6
  • Latest

ಸಪ್ರದ ಕಾಲೇಜು: ಹೊಸ ಪ್ರಾಚಾರ್ಯ-ಹೊಸ ಧ್ವಜಸ್ಥಂಭ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಪ್ರದ ಕಾಲೇಜು: ಹೊಸ ಪ್ರಾಚಾರ್ಯ-ಹೊಸ ಧ್ವಜಸ್ಥಂಭ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಕಾಳಮ್ಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವತಂತ್ರೋತ್ಸವದ ನಿಮಿತ್ತ ಹೊಸ ಧ್ವಜಸ್ಥಂಭ ನಿರ್ಮಿಸಲಾಗಿದೆ. ನೂತನವಾಗಿ ನಿರ್ಮಿಸಿದ ಧ್ವಜಸ್ಥಂಭದಲ್ಲಿಯೇ ಅಗಸ್ಟ 15ರ ಬಾವುಟ ಹಾರಲಿದೆ.

ADVERTISEMENT

ಈ ಹಿಂದೆ ಇದ್ದ ಧ್ವಜಸ್ಥಂಭ ಮಧ್ಯಭಾಗದಲ್ಲಿದ್ದು ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆಯಾಗಿತ್ತು. ಜೊತೆಗೆ ಧ್ವಜಾರೋಹಣಕ್ಕೆ ಅನುಕೂಲಕರ ವಾತಾವರಣ ಇರಲಿಲ್ಲ. ವಿಸ್ತಾರವಾದ ಪ್ರದೇಶ ಸಿಗದ ಕಾರಣ ಇದೀಗ ಧ್ವಜಸ್ಥಂಭವನ್ನು ಸ್ಥಳಾಂತರಿಸಲಾಗಿದೆ. ಕಾಲೇಜು ಆವರಣದಲ್ಲಿ ಹೊಸದಾಗಿ ಧ್ವಜಸ್ಥಂಭ ನಿರ್ಮಿಸಲಾಗಿದೆ.

`ಕಾಲೇಜಿನ ಮುಂದಿದ್ದ ಧ್ವಜಸ್ಥಂಭ ಬೇರೆ ಕಡೆ ಸ್ಥಳಾಂತರಿಸಬೇಕು ಎಂದು ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದರು. ಸಾರ್ವಜನಿಕ ರಸ್ತೆಗೆ ತಾಗಿ ಧ್ವಜಸ್ಥಂಭ ಇದ್ದಿದ್ದರಿಂದ ಜನರ ಓಡಾಟಕ್ಕೆ ಸಮಸ್ಯೆಯಾಗಿದ್ದು, ಈ ಹಿನ್ನಲೆ ಅದನ್ನು ಸ್ಥಳಾಂತರಿಸಲಾಗಿದೆ’ ಎಂದು ಪ್ರಾಚಾರ್ಯ ಜನಾರ್ಧನ್ ತಿಳಿಸಿದರು. `ಧ್ವಜಸ್ಥಂಬ ಸ್ಥಳಾಂತರದಿoದ ಈ ಭಾಗದ ವಸತಿ ನಿಲಯ, ಪ್ರೌಢಶಾಲೆ, ಐಟಿಐ ಕಾಲೇಜು ಹಾಗೂ ಸಪ್ರದ ಕಾಲೇಜಿನ ವಿದ್ಯಾರ್ಥಿ ಸಿಬ್ಬಂದಿಗೆ ಅನುಕೂಲವಾಗಿದೆ’ ಎಂದವರು ಹೇಳಿದರು.

Advertisement. Scroll to continue reading.
Advertisement. Scroll to continue reading.
Previous Post

ನಾಯಿಗಳಿಗೆ ನಡುಕ ಹುಟ್ಟಿಸಿದ ಕಪ್ಪು ಚಿರತೆ

Next Post

ಭೋರ್ಗರೆಯುತ್ತಿರುವ ಜೋಗ: ಈ ದೃಶ್ಯ ರುದ್ರ ರಮಣೀಯ..

Next Post
ಭೋರ್ಗರೆಯುತ್ತಿರುವ ಜೋಗ: ಈ ದೃಶ್ಯ ರುದ್ರ ರಮಣೀಯ..

ಭೋರ್ಗರೆಯುತ್ತಿರುವ ಜೋಗ: ಈ ದೃಶ್ಯ ರುದ್ರ ರಮಣೀಯ..

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ