6
  • Latest

ಅಪಘಾತದ ನಾಟಕ: ಸಹಾಯಕ್ಕೆ ಹೋದವನಿಗೆ ಥಳಿತ, ದರೋಡೆ – ಹೀಗೂ ಮಾಡ್ತಾರೆ ಎಚ್ಚರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪಘಾತದ ನಾಟಕ: ಸಹಾಯಕ್ಕೆ ಹೋದವನಿಗೆ ಥಳಿತ, ದರೋಡೆ – ಹೀಗೂ ಮಾಡ್ತಾರೆ ಎಚ್ಚರ!

AchyutKumar by AchyutKumar
August 11, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ಬೈಕ್ ಅಪಘಾತ ನಡೆದಿದೆ ಎಂದು ಭಾವಿಸಿ ನೆರವು ನೀಡಲು ಹೋಗಿದ್ದ ರಾಜು ನಾಗಪ್ಪ ಬಾಸೂರು ಎಂಬಾತರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿ, ಅವರ ಬಳಿಯಿದ್ದ ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ.

Advertisement. Scroll to continue reading.

ಶಿರಸಿ ದೇವಿಕೆರೆಯ ರಾಜು ಬಾಸೂರು ಸರ್ವಗ್ರಾಮ ಪಿನೇಕರ್ ಕಂಪನಿ ಉದ್ಯೋಗಿ. ಅವರು ಅಗಸ್ಟ 10ರ ಮಧ್ಯಾಹ್ನ 2.15ಕ್ಕೆ ಶಿರಸಿ-ಹಾವೇರಿ ರಸ್ತೆ ಮಾರ್ಗವಾಗಿ ಸಂಚರಿಸುತ್ತಿದ್ದರು. ಇಲ್ಲಿನ ಕಾಳಂಗಿ ತಿರುವಿನಲ್ಲಿ ಬೈಕ್ ಬಿದ್ದಿದ್ದು, ನಾಲ್ವರು ಅದನ್ನು ಮೇಲೆ ಎತ್ತುತ್ತಿದ್ದರು. ಅಲ್ಲಿ ಅಪಘಾತವಾಗಿರಬಹುದು ಎಂದು ಭಾವಿಸಿದ ರಾಜು ಬಾಸೂರು ಅವರಿಗೆ ಸಹಾಯ ಮಾಡಲು ಹತ್ತಿರ ಹೋದರು.

Advertisement. Scroll to continue reading.
ADVERTISEMENT
ADVERTISEMENT

ಆಗ, ಆ ನಾಲ್ವರು ರಾಜು ಬಾಸೂರು ಅವರನ್ನು ಹಿಡಿದು ಥಳಿಸಿ ಅವರ ಕಿಸೆಗೆ ಕೈ ಹಾಕಿ ಅಲ್ಲಿದ್ದ 5200ರೂ ಹಣ ಎಗರಿಸಿದ್ದಾರೆ. ಜೊತೆಗೆ ಅಲ್ಲಿ ಬಿದ್ದಿದ್ದ ಬೈಕ್ ಏರಿ ಪರಾರಿಯಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಬನವಾಸಿ ಪೊಲೀಸ್ ಠಾಣೆ ಪಿಸೈ ಯಲ್ಲಾಲಿಂಗ ಕನ್ನೂರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ShareSendTweetShare
ADVERTISEMENT
Previous Post

ರಾಷ್ಟ್ರೀಯ ಸ್ಕೆಟ್ ಗೇಮ್ಸ: ಉತ್ತರ ಕನ್ನಡ ಕುವರಿಯರ ಮಹತ್ವದ ಸಾಧನೆ

Next Post

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ: ಬಿಜೆಪಿಯಿಂದ ಆಂದೋಲನ

Next Post

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ: ಬಿಜೆಪಿಯಿಂದ ಆಂದೋಲನ

ಕತ್ತಲ ಮಾರ್ಗಕ್ಕೆ ಮುಕ್ತಿ: ಹೊಸ ಬೆಳಕಿನಲ್ಲಿ ಕಂಗೊಳಿಸುತ್ತಿರುವ ಕಾಳಿ ಸೇತುವೆ

ಸರಿಯೂಬನದಲ್ಲಿ ಕೃಷಿ ಹಬ್ಬ: ಗದ್ದೆಗೆ ಇಳಿದು ನಾಟಿ ಮಾಡಿದವರು ಕೋಟ್ಯಧಿಪತಿಗಳು!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.