6
  • Latest

30 ವರ್ಷದ ಹಿಂದೆ ರಾಷ್ಟ್ರಧ್ವಜಕ್ಕೆ ಅಪಮಾನ: ಯಾರಿಗೂ ಗೊತ್ತಾಗಲೇ ಇಲ್ಲ ಈ ಸತ್ಯ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸಿನೆಮಾ

30 ವರ್ಷದ ಹಿಂದೆ ರಾಷ್ಟ್ರಧ್ವಜಕ್ಕೆ ಅಪಮಾನ: ಯಾರಿಗೂ ಗೊತ್ತಾಗಲೇ ಇಲ್ಲ ಈ ಸತ್ಯ!

ಹೊನ್ನಾವರದ ಹುಡುಗಿ ಹುಡುಕಿದ ಬೆಳ್ಳಿತೆರೆ ಬೇಟೆಗಾರನ ರಹಸ್ಯ

AchyutKumar by AchyutKumar
August 9, 2024
in ಸಿನೆಮಾ
advt advt advt
ADVERTISEMENT

1995ರಲ್ಲಿ ತೆರೆಕಂಡ ಅಂಬರೀಶ್ ಅಭಿನಯದ `ಬೇಟೆಗಾರ’ ಕನ್ನಡ ಸಿನಿಮಾದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನವಾಗಿದೆ. ಪೊಲೀಸ್ ಅಧಿಕಾರಿಯೊಬ್ಬರ ಮುಂದೆ ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಾಡಿದ ಸನ್ನಿವೇಶ ಚಿತ್ರದಲ್ಲಿದೆ. ಚಿತ್ರಿಕರಣ ನಡೆದು 30 ವರ್ಷ ಕಳೆದರೂ ಈ ವಿಷಯ ಯಾರಿಗೂ ಗೊತ್ತಾಗಿಲ್ಲ!

Advertisement. Scroll to continue reading.

ಉದಯ ಟಿವಿಯಲ್ಲಿ ಪ್ರಸಾರವಾದ ಚಿತ್ರ ನೋಡುತ್ತಿದ್ದ 16 ವರ್ಷದ ಬಾಲಕಿ ಮಾನ್ಯ ಸತೀಶ್ ನಾಯ್ಕ ಇದನ್ನು ಗುರುತಿಸಿದ್ದು, ಈವರೆಗೂ ಕಾನೂನು ಕ್ರಮ ಆಗದ ಬಗ್ಗೆ ತಂದೆಗೆ ಹೇಳಿದ್ದಾರೆ. ಪೊಲೀಸ್ ಅಧಿಕಾರಿಗಳ ಪಾತ್ರದ ಮುಂದೆಯೇ ಈ ರೀತಿ ಕಾನೂನು ಉಲ್ಲಂಘನೆ ಆಗಿರುವ ಬಗ್ಗೆ ತಂದೆಯನ್ನು ಪ್ರಶ್ನಿಸಿದ್ದು, ಪ್ರಸ್ತುತ ಕಾರವಾರದ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಹಾಗೂ ಮುರುಡೇಶ್ವರದ ಸತೀಶ ನಾಯ್ಕ ಸೇರಿ ಕ್ರಮಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. `30 ವರ್ಷದ ಹಿಂದಿನ ಪ್ರಕರಣಕ್ಕೆ ಈಗ ಕ್ರಮ ಕೈಗೊಳ್ಳಲು ಆಗದೇ ಇದ್ದರೂ ಚಿತ್ರದಲ್ಲಿ ಬರುವ ಆ ಸನ್ನಿವೇಶವನ್ನು ತೆಗೆಯಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ADVERTISEMENT
ADVERTISEMENT

ಎಟಿ ರಾಘು ಈ ಚಿತ್ರವನ್ನು ನಿರ್ದೇಶಿಸಿದ್ದರು. ಎಚ್ ಎನ್ ನಾಗಭೂಷಣ್ ಸಹಾಯಕ ನಿರ್ದೇಶಕರಾಗಿದ್ದರು. ಎಟಿಆರ್ ಫಿಲ್ಮ ಬ್ಯಾನರ್ ಅಡಿ ನಿರ್ಮಾಣವಾದ ಚಿತ್ರ ಇದಾಗಿದ್ದು, ಸಂಗೀತಕ್ಕೆ ಸಾಧು ಕೋಕಿಲ ಧ್ವನಿಯಾಗಿದ್ದರು.
ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಾಡಿದ ಚಿತ್ರದ ತುಣುಕು ಇಲ್ಲಿ ನೋಡಿ..

Advertisement. Scroll to continue reading.
ShareSendTweetShare
ADVERTISEMENT
Previous Post

ದೇವರ ಮುಂದೆ ಸರಾಯಿ ಮಾರಾಟ: ಓ ದೇವಾ.. ನಿನ್ನ ಕಷ್ಟ ಕೇಳುವವರಾರು?!

Next Post

ಸ್ಮಶಾನದೊಳಗೆ ಪೊಲೀಸ್ ದಾಳಿ: ಸಿಕ್ಕಿಬಿದ್ದವರು ಸೈಕಲ್ ರಿಪೇರಿಗ – ರಿಕ್ಷಾ ಚಾಲಕ ಹಾಗೂ ಕೂಲಿಯಾಳು!

Next Post

ಸ್ಮಶಾನದೊಳಗೆ ಪೊಲೀಸ್ ದಾಳಿ: ಸಿಕ್ಕಿಬಿದ್ದವರು ಸೈಕಲ್ ರಿಪೇರಿಗ - ರಿಕ್ಷಾ ಚಾಲಕ ಹಾಗೂ ಕೂಲಿಯಾಳು!

ನೈಜ ನಾಗರನಿಗೆ ಹಾಲೆರೆದ ಉರಗ ತಜ್ಞ!

ಕೋಟಿತೀರ್ಥದ ಒಡಲಿಗೆ ಲಕ್ಷ ಮೀನು ಮರಿ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.