6
  • Latest

ಗೋವಾದಲ್ಲಿ ಕನ್ನಡ ಹೋರಾಟ: ಸ್ಥಗಿತವಾಗಿದ್ದ ಬಸ್ಸು ಮತ್ತೆ ಓಡಾಟ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಗೋವಾದಲ್ಲಿ ಕನ್ನಡ ಹೋರಾಟ: ಸ್ಥಗಿತವಾಗಿದ್ದ ಬಸ್ಸು ಮತ್ತೆ ಓಡಾಟ

AchyutKumar by AchyutKumar
in ದೇಶ - ವಿದೇಶ

ಕಳೆದ ಕೆಲ ವರ್ಷಗಳಿಂದ ಇಂಡಿ-ವಾಸ್ಕೊ ಹಾಗೂ ತಾಳಿಕೋಟಿ-ವಾಸ್ಕೊ ಬಸ್ಸು ಸಂಚಾರ ಸ್ಥಗಿತಗೊಂಡಿದ್ದು, ಈ ಬಗ್ಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರು.
ಈ ಬೆನ್ನಲ್ಲೆ ಕರ್ನಾಟಕ ರಕ್ಷಣಾ ವೇದಿಕೆಯವರು ಹೋರಾಟ ನಡೆಸಿದ್ದು, ನಿರಂತರ ಹೋರಾಟದ ಫಲವಾಗಿ ಬಸ್ಸು ಓಡಾಟ ಮತ್ತೆ ಶುರುವಾಗಿದೆ. ಅಗಸ್ಟ 11ರಂದು ಇಂಡಿ-ವಾಸ್ಕೊ, ತಾಳಿಕೋಟಿ-ವಾಸ್ಕೊ ಬಸ್ ಓಟಾಟಕ್ಕೆ ಮರುಚಾಲನೆ ದೊರೆಯಿತು.

ADVERTISEMENT

ಈ ಬಸ್ ಓಡಾಟಕ್ಕೆ ಆಗ್ರಹಿಸಿ ರಕ್ಷಣಾ ವೇದಿಕೆಯವರು ಗೋವಾದ ಪಣಜಿಯಲ್ಲಿ 6 ತಾಸು ಇತರೆ ಬಸ್ಸುಗಳ ಸಂಚಾರ ತಡೆದು ಪ್ರತಿಭಟಿಸಿದ್ದರು. ಸಾರಿಗೆ ಸಚಿವರನ್ನು ಸಹ ಭೇಟಿ ಮಾಡಿ ಈ ಬಗ್ಗೆ ಒತ್ತಾಯಿಸಿದ್ದರು. ಉಳಿದ ಬಸ್ಸುಗಳ ಓಡಾಟಕ್ಕೆ ಸಹ ಮರುಚಾಲನೆ ನೀಡಬೇಕು ಎಂದು ಸಂಘಟನೆಯವರು ಆಗ್ರಹಿಸಿದ್ದಾರೆ.
ಈ ಕುರಿತು ರಕ್ಷಣಾ ವೇದಿಕೆಯವರು ಮಾತನಾಡಿದ ವಿಡಿಯೋ ಇಲ್ಲಿ ನೋಡಿ..

Advertisement. Scroll to continue reading.
Advertisement. Scroll to continue reading.
Previous Post

ಸರಿಯೂಬನದಲ್ಲಿ ಕೃಷಿ ಹಬ್ಬ: ಗದ್ದೆಗೆ ಇಳಿದು ನಾಟಿ ಮಾಡಿದವರು ಕೋಟ್ಯಧಿಪತಿಗಳು!

Next Post

ಯಕ್ಷಶ್ರೀ: ಮದ್ದಳೆ ಎಂದರೆ ನಾಗಪಣ್ಣನಿಗೆ ಮಾತೃಪ್ರೇಮ!

Next Post
ಯಕ್ಷಶ್ರೀ: ಮದ್ದಳೆ ಎಂದರೆ ನಾಗಪಣ್ಣನಿಗೆ ಮಾತೃಪ್ರೇಮ!

ಯಕ್ಷಶ್ರೀ: ಮದ್ದಳೆ ಎಂದರೆ ನಾಗಪಣ್ಣನಿಗೆ ಮಾತೃಪ್ರೇಮ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ