6
  • Latest

ಮನೆಗೆ ಬರುವ ಗೃಹಲಕ್ಷ್ಮೀ: ಹಾಸಿಗೆ ಹಿಡಿದವರಿಗೂ ಗ್ಯಾರಂಟಿ ಹಣ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಮನೆಗೆ ಬರುವ ಗೃಹಲಕ್ಷ್ಮೀ: ಹಾಸಿಗೆ ಹಿಡಿದವರಿಗೂ ಗ್ಯಾರಂಟಿ ಹಣ!

AchyutKumar by AchyutKumar
August 9, 2024
in ರಾಜಕೀಯ
advt advt advt
ADVERTISEMENT

`ಗೃಹಲಕ್ಷ್ಮೀ ಯೋಜನೆಗೆ ಕೆಲ ತಾಂತ್ರಿಕ ತೊಂದರೆಗಳಿದ್ದು, ಅದನ್ನು ಬಗೆಹರಿಸಲು ಪ್ರತಿ ತಾಲೂಕಿನಲ್ಲಿಯೂ ಗ್ಯಾರಂಟಿ ಅದಾಲತ್ ನಡೆಸಲಾಗುತ್ತದೆ’ ಎಂದು ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ ತಿಳಿಸಿದ್ದಾರೆ.

Advertisement. Scroll to continue reading.

ಶಿರಸಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು `ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಎಲ್ಲಾ ಯೋಜನೆಗಳು ನಿರಂತರವಾಗಿ ನಡೆಯುತ್ತಿದೆ. ಗೃಹಲಕ್ಷ್ಮೀ ಯೋಜನೆಯಡಿ ಕೆಲವು ತಾಂತ್ರಿಕ ಸಮಸ್ಯೆಗಳಿದ್ದು, ಗ್ಯಾರಂಟಿ ಅದಾಲತ್’ನಲ್ಲಿ ಅದನ್ನು ಬಗೆಹರಿಸಲಾಗುತ್ತದೆ. ಜಿಲ್ಲೆಯಲ್ಲಿ 297 ಮಹಿಳೆಯರು ಅನಾರೋಗ್ಯಕ್ಕೆ ಒಳಗಾಗಿ ಹಾಸಿಗೆ ಹಿಡಿದಿದ್ದು, ಅವರಿಗೂ ಸಹ ಗ್ಯಾರಂಟಿ ಯೋಜನೆ ಸಿಗುವ ನಿಟ್ಟಿನಲ್ಲಿ ಹೊಸ ಅಭಿಯಾನ ನಡೆಸುತ್ತೇವೆ’ ಎಂದರು.

Advertisement. Scroll to continue reading.
ADVERTISEMENT
ADVERTISEMENT

`ಆಗಸ್ಟ್ 15ರ ಮಧ್ಯಾಹ್ನ 3 ಘಂಟೆಗೆ ಕಾರವಾರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಕಾರ್ಯಾಲಯ ಉದ್ಘಾಟನೆಯಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಈ ಕಚೇರಿ ಉದ್ಘಾಟಿಸಲಿದ್ದಾರೆ’ ಎಂದು ತಿಳಿಸಿದರು.

ShareSendTweetShare
ADVERTISEMENT
Previous Post

ದೇವಿಮಾತಾಗೆ 108 ಬಗೆಯ ನೈವೇದ್ಯ

Next Post

ಪಿಡಿಓಗೆ ಒಲಿದ ಪ್ರಶಸ್ತಿ

Next Post

ಪಿಡಿಓಗೆ ಒಲಿದ ಪ್ರಶಸ್ತಿ

ಸೊಸೈಟಿಗೆ ಕೋಟಿ ರೂ ಬಾಕಿ: ಬೆಳೆ ಸಾಲ ಪಡೆಯಲು ರೈತರ ಹೋರಾಟ!

ಸ್ವಾತಂತ್ರ‍್ಯ ಹೋರಾಟ: ಹಿರಿಯರ ಜೀವನಗಾಥೆ ಆಲಿಸಿದ ಜಿಲ್ಲಾಧಿಕಾರಿ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.