6
  • Latest

Sirsi: ಹುಲೆಕಲ್’ನಲ್ಲಿ ಸಹ ಮಟ್ಕಾ ದಂಧೆ ಜೋರು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Sirsi: ಹುಲೆಕಲ್’ನಲ್ಲಿ ಸಹ ಮಟ್ಕಾ ದಂಧೆ ಜೋರು!

AchyutKumar by AchyutKumar
in ಸ್ಥಳೀಯ

ಶಿರಸಿ (Sirsi):  ಹುಲೆಕಲ್ ಬಸ್ ನಿಲ್ದಾಣ ಎದುರು `1 ರೂಪಾಯಿ ಕಟ್ಟಿ 80 ರೂಪಾಯಿ ಗೆಲ್ಲಿ’ ಎಂದು ಕೂಗುತ್ತಿದ್ದ ವಿಜಯ ದಶರಥ ನಾಯ್ಕ (45) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ADVERTISEMENT

ಶಿರಸಿ ಗಾಂಧಿ ನಗರದ ವಿಜಯ ನಾಯ್ಕ ಕೂಲಿ ಕೆಲಸ ಮಾಡಿಕೊಂಡಿದ್ದು, ಒಮ್ಮೆಗೆ ಹೆಚ್ಚಿನ ಹಣಗಳಿಸುವ ಆಸೆಯಿಂದ ಜೂಜಾಟ ನಡೆಸಲು ಮುಂದಾಗಿದ್ದ. ಅಗಸ್ಟ 12ರ ಬೆಳಗ್ಗೆ ಹುಲೆಕಲ್ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಈತ ಮಟ್ಕಾ ಆಡಿಸುತ್ತಿದ್ದ. ದಾರಿಯಲ್ಲಿ ಹೋಗುವವರನ್ನು ಕರೆದು ಹಣ ದುಪ್ಪಟ್ಟು ಮಾಡಿಕೊಡುವುದಾಗಿ ಆಮೀಷ ಒಡ್ಡಿದ್ದ. ಈ ರೀತಿ ಸಾಕಷ್ಟು ಜನರಿಂದ ಹಣ ಸಂಗ್ರಹಿಸಿದ್ದ.

ಪೊಲೀಸರು ದಾಳಿ ನಡೆಸಿದಾಗ ಈತ ಸಂಗ್ರಹಿಸಿದ್ದ 1200ರೂ ಹಣದ ಜೊತೆ ಸಿಕ್ಕಿಬಿದ್ದಿದ್ದಾನೆ. ಅಂಕಿ-ಸ0ಖ್ಯೆ ಬರೆಯಲು ಬಳಸಿದ್ದ 4 ಸಣ್ಣ ಸಣ್ಣ ಚೀಟಿ ಹಾಗೂ ಬಾಲ್‌ಪೆನ್ನನ್ನು ಸಹ ಪೊಲೀಸರು ಆತನಿಂದ ವಶಕ್ಕೆ ಪಡೆದಿದ್ದಾರೆ. ಪಿಸೈ ಸೀತಾರಾಮ ಪಿ ದಾಳಿಯ ನೇತ್ರತ್ವವಹಿಸಿದ್ದರು.

Advertisement. Scroll to continue reading.

 

Advertisement. Scroll to continue reading.
Previous Post

Lok adalat | ಶತ್ರುನಾಶಕ್ಕೆ ರಾಜಿಯೇ ಸರಳ ಸೂತ್ರ!

Next Post

August 13: ಉತ್ತರ ಕನ್ನಡದ ಉಳುವರೆಗೆ ಧರ್ಮಸ್ಥಳದ ಧರ್ಮಾಧಿಕಾರಿ

Next Post

August 13: ಉತ್ತರ ಕನ್ನಡದ ಉಳುವರೆಗೆ ಧರ್ಮಸ್ಥಳದ ಧರ್ಮಾಧಿಕಾರಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ