6
  • Latest

ದೇವರ ಮುಂದೆ ಸರಾಯಿ ಮಾರಾಟ: ಓ ದೇವಾ.. ನಿನ್ನ ಕಷ್ಟ ಕೇಳುವವರಾರು?!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೇವರ ಮುಂದೆ ಸರಾಯಿ ಮಾರಾಟ: ಓ ದೇವಾ.. ನಿನ್ನ ಕಷ್ಟ ಕೇಳುವವರಾರು?!

AchyutKumar by AchyutKumar
August 9, 2024
in ಸ್ಥಳೀಯ
advt advt advt
ADVERTISEMENT

ಹೊನ್ನಾವರ: ಹಳದಿಪುರದ ಸಾಲಕೇರಿ ಗಣಪತಿ ದೇವಸ್ಥಾನದ ಬಳಿ ಗೂಡಂಗಡಿ ನಡೆಸುವ ವಾಸು ದೇವು ಗೌಡ (58) ಎಂಬಾತ ಅಲ್ಲಿಯೇ ಸರಾಯಿ ಮಾರಾಟ ನಡೆಸುತ್ತಿದ್ದು, ಪಿಸೈ ಮಹಾಂತೇಶ ನಾಯ್ಕ ಇದಕ್ಕೆ ತಡೆ ಒಡ್ಡಿದ್ದಾರೆ.

Advertisement. Scroll to continue reading.

ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲಿಯೇ ಈತ ಸರಾಯಿ ಮಾರುತ್ತಿದ್ದು, ವಿವಿಧ ವಾಹನ ಸವಾರರು ಖಾಯಂ ಗಿರಾಕಿಯಾಗಿದ್ದರು. ಮದ್ಯ ಸೇವಿಸಿ ವಾಹನ ಓಡಿಸುವವರಿಂದ ಅಪಘಾತದ ಪ್ರಮಾಣ ಅಧಿಕವಾಗುವ ಸಾಧ್ಯತೆಗಳಿದ್ದವು. ದೇವಾಲಯಕ್ಕೆ ಆಗಮಿಸುವವರಿಗೆ ಸಹ ಅಕ್ರಮ ಸರಾಯಿ ಮಾರಾಟ ಸಮಸ್ಯೆಯಾಗಿತ್ತು. ಈ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಈ ಹಿನ್ನಲೆ ಅಗಸ್ಟ 8ರ ಸಂಜೆ 7.50ರ ಆಸುಪಾಸಿಗೆ ಅಂಗಡಿ ಮೇಲೆ ದಾಳಿ ನಡೆಸಿದ ಪೊಲೀಸರಿಗೆ ಹಳದಿ ಬಣ್ಣದ ಕೈ ಚೀಲದಲ್ಲಿ ಒಂದಷ್ಟು ಸರಾಯಿ ಕೊಟ್ಟೆ ಹಾಗೂ ಬಾಟಲಿಗಳು ಸಿಕ್ಕಿವೆ. ಈ ಅಕ್ರಮ ಸರಾಯಿಯನ್ನು ಮಾರಾಟ ಮಾಡುತ್ತಿದ್ದ ಹಿನ್ನಲೆ ವಾಸು ಗೌಡನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ShareSendTweetShare
ADVERTISEMENT
Previous Post

ಅಧಿಕಾರಿಗಳೇ… ಈ ಸೇತುವೆ ದುಸ್ಥಿತಿಯನ್ನು ಒಮ್ಮೆ ನೋಡಿ!

Next Post

30 ವರ್ಷದ ಹಿಂದೆ ರಾಷ್ಟ್ರಧ್ವಜಕ್ಕೆ ಅಪಮಾನ: ಯಾರಿಗೂ ಗೊತ್ತಾಗಲೇ ಇಲ್ಲ ಈ ಸತ್ಯ!

Next Post

30 ವರ್ಷದ ಹಿಂದೆ ರಾಷ್ಟ್ರಧ್ವಜಕ್ಕೆ ಅಪಮಾನ: ಯಾರಿಗೂ ಗೊತ್ತಾಗಲೇ ಇಲ್ಲ ಈ ಸತ್ಯ!

ಸ್ಮಶಾನದೊಳಗೆ ಪೊಲೀಸ್ ದಾಳಿ: ಸಿಕ್ಕಿಬಿದ್ದವರು ಸೈಕಲ್ ರಿಪೇರಿಗ - ರಿಕ್ಷಾ ಚಾಲಕ ಹಾಗೂ ಕೂಲಿಯಾಳು!

ನೈಜ ನಾಗರನಿಗೆ ಹಾಲೆರೆದ ಉರಗ ತಜ್ಞ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.