6
  • Latest

Shiruru | ನದಿ ಆಳದಲ್ಲಿ ಮುಳುಗು ತಜ್ಞ: ಸಿಕ್ಕಿತು ಲಾರಿಯ ಲೋಹ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 23, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Shiruru | ನದಿ ಆಳದಲ್ಲಿ ಮುಳುಗು ತಜ್ಞ: ಸಿಕ್ಕಿತು ಲಾರಿಯ ಲೋಹ!

AchyutKumar by AchyutKumar
in ಸ್ಥಳೀಯ

ಅಂಕೋಲಾ ತಾಲೂಕಿನ ಶಿರೂರು (Shiruru) ಗುಡ್ಡ ಕುಸಿತದಿಂದ ಗಂಗಾವಳಿ ನದಿ ಪಾಲಾಗಿದ್ದ ಕೇರಳದ ಅರ್ಜುನ ಓಡಿಸುತ್ತಿದ್ದ ಲಾರಿಯ ಕುರುಹು ಪತ್ತೆಯಾಗಿದೆ.

ಮಂಗಳವಾರ ಬಿಸಿಲು ಬಿದ್ದ ಹಿನ್ನಲೆ ಮುಳುಗು ತಜ್ಞ ಈಶ್ವರ ಮಲ್ಪೆ ಶಿರೂರಿಗೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಲಾರಿಯ ಒಂದು ತುಂಡು ಕಾಣಿಸಿದೆ. ಭಾರತ್ ಬೇಂಜ್ ಲಾರಿಯ ವೀಲ್ ಜಾಕ್ ಇದಾಗಿರುವುದು ಖಚಿತಗೊಂಡಿದ್ದು, 28ದಿನಗಳ ಬಳಿಕ ಲಾರಿಯ ಒಂದು ಅವಶೇಷ ಮಾತ್ರ ದೊರೆತಿದೆ. `ಈ ವೀಲ್ ಜಾಕ್ ತನ್ನ ಲಾರಿಯದ್ದು’ ಎಂದು ಲಾರಿ ಮಾಲಕ ಸಹ ಖಚಿತಪಡಿಸಿದ್ದಾರೆ. ಹೀಗಾಗಿ ಅದೇ ಭಾಗದ ಅನತಿ ದೂರದಲ್ಲಿ ಲಾರಿ ಇರುವ ಬಗ್ಗೆ ಅಂದಾಜಿಸಲಾಗಿದೆ.

ಈಶ್ವರ ಮಲ್ಪೆ ತಂಡದವರು ಮಂಗಳವಾರ ಬೆಳಗ್ಗೆಯೇ ಆಗಮಿಸಿದ್ದರು. ಆದರೆ, ಶೋಧ ಕಾರ್ಯಾಚರಣೆಗೆ ಅನುಮತಿ ಸಿಕ್ಕಿರಲಿಲ್ಲ. ಶಾಸಕ ಸತೀಶ್ ಸೈಲ್ ಆಗಮಿಸಿ ಅನುಮತಿ ಕೊಡಿಸಿದ್ದು, ನಂತರ ನೀರಿಗೆ ಇಳಿದು ಹುಡುಕಾಟ ನಡೆಸಿದರು. ನಂತರ ನದಿ ಆಳದಲ್ಲಿದ್ದ ಬಾರದ ಲೋಹವನ್ನು ಅವರು ಹೊರ ತಂದರು.

ShareSendTweetShare
Previous Post

independence day | ಸಂವಿಧಾನ ಆಶಯ ಪ್ರಬಂಧ ಸ್ಪರ್ಧೆ: ಇವರೇ ವಿಜೇತರು!

Next Post

Theft | ಮನೆಗೆ ಬೀಗ ಹಾಕಿ ಕಿಟಕಿ ಪಕ್ಕ ಚಾವಿ ಇಡುತ್ತೀರಾ? ಹಾಗಾದರೇ ಈ ಸುದ್ದಿ ನಿಮಗಾಗಿ!

Next Post

Theft | ಮನೆಗೆ ಬೀಗ ಹಾಕಿ ಕಿಟಕಿ ಪಕ್ಕ ಚಾವಿ ಇಡುತ್ತೀರಾ? ಹಾಗಾದರೇ ಈ ಸುದ್ದಿ ನಿಮಗಾಗಿ!

Paddy | ತೆನೆ ಹೊತ್ತ ರೈತನಿಗೂ ಇಲ್ಲ ಭದ್ರತೆ!

Theft | ಸಿಹಿ ತಿನಿಸು ವ್ಯಾಪಾರಿ ಬಾಳಿನಲ್ಲಿ ಕಹಿ ಘಟನೆ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.