6
  • Latest

Shiruru: ದುರಂತದ ಊರಿನಲ್ಲಿ ಧರ್ಮಾಧಿಕಾರಿ ಸಂಚಾರ: ಅವಘಡ ನಡೆಯದಂತೆ ಮಂಜುನಾಥನಿಗೆ ಪ್ರಾರ್ಥನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

Shiruru: ದುರಂತದ ಊರಿನಲ್ಲಿ ಧರ್ಮಾಧಿಕಾರಿ ಸಂಚಾರ: ಅವಘಡ ನಡೆಯದಂತೆ ಮಂಜುನಾಥನಿಗೆ ಪ್ರಾರ್ಥನೆ

AchyutKumar by AchyutKumar
August 13, 2024
in ರಾಜ್ಯ
advt advt advt
ADVERTISEMENT

ಅಂಕೋಲಾ ತಾಲೂಕಿನ ಶಿರೂರು (shiruru) ಗುಡ್ಡ ಕುಸಿತದಿಂದ ಊರಿಗೇ ಊರೇ ನಾಶವಾದ ಉಳುವರೆಗೆ ಮಂಗಳವಾರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಆಗಮಿಸಿದ್ದು, ಅಲ್ಲಿನ ಪರಿಸ್ಥಿತಿಗಳನ್ನು ನೋಡಿ ಮರುಕ ವ್ಯಕ್ತಪಡಿಸಿದರು. `ಈ ಬಗೆಯ ದುರಂತಗಳಿoದ ಜನರನ್ನು ಕಾಪಾಡು’ ಎಂದು ತಮ್ಮ ಆರಾಧ್ಯ ದೇವ ಮಂಜುನಾಥ ಸ್ವಾಮಿಯನ್ನು ಅವರು ಬೇಡಿಕೊಂಡರು.

`ಶಿರೂರು ಗುಡ್ಡ ಕುಸಿತ ದುರಂತ ಅಮಾನವೀಯ ಘಟನೆಯಾಗಿದೆ. ಇಂಥ ಘಟನೆ ಮರುಕಳಿಸದಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದವರು ಹೇಳಿದರು. `ಗುಡ್ಡ ಕುಸಿತದಿಂದ ನೊಂದವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ನೇರವಾಗಲಿದೆ. ಮನೆ ಕಳೆದುಕೊಂಡವರಿಗೆ ಆರ್ಥಿಕ ಸಹಾಯ ಮಾಡಲಿದೆ’ ಎಂದರು.

Advertisement. Scroll to continue reading.
ADVERTISEMENT
ADVERTISEMENT

`ಪ್ರವಾಸಿಗರು ಮಳೆಗಾಲದಲ್ಲಿ ಆದಷ್ಟು ಪ್ರಯಾಣವನ್ನು ಕಡಿಮೆಮಾಡಬೇಕು’ ಎಂದು ಕರೆ ನೀಡಿದರು. ದುರಂತದ ಬಗ್ಗೆ ರಾಜ್ಯಸಭೆಯ ಗಮನಸೆಳೆಯುವುದಾಗಿ ತಿಳಿಸಿದರು. ಹಾಲಕ್ಕಿ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಹನುಮಂತ ಗೌಡ ಉಳುವರೆ ಭಾಗದ ಜನರ ಸಮಸ್ಯೆಗಳ ಬಗ್ಗೆ ವಿವರಿಸಿದರು. ದುರಂತದಲ್ಲಿ ನಾಪತ್ತೆಯಾದ ಜಗನ್ನಾಥ ನಾಯ್ಕರ ಮಕ್ಕಳಿಗೆ ವೀರೇಂದ್ರ ಹೆಗ್ಗಡೆ ಸಾಂತ್ವಾನ ಹೇಳಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

America | ಅಮೇರಿಕನ್ ಕಾನ್ಸರೆನ್ಸ್’ಗೆ ಭಟ್ಕಳದ ಕುವರಿ

Next Post

Cheating | ಸ್ವಂತ ವ್ಯಾಪಾರ ಹೆಸರಿನಲ್ಲಿ ಭಾರೀ ಮೋಸ: ಇಲ್ಲದ ಅಂಗಡಿ ಮೇಲೆ ಬರಪೂರ ಸಾಲ!

Next Post

Cheating | ಸ್ವಂತ ವ್ಯಾಪಾರ ಹೆಸರಿನಲ್ಲಿ ಭಾರೀ ಮೋಸ: ಇಲ್ಲದ ಅಂಗಡಿ ಮೇಲೆ ಬರಪೂರ ಸಾಲ!

Road Problems | ಹೊಂಡ ಮುಚ್ಚದಿದ್ದರೆ ಉಗ್ರ ಹೋರಾಟ

Attack | ಮನೆಗೆ ಬಂದ ನೆಂಟರ ಮೇಲೆ ಮಾರಣಾಂತಿಕ ಹಲ್ಲೆ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.