6
  • Latest
Leopard/ ಜನವಸತಿ ಪ್ರದೇಶಕ್ಕೆ ನುಗ್ಗಿದ ವನ್ಯಜೀವಿ: ಬಾಲ ಅಲ್ಲಾಡಿಸಿ ಕಿರುಚಿದ ಕಾರಣ ಬದುಕಿತು ಬಡಜೀವ!

Leopard/ ಜನವಸತಿ ಪ್ರದೇಶಕ್ಕೆ ನುಗ್ಗಿದ ವನ್ಯಜೀವಿ: ಬಾಲ ಅಲ್ಲಾಡಿಸಿ ಕಿರುಚಿದ ಕಾರಣ ಬದುಕಿತು ಬಡಜೀವ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

Leopard/ ಜನವಸತಿ ಪ್ರದೇಶಕ್ಕೆ ನುಗ್ಗಿದ ವನ್ಯಜೀವಿ: ಬಾಲ ಅಲ್ಲಾಡಿಸಿ ಕಿರುಚಿದ ಕಾರಣ ಬದುಕಿತು ಬಡಜೀವ!

AchyutKumar by AchyutKumar
in ವಿಡಿಯೋ
Leopard/ ಜನವಸತಿ ಪ್ರದೇಶಕ್ಕೆ ನುಗ್ಗಿದ ವನ್ಯಜೀವಿ: ಬಾಲ ಅಲ್ಲಾಡಿಸಿ ಕಿರುಚಿದ ಕಾರಣ ಬದುಕಿತು ಬಡಜೀವ!

ಚಿರತೆ ಹೆಜ್ಜೆ ಹಾಗೂ ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಚಿರತೆ ಹಾಗೂ ನಾಯಿ ನಡುವೆ ಇದ್ದ ಒಂದೇ ಅಡಿ ಅಂತರ

ಯಲ್ಲಾಪುರ: ಪಟ್ಟಣದ ಅಂಚಿನ ತಟಗಾರ ವಸತಿ ಪ್ರದೇಶದಲ್ಲಿ ಭಾನುವಾರ ಸಂಜೆ ಚಿರತೆ  (Leopard) ಕಾಣಿಸಿಕೊಂಡಿದೆ.

ADVERTISEMENT

ಸಂಜೆ 7.35ರ ವೇಳೆಗೆ ಜೋಗದಮನೆ ಅಂಗಳದಲ್ಲಿ ಚಿರತೆ ಓಡಾಟ ನಡೆಸಿದ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಹಿಂದೆ ಸಹ ಸಮೀಪದ ಅರಣ್ಯ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿರತೆ ಚಲನ-ವಲನ ಸೆರೆಯಾಗಿದ್ದು ಇದೇ ಮೊದಲು. ತಟಗಾರ ಗ್ರಾಮದಲ್ಲಿ ಆಗಾಗ ಚಿರತೆ ಹಸು ಭಕ್ಷಿಸಿದ ನಿದರ್ಶನಗಳಿವೆ. ಯಲ್ಲಾಪುರ ಅರಣ್ಯ ವಲಯ ವ್ಯಾಪ್ತಿಯಲ್ಲಿ ಬರುವ ಈ ಪ್ರದೇಶ ಇಡಗುಂದಿ ಅರಣ್ಯ ವಲಯದ ಗಡಿಭಾಗದಲ್ಲಿದೆ. ಪಟ್ಟಣದಿಂದ 4 ಕಿ.ಮೀ ಅಂತರದಲ್ಲಿದೆ.

ಈ ಭಾಗದಲ್ಲಿ ಕಾಡುಹಂದಿ, ಮುಳ್ಳಂದಿ, ಕಾಡುಕೋಣ ಸೇರಿದಂತೆ ವಿವಿಧ ಬಗೆಯ ವನ್ಯಜೀವಿಗಳಿವೆ. ಕಾಡುಹಂದಿ ಹಾಗೂ ಮುಳ್ಳುಹಂದಿ ಕೃಷಿ-ತೋಟಗಾರಿಕಾ ಬೆಳೆ ಹಾನಿ ಮಾಡಿದ್ದು, ಈವರೆಗೆ ವನ್ಯಜೀವಿ ಜನವಸತಿ ಪ್ರದೇಶಕ್ಕೆ ನುಗ್ಗಿದ ನಿದರ್ಶನಗಳಿರಲಿಲ್ಲ. ಚಿರತೆ ಸಹ ಕೊಟ್ಟಿಗೆಗೆ ದಾಳಿ ಮಾಡಿ ಜಾನುವಾರುಗಳನ್ನು ಭಕ್ಷಿಸಿದ್ದು, ಜನ ವಸತಿ ಪ್ರದೇಶಕ್ಕೆ ಲಗ್ಗೆ ಇಟ್ಟಿರಲಿಲ್ಲ.

Advertisement. Scroll to continue reading.

ನಾಯಿಯನ್ನು ಗುರಿಯಾಗಿರಿಸಿಕೊಂಡು ಮನೆ ಅಂಗಳಕ್ಕೆ ಆಗಮಿಸಿದ ಚಿರತೆ  (Leopard) ಕೊನೆ ಕ್ಷಣದಲ್ಲಿ ನಾಯಿಯನ್ನು ಭಕ್ಷಿಸದೇ ಓಡಿದೆ. ತೋಟಗಾರಿಕಾ ಪ್ರದೇಶದಿಂದ ಬಂದ ಈ ವನ್ಯಜೀವಿ ಸಾರ್ವಜನಿಕ ಓಡಾಟದ ರಸ್ತೆ ಮೂಲಕ ಮತ್ತೆ ಕಾಡು ಸೇರಿದೆ. ಚಿರತೆ ಬಂದ ಹಾಗೂ ಹೋದ ಮಣ್ಣಿನ ಪ್ರದೇಶದಲ್ಲಿ ಹೆಜ್ಜೆ ಗುರುತುಗಳಾಗಿವೆ. ಆಹಾರ ಬಿಟ್ಟು ಹೋದ ಕಾರಣ ಚಿರತೆ ಮತ್ತೆ ಬರುವ ಸಾಧ್ಯತೆ ಹೆಚ್ಚಿದೆ.

Advertisement. Scroll to continue reading.

ಚಿರತೆ ಚಲನ-ವಲನ ಸೆರೆಯಾದ ವಿಡಿಯೋ ಇಲ್ಲಿ ನೋಡಿ..

 

Previous Post

ಅಂಕೋಲಾ ಪುರಸಭೆ: ಅಧ್ಯಕ್ಷ ಹುದ್ದೆಗೆ ಪಕ್ಷೇತರರೇ ನಿರ್ಣಾಯಕರು!

Next Post

Matka/ 1 ರೂಪಾಯಿಗೆ 80 ರೂಪಾಯಿ: ಮೈಕ್ ಹಿಡಿದು ಕೂಗುವುದು ಮಾತ್ರ ಬಾಕಿ!

Next Post

Matka/ 1 ರೂಪಾಯಿಗೆ 80 ರೂಪಾಯಿ: ಮೈಕ್ ಹಿಡಿದು ಕೂಗುವುದು ಮಾತ್ರ ಬಾಕಿ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ