6
  • Latest

Leopard: ಚಿರತೆ ಓಡಿಸಲು ಜಾಗಟೆ ಗಂಟೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

Leopard: ಚಿರತೆ ಓಡಿಸಲು ಜಾಗಟೆ ಗಂಟೆ!

AchyutKumar by AchyutKumar
August 12, 2024
in ವಿಡಿಯೋ
advt advt advt
ADVERTISEMENT

ಯಲ್ಲಾಪುರ: ತಟಗಾರ ಗ್ರಾಮದ ಜೋಗದಮನೆ ಅಂಗಳದಲ್ಲಿ ಕಾಣಿಸಿಕೊಂಡ ಚಿರತೆ (Leopard) ಓಡಿಸಲು ಅರಣ್ಯ ಇಲಾಖೆ ಜಾಗಟೆ ಹಾಗೂ ಗಂಟೆ ಸದ್ದಿನ ಪ್ರಯೋಗ ನಡೆಸಿದೆ.

ಭಾನುವಾರ ಸಂಜೆ ಜನ ವಸತಿ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಈ ಬಗ್ಗೆ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗಿದ್ದು, ವಲಯ ಅರಣ್ಯಾಧಿಕಾರಿ ಡಿ ಎಲ್ ಮಿರ್ಜಾನಕರ್ ಹಾಗೂ ಉಪ ವಲಯ ಅರಣ್ಯಾಧಿಕಾರಿ ಅಲ್ತಾಪ ತಮ್ಮ ಸಿಬ್ಬಂದಿ ಜೊತೆ ಆಗಮಿಸಿ ಸ್ಥಳಪರಿಶೀಲನೆ ನಡೆಸಿದರು. ಚಿರತೆ ಹೆಜ್ಜೆ ಗುರುತುಗಳನ್ನು ಗಮನಿಸಿದ ಅವರು ದಾಖಲೆಗಳನ್ನು ಸಂಗ್ರಹಿಸಿದರು. ನಂತರ ಗಂಟೆ-ಜಾಗಟೆಗಳ ಸದ್ದು ಮಾಡುತ್ತ ಸುತ್ತಲಿನ ಕಾಡು ಪ್ರವೇಶಿಸಿದರು.

ADVERTISEMENT
ADVERTISEMENT

ಈ ವೇಳೆ ಅಲ್ಲಲ್ಲಿ ಪಟಾಕಿಗಳನ್ನು ಸಿಡಿಸಲಾಯಿತು. ವಸತಿ ಪ್ರದೇಶದಿಂದ ಸುತ್ತಲು 2 ಕಿಮೀ ಸಂಚಾರ ನಡೆಸಿ ಚಿರತೆಗಾಗಿ ಹುಡುಕಾಟ ನಡೆಸಲಾಯಿತು. ಆದರೆ, ಸೋಮವಾರ ಚಿರತೆ (Leopard) ಕಾಣಿಸಿಕೊಳ್ಳಲಿಲ್ಲ. `ಇನ್ನೂ ಒಂದು ವಾರಗಳ ಕಾಲ ನಿರಂತರವಾಗಿ ಕೂಬಿಂಗ್ ಕಾರ್ಯಾಚರಣೆ ನಡೆಸಲಾಗುವುದು. ರಾತ್ರಿ ವೇಳೆ ಗಸ್ತು ತಿರುಗಿ ಶೋಧ ನಡೆಸಲಾಗುವುದು. ಅದಾಗಿಯೂ ವಸತಿ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಲ್ಲಿ ಮೇಲಧಿಕಾರಿಗಳ ಅಪ್ಪಣೆ ಪಡೆದು ಅದನ್ನು ಸೆರೆ ಹಿಡಿಯುವ ಪ್ರಯತ್ನ ನಡೆಸುತ್ತೇವೆ’ ಎಂದು ವಲಯ ಅರಣ್ಯಾಧಿಕಾರಿ ಡಿ ಎಲ್ ಮಿರ್ನಾಕರ್ ತಿಳಿಸಿದರು.
ಚಿರತೆ ಓಡಿಸಲು ಜಾಗಟೆ-ಗಂಟೆ ಪ್ರಯೋಗ ನಡೆಸಿದ ವಿಡಿಯೋ ಇಲ್ಲಿ ನೋಡಿ..

ಚಿರತೆ ಕಾಣಿಸಿಕೊಂಡ ಕುರಿತು ಪ್ರಕಟವಾದ ವಿಡಿಯೋ ವರದಿ ಇಲ್ಲಿ ನೋಡಿ..

Advertisement. Scroll to continue reading.
Advertisement. Scroll to continue reading.

Leopard/ ಜನವಸತಿ ಪ್ರದೇಶಕ್ಕೆ ನುಗ್ಗಿದ ವನ್ಯಜೀವಿ: ಬಾಲ ಅಲ್ಲಾಡಿಸಿ ಕಿರುಚಿದ ಕಾರಣ ಬದುಕಿತು ಬಡಜೀವ!

 

ShareSendTweetShare
ADVERTISEMENT
Previous Post

Mundgod: ಹೊಂಡದಲ್ಲಿ ಸಿಕ್ಕಿದ್ದು ಶಿವಾಜಿಯ ಶವ

Next Post

Sirsi: ಕೋಳಿ ಪಾರಂ ಉದ್ಯೋಗಿಗೆ ಅಪಘಾತ

Next Post

Sirsi: ಕೋಳಿ ಪಾರಂ ಉದ್ಯೋಗಿಗೆ ಅಪಘಾತ

Hescom announcements/ ಅಗಸ್ಟ 14: ಕುಮಟಾದಿಂದ ಭಟ್ಕಳದವರೆಗೆ ವಿದ್ಯುತ್ ಸ್ಥಗಿತ

Independence Day/ ಮನೆ ಮನೆಯಲ್ಲಿಯೂ ತಿರಂಗ: ಧ್ವಜಾರೋಹಣ ಮಾಡಿ ಸೆಲ್ಪಿ ಫೋಟೋ ಕಳುಹಿಸಿ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.