6
  • Latest

August 13: ಉತ್ತರ ಕನ್ನಡದ ಉಳುವರೆಗೆ ಧರ್ಮಸ್ಥಳದ ಧರ್ಮಾಧಿಕಾರಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

August 13: ಉತ್ತರ ಕನ್ನಡದ ಉಳುವರೆಗೆ ಧರ್ಮಸ್ಥಳದ ಧರ್ಮಾಧಿಕಾರಿ

AchyutKumar by AchyutKumar
August 12, 2024
in ರಾಜ್ಯ
advt advt advt
ADVERTISEMENT

ಅಂಕೋಲಾ: ಅಗಸ್ಟ 13ರಂದು (August 13) ಶಿರೂರು ಗುಡ್ಡ ಹಾಗೂ ಗುಡ್ಡ ಕುಸಿತದಿಂದ ಹಾನಿಗೆ ಒಳಗಾದ ಉಳುವರೆ ಗ್ರಾಮಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಆಗಮಿಸಲಿದ್ದಾರೆ.

ಶಿರೂರು ಗುಡ್ಡ ದುರಂತದ ಬಗ್ಗೆ ಮಾಹಿತಿ ಪಡೆದಿರುವ ಅವರು ಅಲ್ಲಿನ ಸಂತ್ರಸ್ತರನ್ನು ಖುದ್ದು ಭೇಟಿ ಮಾಡುವ ಉದ್ದೇಶ ಹೊಂದಿದ್ದಾರೆ. ಗುಡ್ಡ ಕುಸಿತದಿಂದ ಈವರೆಗೆ 8 ಶವ ದೊರೆತಿದ್ದು, ಇನ್ನೂ ಮೂವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಹೀಗಾಗಿ ಅವರ ಕುಟುಂಬದವರು ಸಹ ನೋವಿನಲ್ಲಿದ್ದಾರೆ. ಅವರನ್ನು ಸಂತೈಸುವುದಕ್ಕಾಗಿ ವೀರೇಂದ್ರ ಹೆಗ್ಗಡೆ ಅವರು ಬರುತ್ತಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಉಳುವರೆ ಗ್ರಾಮಕ್ಕೆ ಗ್ರಾಮವೇ ನಾಶವಾಗಿದ್ದು, 5 ಮನೆಯವರು ವಸತಿಗೂ ಸಮಸ್ಯೆ ಅನುಭವಿಸುತ್ತಿದ್ದಾರೆ. ಮನೆ ಕಳೆದುಕೊಂಡವರಿಗೆ ಸಹ ವೀರೇಂದ್ರ ಹೆಗಡೆ ಅವರು ತಮ್ಮ ಟ್ರಸ್ಟ್ ಮೂಲಕ ನೆರವು ನೀಡುವ ಸಾಧ್ಯತೆಗಳಿವೆ. ಗುಡ್ಡ ಕುಸಿತದ ಮೊದಲ ದಿನದಿಂದಲೇ ಅವರು ಇಲ್ಲಿನ ಸ್ಥಿತಿ ಗತಿಗಳ ಬಗ್ಗೆ ಮಾಹಿತಿ ಪಡೆದು, ಭೇಟಿ ನೀಡುವ ಇಚ್ಚೆ ವ್ಯಕ್ತಪಡಿಸಿದ್ದರು.

ShareSendTweetShare
ADVERTISEMENT
Previous Post

Sirsi: ಹುಲೆಕಲ್’ನಲ್ಲಿ ಸಹ ಮಟ್ಕಾ ದಂಧೆ ಜೋರು!

Next Post

Sondha | ದೇಶಕ್ಕಾಗಿ ತುಳಸಿ ದಳ: ಸೋಂದಾ ಶ್ರೀಗಳ ಈ ಸೇವೆಗೆ 25 ವರ್ಷ!

Next Post
Sondha | ದೇಶಕ್ಕಾಗಿ ತುಳಸಿ ದಳ: ಸೋಂದಾ ಶ್ರೀಗಳ ಈ ಸೇವೆಗೆ 25 ವರ್ಷ!

Sondha | ದೇಶಕ್ಕಾಗಿ ತುಳಸಿ ದಳ: ಸೋಂದಾ ಶ್ರೀಗಳ ಈ ಸೇವೆಗೆ 25 ವರ್ಷ!

Independence day | ಸೈಕಲ್ ತುಳಿಯೋಣ: ಬೇಗ ಬನ್ನಿ!

Indian army | ಅಗ್ನಿಪಥ ಅಭ್ಯರ್ಥಿಗಳಿಗೆ ರ‍್ಯಾಲಿ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.