವನಿಗೆ ಧರ್ಮದೇಟು: ಅಂಗವಿಕಲನ ತಡಕಾಡಿ 7.63 ಲಕ್ಷ ಹಣ ಕಕ್ಕಿಸಿದ ಪೊಲೀಸರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಬಂಗಾರ ಅರೆಸಿ ಬಂದವನಿಗೆ ಧರ್ಮದೇಟು: ಅಂಗವಿಕಲನ ತಡಕಾಡಿ 7.63 ಲಕ್ಷ ಹಣ ಕಕ್ಕಿಸಿದ ಪೊಲೀಸರು!

AchyutKumar by AchyutKumar
August 8, 2024
in ರಾಜ್ಯ
advt advt advt
ADVERTISEMENT

ಶಿರಸಿ: ಕೇರಳದ ಸಚಿನ್ ಗಾಯಕವಾಡ ಹಾಗೂ ವಿಷ್ಣು ಎಂಬಾತರಿಗೆ ಬಂಗಾರ ನೀಡುವುದಾಗಿ ನಂಬಿಸಿ ದರೋಡೆ ಮಾಡಿದ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತ್ವರಿತ ಕಾರ್ಯಾಚರಣೆ ನಡೆಸಿ ನೊಂದವರಿಗೆ ನ್ಯಾಯ ಒದಗಿಸಿದ ಶಿರಸಿ ಪೊಲೀಸರ ಕಾರ್ಯಕ್ಕೆ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗಿದ್ದು, ಪೊಲೀಸ್ ವರಿಷ್ಠ ಎಂ ನಾರಾಯಣ ಸಹ ಅಧೀನ ಅಧಿಕಾರಿಗಳನ್ನು ಶ್ಲಾಘಿಸಿದರು.
ಅಗಸ್ಟ್ 4ರಂದು ಶಿವಾಜಿ ಹಾಗೂ ವಿಷ್ಣುವನ್ನು ಮಳಲಗಾವ್’ಗೆ ಕರೆಯಿಸಿಕೊಂಡ ದುಷ್ಕರ್ಮಿಗಳು ಅವರ ಬಳಿಯಿದ್ದ 9.11 ಲಕ್ಷ ರೂ ಎಗರಿಸಿ ಪರಾರಿಯಾಗಿದ್ದರು. ಆರೋಪಿತರಲ್ಲಿ ಒಬ್ಬ ವಿಕಲಚೇತನ ವ್ಯಕ್ತಿಯಿದ್ದು, ಇದೇ ಸುಳಿವು ಆಧರಿಸಿ ಪೊಲೀಸರು ಎಲ್ಲರನ್ನು ಬಂಧಿಸಿದ್ದಾರೆ.
ಆತ ಬಂಗಾರ ಕೊಡುವುದಾಗಿ ಹೇಳಿ ದೂರುದಾರರಿಗೆ 800 ಮಿಲಿ ಬಂಗಾರ ತೋರಿಸಿದ್ದ. ಅಂಥಹ ಬಂಗಾರ ಅಗತ್ಯವರಿರುವ ಬಗ್ಗೆ ಸಚಿನ್ ಹೇಳಿದಾಗ ಮಳಲಗಾವಿನ ಕಾಡಿಗೆ ಕರೆದಿದ್ದ. ಅಲ್ಲಿ 7 ಜನ ಸೇರಿ ದಾಳಿ ನಡೆಸಿ, ಮೊಬೈಲ್ ಹಾಗೂ ಹಣವನ್ನು ಎಗರಿಸಿದ್ದರು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿತರನ್ನು ಬಂಧಿಸಿದ್ದಾರೆ.
ಸೊರಬದ ನಾಗಪ್ಪ ಕೋರಚರ್, ಅವಿನಾಶ ಕೊರಚರ್, ನಿಸ್ಸಾರ ಅಹಮ್ಮದ, ಸಂಜೀವ ಕೆ ಆರ್, ಶಿಖಾರಿಪುರದ ಕೃಷ್ಣಪ್ಪ ನಾಯ್ಕ ಬಂಧಿತರು. ಇವರಿಂದ ಈವರೆಗೆ 7.63 ಲಕ್ಷ ರೂ ದೊರೆತಿದೆ.

Advertisement. Scroll to continue reading.
Advertisement. Scroll to continue reading.

ಅಗಸ್ಟ್ 4ರಂದು ನಡೆದಿದ್ದ ದರೋಡೆ ಕುರಿತು ಪ್ರಕಟವಾದ ಸುದ್ದಿ ಇಲ್ಲಿ ಓದಿ..

ADVERTISEMENT
ADVERTISEMENT

ಚಿನ್ನದ ಮೇಲೆ ಆಸೆ – ಕಾಸಿನ ಮೇಲೆ ಪ್ರೀತಿ: ಚಿನ್ನದ ಜೊತೆ ಕಾಸೂ ಕಳೆದುಕೊಂಡ ಅಕ್ಕಸಾಲಿಗ!

ShareSendTweetShare
ADVERTISEMENT
Previous Post

ಇದು ಹಾಲಿನ ಹೊಳೆ ಹಾಗಿರುವ ಜಲಪಾತ!

Next Post

ಯಕ್ಷಶ್ರೀ: ನಾಟಕದಲ್ಲಿ ಕಳ್ಳ – ಜೀವನದಲ್ಲಿ ಹೀರೋ!

Next Post

ಯಕ್ಷಶ್ರೀ: ನಾಟಕದಲ್ಲಿ ಕಳ್ಳ - ಜೀವನದಲ್ಲಿ ಹೀರೋ!

ಲೋಕಾಯುಕ್ತ: ನಿಮ್ಮ ದೂರು ಇಲ್ಲಿ ದಾಖಲಿಸಿ

ಅಡಿಕೆ-ಮಾವು-ಕಾಳು ಮೆಣಸಿಗೆ ವಿಮಾ ಸೌಲಭ್ಯ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.