6
  • Latest

ಬರ ಅಟ್ಟಲು ಗಿಡ ನೆಟ್ಟ ಶಾಲಾ ಮಂಡಳಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬರ ಅಟ್ಟಲು ಗಿಡ ನೆಟ್ಟ ಶಾಲಾ ಮಂಡಳಿ

AchyutKumar by AchyutKumar
August 11, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ಮಲ್ಲಾಪುರದ ಗುರುಪ್ರಸಾದ ಪ್ರೌಢಶಾಲಾ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಗಿಡಗಳನ್ನು ನಾಟಿ ಮಾಡಿದರು.

Advertisement. Scroll to continue reading.

ವಿದ್ಯಾರ್ಥಿಗಳ ಶಾಲಾ ಸಂಸತ್ ಮತ್ತು ವಿವಿಧ ವಿಷಯ ಸಂಘಗಳ ಉದ್ಘಾಟನೆ ಹಾಗೂ ಅತಿಥಿಗಳ ಸಹಯೋಗದಲ್ಲಿ ಗಿಡ ನೆಡುವ ಕಾರ್ಯಕ್ರಮ ಒಟ್ಟಿಗೆ ನೆಡೆಯಿತು. ಶಾಲೆಯ ಮಾಜಿ ವಿದ್ಯಾರ್ಥಿ ಎಂ. ಜಿ. ಭಟ್ಟ ವನಮಹೋತ್ಸವ ಆಚರಣೆಯ ಮಹತ್ವದ ಬಗ್ಗೆ ಮಕ್ಕಳಿಗೆ ತಿಳಿಸಿದರು. `ಭಾರತೀಯ ಸಂಸ್ಕೃತಿ-ಸAಸ್ಕಾರ ಸಂಪ್ರದಾಯಗಳು ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಮೂಲಕ ಸದಾ ಜಾಗೃತವಾಗಿರಬೇಕು’ ಎಂದವರು ಕರೆ ನೀಡಿದರು. ಶಾಲೆಯ ಶೈಕ್ಷಣಿಕ ಸಲಹೆಗಾರ ಎಂ. ಟಿ. ಗೌಡ ಮುಖ್ಯ ಅತಿಥಿಯಾಗಿದ್ದರು.

ADVERTISEMENT
ADVERTISEMENT

ಮುಖ್ಯ ಶಿಕ್ಷಕಿ ವಿಜಯಲಕ್ಷ್ಮೀ ಜಿ. ಭಟ್ಟ ಸ್ವಾಗತಿಸಿದರು. ಸಹ ಶಿಕ್ಷಕ ರಾಜು ಟಿ ಲಮಾಣಿ ವಂದಿಸಿದರು. ಸಹ ಶಿಕ್ಷಕ ರಾಮಚಂದ್ರ ಮಡಿವಾಳ ನಿರ್ವಹಿಸಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಅವರ ವಯಸ್ಸು 53 – ರಕ್ತ ನೀಡಿದ್ದು 65 ಬಾರಿ: ಮಾನವೀಯ ನೆಲೆಯ ಮಕ್ಕಳ ವೈದ್ಯ

Next Post

ಎಲೆ – ಅಡಿಕೆ ಹಾಕುವವರೇ ಹುಷಾರು: ಕವಳದ ವಿರುದ್ಧ ಕಠಿಣ ಕಾರ್ಯಾಚರಣೆ!

Next Post

ಎಲೆ - ಅಡಿಕೆ ಹಾಕುವವರೇ ಹುಷಾರು: ಕವಳದ ವಿರುದ್ಧ ಕಠಿಣ ಕಾರ್ಯಾಚರಣೆ!

ವ್ಯಾಪಕ ಮಳೆ: ನೆರೆಯಿಂದ ಒಳ್ಳೆಯದಾಗಿದ್ದು ಇವರಿಗೆ ಮಾತ್ರ!

ಹೊಸ ಜೆಸಿಬಿಗೆ ರಕ್ತದ ಅಭಿಷೇಕ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.