6
  • Latest

ಶಿರೂರು ಸಂತ್ರಸ್ತರ ಹೋರಾಟಕ್ಕೆ ಮಾಜಿ ಪ್ರಧಾನಿ ಬೆಂಬಲ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಶಿರೂರು ಸಂತ್ರಸ್ತರ ಹೋರಾಟಕ್ಕೆ ಮಾಜಿ ಪ್ರಧಾನಿ ಬೆಂಬಲ

AchyutKumar by AchyutKumar
August 10, 2024
in ದೇಶ - ವಿದೇಶ
advt advt advt
ADVERTISEMENT

ಅಂಕೋಲಾ: ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಸಂತ್ರಸ್ತರಾದವರಿಗೆ ಸೂಕ್ತ ಪರಿಹಾರ ಮತ್ತು ಉದ್ಯೋಗ ನೀಡುವಂತೆ ಒತ್ತಾಯಿಸಿ ಶ್ರೀ ನಾರಾಯಣಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡ ಅವರಿಗೆ ಮನವಿ ಸಲ್ಲಿಸಿದರು. ಸಂತ್ರಸ್ತ ಕುಟುಂಬಕ್ಕೆ ಅಗತ್ಯ ನೆರವು ನೀಡಲು ಹೋರಾಡುವುದಾಗಿ ಎಚ್ ಡಿ ದೇವೇಗೌಡ ಭರವಸೆ ನೀಡಿದರು.

`ಈ ದುರ್ಘಟನೆಯಲ್ಲಿ 8 ಜನರು ಮೃತರಾಗಿದ್ದು, ಇನ್ನು ಮೂವರು ನಾಪತ್ತೆಯಾಗಿದ್ದಾರೆ. ಐಆರ್‌ಬಿಯವರ ಅವೈಜ್ಞಾನಿಕ ಕಾಮಗಾರಿಯಿಂದ ಈ ದುರಂತ ಸಂಭವಿಸಿದೆ. ಉಳುವರೆ ಗ್ರಾಮದಲ್ಲಿ 6 ಮನೆಗಳು ಸಂಪೂರ್ಣ, 40 ಮನೆಗಳು ಭಾಗಶಃ ಹಾನಿ ಉಂಟಾಗಿವೆ. ಹೀಗಾಗಿ ಮೃತರ ಕುಟುಂಬಕ್ಕೆ 1 ಕೋಟಿ ರೂ ಪರಿಹಾರ ಹಾಗೂ ಕಂಪನಿಯಲ್ಲಿ ಉದ್ಯೋಗ ನೀಡುವಂತೆ ಪ್ರಣವಾನಂದ ಶ್ರೀಗಳು ಆಗ್ರಹಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕೇಂದ್ರ ಸಾರಿಗೆ ಸಚಿವ ನಿತಿನ ಗಡ್ಕರಿ ಅವರೊಂದಿಗೆ ದೇವೆಗೌಡ ಕೂಡಲೇ ಮಾತನಾಡಿ ಬೇಡಿಕೆ ಈಡೇರಿಸುವಂತೆ ವಿನಂತಿಸಿದರು. ಈಡಿಗ ಮಹಾಮಂಡಳಿಯ ರಾಜ್ಯ ಯುವ ಘಟಕದ ಅಧ್ಯಕ್ಷ ಸಚಿನ ನಾಯ್ಕ ಹೊನ್ನಾವರ, ಕಲಬುರಗಿ ಜಿಲ್ಲೆಯ ಬಾಲರಾಜ ಗುತ್ತೆದಾರ ಸೇರಿದಂತೆ ಸಂತ್ರಸ್ತ ಕುಟುಂಬಸ್ಥರು ಉಪಸ್ಥಿತರಿದ್ದರು.

ShareSendTweetShare
ADVERTISEMENT
Previous Post

ಹಿರಿಯ ನಾಗರಿಕರಿಗೆ ಸೇವಾ ಪ್ರಶಸ್ತಿ: ನೀವು ಅರ್ಹರಾದರೆ ಹೀಗೆ ಮಾಡಿ..

Next Post

ಆಟೋ ಚಾಲಕನ ಮುಖವಾಡ: ಮಟ್ಕಾ ಆಡಿಸುವುದೇ ವೃತ್ತಿ!

Next Post

ಆಟೋ ಚಾಲಕನ ಮುಖವಾಡ: ಮಟ್ಕಾ ಆಡಿಸುವುದೇ ವೃತ್ತಿ!

ಪ್ರವೇಶ ಉಚಿತ: ಮನರಂಜನೆ ಖಚಿತ!

ಕಾಳಿ ರೌದ್ರಾವತಾರ: ಸ್ನಾನಕ್ಕೆ ಹೋದವ ಶವವಾದ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.