6
  • Latest

ರಾಷ್ಟ್ರೀಯ ಸ್ಕೆಟ್ ಗೇಮ್ಸ: ಉತ್ತರ ಕನ್ನಡ ಕುವರಿಯರ ಮಹತ್ವದ ಸಾಧನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ರಾಷ್ಟ್ರೀಯ ಸ್ಕೆಟ್ ಗೇಮ್ಸ: ಉತ್ತರ ಕನ್ನಡ ಕುವರಿಯರ ಮಹತ್ವದ ಸಾಧನೆ

AchyutKumar by AchyutKumar
August 11, 2024
in ದೇಶ - ವಿದೇಶ
advt advt advt
ADVERTISEMENT

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ `ಇಂಡಿಯಾ ಸ್ಕೆಟ್ ಗೇಮ್ಸ 2024-ಚಾಂಪಿಯನ್ಷಿಪ್’ ಪಂದ್ಯಾವಳಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಮೂವರು ಸ್ಕೇಟರ್ಸ್ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಆ 7ರಿಂದ 11ರವರೆಗೆ ಈ ಸ್ಪರ್ಧೆ ನಡೆದಿತ್ತು. ಯಲ್ಲಾಪುರ ತಾಲೂಕಿನಿಂದ YTSS ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸೇಜಲ್ ನಾಯ್ಕ ಅವರು ಕರ್ನಾಟಕ ರಾಜ್ಯ ಸಿನಿಯರ್ ಮಹಿಳಾ ಡರ್ಬಿ ತಂಡವನ್ನು ಪ್ರತಿನಿಧಿಸಿ ರಜತ ಪದಕ ಪಡೆದಿದ್ದಾರೆ. ಸೇಜಲ್ ನಾಯ್ಕ ಯಲ್ಲಾಪುರ ಪ ಪಂ ಸದಸ್ಯ ಸತೀಶ್ ನಾಯ್ಕ ಅವರ ಪುತ್ರಿ. ಈ ಹಿಂದೆಯೂ ರಾಷ್ಟ್ರಮಟ್ಟದ ಸ್ಕೇಟಿಂಗ್‌ನಲ್ಲಿ ಅವರು ಭಾಗವಹಿಸಿ ಪದಕ ಗೆದ್ದಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಇದರೊಂದಿಗೆ ಶಿರಸಿಯ MES ಕಾಲೇಜಿನ ಅನಘಾ ಹೆಗಡೆ ಹಾಗೂ ದಾಂಡೇಲಿಯ ಸಾನಿಕಾ ತೊರತ್ ಸಹ ಪದಕ ಗೆದ್ದಿದ್ದಾರೆ. ಅನಘಾ ಹೆಗಡೆ ಶಿರಸಿಯ ನ್ಯಾಯವಾದಿ ರಮೇಶ ಹೆಗಡೆ ಅವರ ಪುತ್ರಿ. ಸಾನಿಕಾ ತೋರತ್ ದಾಂಡೇಲಿ ಪೆಪರ್ ಮಿಲ್ ಉದ್ಯೋಗಿ ಉಮೇಶ್ ಅವರ ಪುತ್ರಿ.

Advertisement. Scroll to continue reading.

ತಮಿಳನಾಡು, ಉತ್ತರ ಪ್ರದೇಶ, ಓರಿಸ್ಸಾ, ತಮಿಳನಾಡು, ಮಹಾರಾಷ್ಟ ಸೇರಿ ಇನ್ನಿತರ ರಾಜ್ಯದಿಂದ ಸ್ಪರ್ಧಾಳುಗಳು ಇಲ್ಲಿ ಭಾಗವಹಿಸಿದ್ದು ಅವರೆಲ್ಲರನ್ನು ಮಣಿಸಿ ಈ ಮೂವರು ಸಾಧನೆ ಮಾಡಿದ್ದಾರೆ. ಕಳೆದ 4 ವರ್ಷಗಳಿಂದ ಈ ಸಾಧಕರು ಕೈಗಾ ರೊಲರ್ ಸ್ಕೇಟಿಂಗ್ ಕ್ಲಬ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇವರು ಸತತ 4ನೇ ಬಾರಿ ಕರ್ನಾಟಕ ತಂಡ ಪ್ರತಿನಿಧಿಸಿದ ಬಗ್ಗೆ ತರಬೇತುದಾರ ದೀಲಿಪ್ ಹಣಬರ್ ಹಾಗೂ ಸಹಾಯಕ ತರಬೇತುದಾರರಾದ ಮಂಜಪ್ಪಾ ನಾಯ್ಕ ಹರ್ಷ ವ್ಯಕ್ತಪಡಿಸಿದರು.

ಇಂಡಿಯಾ ಸ್ಕೆಟ್ ಗೇಮ್ಸ 2024-ಚಾಂಪಿಯನ್ಷಿಪ್’ನಲ್ಲಿ ಈ ಮೂವರು ಸಾಧಕರು ಆಡಿದ ಆಟವ ವಿಡಿಯೋ ಇಲ್ಲಿ ನೋಡಿ..

ShareSendTweetShare
ADVERTISEMENT
Previous Post

ರಸ್ತೆ ಅಪಘಾತ: ಗಂಡ ಹೇಳಿದ್ದು ಸುಳ್ಳು – ಹೆಂಡತಿ ಹೇಳಿದ್ದು ಸತ್ಯ!

Next Post

ಅಪಘಾತದ ನಾಟಕ: ಸಹಾಯಕ್ಕೆ ಹೋದವನಿಗೆ ಥಳಿತ, ದರೋಡೆ – ಹೀಗೂ ಮಾಡ್ತಾರೆ ಎಚ್ಚರ!

Next Post

ಅಪಘಾತದ ನಾಟಕ: ಸಹಾಯಕ್ಕೆ ಹೋದವನಿಗೆ ಥಳಿತ, ದರೋಡೆ - ಹೀಗೂ ಮಾಡ್ತಾರೆ ಎಚ್ಚರ!

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ: ಬಿಜೆಪಿಯಿಂದ ಆಂದೋಲನ

ಕತ್ತಲ ಮಾರ್ಗಕ್ಕೆ ಮುಕ್ತಿ: ಹೊಸ ಬೆಳಕಿನಲ್ಲಿ ಕಂಗೊಳಿಸುತ್ತಿರುವ ಕಾಳಿ ಸೇತುವೆ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.