6
  • Latest

ಶಿರಸಿಗೆ ಬಂದು ಸಿಕ್ಕಿಬಿದ್ದ ಸೊರಬದ ಪೋರ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಶಿರಸಿಗೆ ಬಂದು ಸಿಕ್ಕಿಬಿದ್ದ ಸೊರಬದ ಪೋರ

ಬೈಕ್ ಚಾಲಕನಾದ ಬಾಲಕ: ಮಾಲಕನಾದ ಪಾಲಕನಿಗೆ ದಂಡ

AchyutKumar by AchyutKumar
in ರಾಜ್ಯ, ಸ್ಥಳೀಯ

ಶಿರಸಿ: ಹೊಸದಾಗಿ ಖರೀದಿಸಿದ್ದ ಪಲ್ಸರ್ ಬೈಕನ್ನು ಅಡ್ಡಾದಿಡ್ಡಿಯಾಗಿ ಓಡಿಸಿಕೊಂಡು ಬಂದ ಬಾಲಕನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬಾಲಕನಿಗೆ ಬೈಕ್ ನೀಡಿದ ಆತನ ಪಾಲಕರಿಗೆ ನ್ಯಾಯಾಧೀಶರು ಭಾರೀ ಪ್ರಮಾಣದ ದಂಡ ವಿಧಿಸಿದ್ದಾರೆ.
ಮೇ 20ರಂದು ಸೊರಬಾದಿಂದ ಶಿವಮೊಗ್ಗಕ್ಕೆ ಅಡ್ಡಾದಿಡ್ಡಿಯಾಗಿ ಬೈಕ್ ಓಡಿಸಿಕೊಂಡು ಬಂದ ಪೋರ ಆಕಸ್ಮಿಕವಾಗಿ ಶಿರಸಿಯ ಐದು ರಸ್ತೆ ಬಳಿ ಪೊಲೀಸರ ಬಳಿ ಸಿಕ್ಕಿಬಿದ್ದಿದ್ದ. ಮಧ್ಯಾಹ್ನ ಊಟದ ಸಮಯವಾಗಿದ್ದರಿಂದ ಪೊಲೀಸರು ಯಾರೂ ಇರಲಿಕ್ಕಿಲ್ಲ ಎಂದೇ ಆತ ಭಾವಿಸಿದ್ದ. ಸಿಕ್ಕಿಬಿದ್ದ ಆತನ ಬಳಿ ಲೈಸನ್ಸು ಇರಲಿಲ್ಲ, ಲೈಸನ್ಸ್ ಪಡೆಯುವ ವಯಸ್ಸು ಆಗಿರಲಿಲ್ಲ. ಆತ ಬೈಕ್ ಮೇಲೆ ಕೂತಾಗ ನೆಲಕ್ಕೆ ಕಾಲು ಮುಟ್ಟುತ್ತಿರಲಿಲ್ಲ.
ಪೊಲೀಸರು ತಕ್ಷಣ ಬೈಕನ್ನು ವಶಕ್ಕೆ ಪಡೆದು ಆತನಿಗೆ ಕಾನೂನು ಪಾಠ ಹೇಳಿದರು. ಅದನ್ನು ತಲೆಗೆ ಹಾಕಿಕೊಳ್ಳದ ಆತ ‘ದೊಡ್ಡವರಿಂದ ಪೋನು ಮಾಡಿಸಿಸುವ ಪ್ರಯತ್ನ ನಡೆಸಿದ್ದ. ಇದಕ್ಕೆ ಬಗ್ಗದ ಪಿಸೈ ನಾಗಪ್ಪ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. `ಇಲ್ಲೇ ಮುಗಿಸಿಕೊಳ್ಳೋಣ ಸರ್’ ಎನ್ನುತ್ತಿದ್ದ ಬೈಕ್ ಮಾಲಕನ ಪ್ರಕರಣವನ್ನು ವಿವರವಾಗಿ ಆಲಿಸಿದ ನ್ಯಾಯಾಧೀಶೆ ಶಾರದಾದೇವಿ ಗರಂ ಬೈಕ್ ಮಾಲಕರಿಗೆ ಚಾಟಿ ಬೀಸಿದರು. ನಂತರ ಬಾಲಕನ ತಂದೆ ಕೇಶವ ರಾಡೇಗಡ’ಗೆ 25 ಸಾವಿರ ರೂ ದಂಡವಿಧಿಸಿ ಎಚ್ಚರಿಕೆ ನೀಡಿದರು.
ಅಪ್ರಾಪ್ತರಿಗೆ ವಾಹನ ಚಾಲನೆಗೆ ಅವಕಾಶ ನೀಡಿರುವುದನ್ನು ಖಂಡಿಸಿದ ನ್ಯಾಯಾಲಯ ಇಂಥ ಪ್ರಕರಣ ಮರುಕಳಿಸಿದಲ್ಲಿ ಪಾಲಕರಿಗೆ ದೊಡ್ಡ ಪ್ರಮಾಣದಲ್ಲಿಯೇ ಶಿಕ್ಷೆ ವಿಧಿಸುವ ಬಗ್ಗೆ ಅಭಿಪ್ರಾಯಪಟ್ಟಿದೆ.

ShareSendTweetShare
Previous Post

ಮೋದಿ ಸಂಪುಟದಲ್ಲಿಯೂ ಇದ್ದಾರೆ ಕ್ರಿಮಿನಲ್ ಆರೋಪಿತರು!

Next Post

ವನ್ಯಜೀವಿಗೆ ತೊಂದರೆ ನೀಡಿದ ನಟ ದರ್ಶನ್

Next Post

ವನ್ಯಜೀವಿಗೆ ತೊಂದರೆ ನೀಡಿದ ನಟ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ಶೆಡ್ ಮಾಲಕನ ಪಾತ್ರವೇನು?

ಕೊಲೆ ನಡೆದ ಶೆಡ್ ಸುತ್ತ ಆರೋಪಿ ದರ್ಶನ್ ಸಂಚಾರ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.