6
  • Latest

ವ್ಯಾಪಕ ಮಳೆ: ನೆರೆಯಿಂದ ಒಳ್ಳೆಯದಾಗಿದ್ದು ಇವರಿಗೆ ಮಾತ್ರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ವ್ಯಾಪಕ ಮಳೆ: ನೆರೆಯಿಂದ ಒಳ್ಳೆಯದಾಗಿದ್ದು ಇವರಿಗೆ ಮಾತ್ರ!

AchyutKumar by AchyutKumar
August 11, 2024
in ರಾಜ್ಯ
advt advt advt
ADVERTISEMENT

ಅತಿಯಾದ ಮಳೆ, ಗುಡ್ಡ ಕುಸಿತ, ನೆರೆ ಪ್ರವಾಹ, ಹಲವರ ಸಾವು ಸಂತ್ರಸ್ತರ ನೋವಿನ ನಡುವೆ ಈ ಮಳೆ ಕಟ್ಟಿಗೆ ಸಂಗ್ರಹಿಸುವ ಸವಾಲಿನ ಕೆಲಸ ಇದೀಗ ಸಲೀಸಾಗಿದೆ.

ಕರಾವಳಿಯಲ್ಲಿ ಸುರಿದ ವ್ಯಾಪಕ ಪ್ರಮಾಣದ ಮಳೆಯಿಂದ ಸಾವಿರಾರು ಜನ ಸಂತ್ರಸ್ತರಾಗಿದ್ದರು. ನೂರಾರು ಗ್ರಾಮಗಳು ಜಲಾವೃತಗೊಂಡಿದ್ದವು. ಹಲವರು ಸಾವನಪ್ಪಿದ್ದರು. ವಾಹನ ಸಂಚಾರದ ಜೊತೆ ಜನಜೀವನ ಸಹ ಅಸ್ತವ್ಯಸ್ಥವಾಗಿತ್ತು. ಇದರಿಂದ ಎಲ್ಲರಿಗೂ ಸಮಸ್ಯೆ ಉಂಟಾಗಿತ್ತು. ಆದರೆ, ಇದೀಗ ನದಿ ಹಾಗೂ ಕಡಲತೀರದಲ್ಲಿ ಸಿಗುವ ಕಟ್ಟಿಗೆ ಆರಿಸುವವರಿಗೆ ಈ ಮಳೆ ವರ ನೀಡಿದೆ.

Advertisement. Scroll to continue reading.
ADVERTISEMENT
ADVERTISEMENT

ಕಡಲತೀರದಲ್ಲಿ ರಾಶಿ ಸಂಖ್ಯೆಯಲ್ಲಿ ಬಿದ್ದರುವ ಉರುವಲು ಕಟ್ಟಿಗೆ ಸಂಗ್ರಹಕ್ಕೆ ಅಕ್ಕ-ಪಕ್ಕದ ಊರಿನವರು ಪೈಪೋಟಿಗೆ ಇಳಿದಿದ್ದಾರೆ. `ಪ್ರತಿ ವರ್ಷ ಕಟ್ಟಿಗೆ ಸಂಗ್ರಹಿಸುವುದು ಸಾಹಸದ ಕೆಲಸವಾಗಿದ್ದು, ಈ ಬಾರಿ ಆ ಕೆಲಸ ಸಲೀಸಾಗಿದೆ. ಕೆಲವು ಕಡೆ ದೊಡ್ಡ ದೊಡ್ಡ ದಿಮ್ಮಿಗಳು ಸಿಕ್ಕಿದೆ’ ಎಂದು ಕಟ್ಟಿಗೆ ಆರಿಸುವ ಗಂಗಾವಳಿಯ ಯಶೋಧಾ ಹೇಳಿದರು. `ಪೀಠೋಪಕರಣಕ್ಕೆ ಅನುಕೂಲವಾಗುವ ಕಟ್ಟಿಗೆ ಸಿಗಲಿಲ್ಲ. ಆದರೆ, ಮುಂದಿನ ಎರಡು ವರ್ಷ ಉರುವಲಿಗೆ ಸಮಸ್ಯೆ ಇಲ್ಲ’ ಎಂದವರು ತಿಳಿಸಿದರು.

Advertisement. Scroll to continue reading.

ಹಲವು ಕಡಲತೀರ ಹಾಗೂ ನದಿ ಅಂಚಿನಲ್ಲಿ ಗುಂಪು ಗುಂಪಾಗಿ ಕಟ್ಟಿಗೆಗಳನ್ನು ರಾಶಿ ಹಾಕಲಾಗಿದೆ. ಮಹಿಳೆಯರು ತಲೆಮೇಲೆ ಹೊತ್ತು ಇವುಗಳನ್ನು ಮನೆಗೆ ಸಾಗಿಸುತ್ತಿರುವ ದೃಶ್ಯ ಸಾಮಾನ್ಯವಾಗಿ ಕಾಣಬರುತ್ತಿದೆ.

ShareSendTweetShare
ADVERTISEMENT
Previous Post

ಎಲೆ – ಅಡಿಕೆ ಹಾಕುವವರೇ ಹುಷಾರು: ಕವಳದ ವಿರುದ್ಧ ಕಠಿಣ ಕಾರ್ಯಾಚರಣೆ!

Next Post

ಹೊಸ ಜೆಸಿಬಿಗೆ ರಕ್ತದ ಅಭಿಷೇಕ!

Next Post

ಹೊಸ ಜೆಸಿಬಿಗೆ ರಕ್ತದ ಅಭಿಷೇಕ!

ನಾಗ ಪಂಚಮಿ: ಹಾವು ನೋಡಲು ಹೋದ ಮಹಿಳೆ ಬಾವಿಗೆ ಬಿದ್ದು ಸಾವು!

ಸ್ವಪಕ್ಷದ ವಿರುದ್ಧವೇ ಕಿಡಿಕಾರಿದ ಹೋರಾಟಗಾರ: ಅರಣ್ಯ ಸಚಿವ ಈಶ್ವರ ಖಂಡ್ರೆ ನಿಲುವಿಗೆ ನ್ಯಾಯವಾದಿ ರವೀಂದ್ರ ನಾಯ್ಕ ಆಕ್ಷೇಪ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.