6
  • Latest

August 13: ಉತ್ತರ ಕನ್ನಡದ ಉಳುವರೆಗೆ ಧರ್ಮಸ್ಥಳದ ಧರ್ಮಾಧಿಕಾರಿ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

August 13: ಉತ್ತರ ಕನ್ನಡದ ಉಳುವರೆಗೆ ಧರ್ಮಸ್ಥಳದ ಧರ್ಮಾಧಿಕಾರಿ

AchyutKumar by AchyutKumar
in ರಾಜ್ಯ

ಅಂಕೋಲಾ: ಅಗಸ್ಟ 13ರಂದು (August 13) ಶಿರೂರು ಗುಡ್ಡ ಹಾಗೂ ಗುಡ್ಡ ಕುಸಿತದಿಂದ ಹಾನಿಗೆ ಒಳಗಾದ ಉಳುವರೆ ಗ್ರಾಮಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಆಗಮಿಸಲಿದ್ದಾರೆ.

ADVERTISEMENT

ಶಿರೂರು ಗುಡ್ಡ ದುರಂತದ ಬಗ್ಗೆ ಮಾಹಿತಿ ಪಡೆದಿರುವ ಅವರು ಅಲ್ಲಿನ ಸಂತ್ರಸ್ತರನ್ನು ಖುದ್ದು ಭೇಟಿ ಮಾಡುವ ಉದ್ದೇಶ ಹೊಂದಿದ್ದಾರೆ. ಗುಡ್ಡ ಕುಸಿತದಿಂದ ಈವರೆಗೆ 8 ಶವ ದೊರೆತಿದ್ದು, ಇನ್ನೂ ಮೂವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಹೀಗಾಗಿ ಅವರ ಕುಟುಂಬದವರು ಸಹ ನೋವಿನಲ್ಲಿದ್ದಾರೆ. ಅವರನ್ನು ಸಂತೈಸುವುದಕ್ಕಾಗಿ ವೀರೇಂದ್ರ ಹೆಗ್ಗಡೆ ಅವರು ಬರುತ್ತಿದ್ದಾರೆ.

ಉಳುವರೆ ಗ್ರಾಮಕ್ಕೆ ಗ್ರಾಮವೇ ನಾಶವಾಗಿದ್ದು, 5 ಮನೆಯವರು ವಸತಿಗೂ ಸಮಸ್ಯೆ ಅನುಭವಿಸುತ್ತಿದ್ದಾರೆ. ಮನೆ ಕಳೆದುಕೊಂಡವರಿಗೆ ಸಹ ವೀರೇಂದ್ರ ಹೆಗಡೆ ಅವರು ತಮ್ಮ ಟ್ರಸ್ಟ್ ಮೂಲಕ ನೆರವು ನೀಡುವ ಸಾಧ್ಯತೆಗಳಿವೆ. ಗುಡ್ಡ ಕುಸಿತದ ಮೊದಲ ದಿನದಿಂದಲೇ ಅವರು ಇಲ್ಲಿನ ಸ್ಥಿತಿ ಗತಿಗಳ ಬಗ್ಗೆ ಮಾಹಿತಿ ಪಡೆದು, ಭೇಟಿ ನೀಡುವ ಇಚ್ಚೆ ವ್ಯಕ್ತಪಡಿಸಿದ್ದರು.

Advertisement. Scroll to continue reading.
Advertisement. Scroll to continue reading.
Previous Post

Sirsi: ಹುಲೆಕಲ್’ನಲ್ಲಿ ಸಹ ಮಟ್ಕಾ ದಂಧೆ ಜೋರು!

Next Post

Sondha | ದೇಶಕ್ಕಾಗಿ ತುಳಸಿ ದಳ: ಸೋಂದಾ ಶ್ರೀಗಳ ಈ ಸೇವೆಗೆ 25 ವರ್ಷ!

Next Post
Sondha | ದೇಶಕ್ಕಾಗಿ ತುಳಸಿ ದಳ: ಸೋಂದಾ ಶ್ರೀಗಳ ಈ ಸೇವೆಗೆ 25 ವರ್ಷ!

Sondha | ದೇಶಕ್ಕಾಗಿ ತುಳಸಿ ದಳ: ಸೋಂದಾ ಶ್ರೀಗಳ ಈ ಸೇವೆಗೆ 25 ವರ್ಷ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ