6
  • Latest

ಕಾಳಿ ರೌದ್ರಾವತಾರ: ಸ್ನಾನಕ್ಕೆ ಹೋದವ ಶವವಾದ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಳಿ ರೌದ್ರಾವತಾರ: ಸ್ನಾನಕ್ಕೆ ಹೋದವ ಶವವಾದ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕಾರವಾರ: ಹಣಕೋಣಜೋಗದ ಬಳಿ ಕಾಳಿ ನದಿಗೆ ಸ್ನಾನಕ್ಕೆ ಹೋದ ಶೈಲೇಶ ಅನಂತ ತಳ್ಳೇಕರ್ (35) ನದಿ ನೀರು ಕುಡಿದು ಸಾವನಪ್ಪಿದ್ದಾರೆ.

ಕೂಲಿ ಕೆಲಸ ಮಾಡಿಕೊಂಡಿದ್ದ ಶೈಲೇಶ್ ತಳ್ಳೇಕರ್ ಅಗಸ್ಟ 8ರಂದು ಕೆಲಸ ಮುಗಿಸಿ ಮನೆಗೆ ಮರಳಿದ್ದರು. ಸಂಜೆ 4.30ರ ವೇಳೆಗೆ `ಕಾಳಿ ನದಿಗೆ ಹೋಗಿ ಸ್ನಾನ ಮಾಡಿ ಬರುವೆ’ ಎಂದು ಮನೆಯಲ್ಲಿ ಹೇಳಿದ್ದರು. ಆ ದಿನ ನದಿ ಒಳಹರಿವು ಜೋರಾಗಿದ್ದು, ಅದನ್ನು ಲೆಕ್ಕಿಸದೇ ನೀರಿಗೆ ಇಳಿದಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ರಾತ್ರಿಯಾದರೂ ಶೈಲೇಶ್ ಮನೆಗೆ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದ್ದರು. ಆದರೂ, ಶೈಲೇಶ್ ಪತ್ತೆಯಾಗಿರಲಿಲ್ಲ.

ಅಗಸ್ಟ 9ರಂದು ಇಡೀ ದಿನ ಹುಡುಕಾಟ ನಡೆಸಿದಾಗ ಆ ದಿನ ರಾತ್ರಿ ಕಾಳಿ ನದಿ ದಡದಲ್ಲಿ ಶೈಲೇಶ್ ಶವ ದೊರೆತಿದೆ. ಈ ವಿಷಯ ಅರಿತು ಗೋವಾದ ವಾಸ್ಕೋದಿಂದ ಆಗಮಿಸಿದ ಶೈಲೇಶರ ಬಾವ ರವಿರಾಜ ರೆಡ್ಕರ್ ನೀರು ಕುಡಿದು ಸಾವನಪ್ಪಿದನ್ನು ಖಚಿತಪಡಿಸಿಕೊಂಡರು.

ShareSendTweetShare
ADVERTISEMENT
Previous Post

ಪ್ರವೇಶ ಉಚಿತ: ಮನರಂಜನೆ ಖಚಿತ!

Next Post

ಅಣ್ಣ ತಮ್ಮನ ನಡುವೆ ಆಸ್ತಿ ಕಲಹ: ಅಡ್ಡ ಬಂದ ಅತ್ತಿಗೆಗೆ ಹಲ್ಲೆ ಮಾಡಿದವನಿಗೆ ಜೈಲು

Next Post

ಅಣ್ಣ ತಮ್ಮನ ನಡುವೆ ಆಸ್ತಿ ಕಲಹ: ಅಡ್ಡ ಬಂದ ಅತ್ತಿಗೆಗೆ ಹಲ್ಲೆ ಮಾಡಿದವನಿಗೆ ಜೈಲು

ಜೀವನದಲ್ಲಿ ಜಿಗುಪ್ಸೆ: ಸೀಮೆಎಣ್ಣೆ ಸುರಿದುಕೊಂಡು ಸಾವನಪ್ಪಿದ ಮಹಿಳೆ

ಸೇತುವೆ ಕುಸಿದು ಲಾರಿ ಲಗಾಟಿ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.