6
  • Latest

Gokarna | `ರಾಮನಾಮ ಸ್ಮರಣೆಯಿಂದ ಮೋಕ್ಷ ಸಾಧ್ಯ’

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Gokarna | `ರಾಮನಾಮ ಸ್ಮರಣೆಯಿಂದ ಮೋಕ್ಷ ಸಾಧ್ಯ’

AchyutKumar by AchyutKumar
August 13, 2024
in ಸ್ಥಳೀಯ
advt advt advt
ADVERTISEMENT

`ಕುಮಟಾ (Gokarna): `ಶ್ರೀರಾಮನಂಥ ಮಹಾಪುರುಷರು ಮಾತ್ರವೇ ಜೀವಯಾನವನ್ನು ದೇವಯಾನವಾಗಿ ಪರಿವರ್ತಿಸಬಲ್ಲರು. ರಾಮನನ್ನು ಆಶ್ರಯಿಸಿದ ಎಲ್ಲರೂ ಮೋಕ್ಷವನ್ನು ಪಡೆಯುತ್ತಾರೆ. ಬೇರೆಯವರಿಗೆ ಜೀವಯಾನ ಕ್ಲೇಶಕರವಾದರೆ, ಅನನ್ಯನಾಗಿ ರಾಮನನ್ನು ಆಶ್ರಯಿಸುವವರಿಗೆ ಮೋಕ್ಷ ಸಾಧನೆಯಾಗುತ್ತದೆ’ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.

Advertisement. Scroll to continue reading.

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ಕೈಗೊಂಡಿರುವ ಅವರು 23ನೇ ದಿನದ ಜೀವಯಾನ ಮಾಲಿಕೆಯಲ್ಲಿ ಪ್ರವಚನ ನೀಡಿದರು.

Advertisement. Scroll to continue reading.
ADVERTISEMENT
ADVERTISEMENT

`ಜೀವಯಾನ ಒಂದರ್ಥದಲ್ಲಿ ದೇವಯಾನ. ಜೀವ-ದೇವ ಯಾನ’ ಎಂದ ಅವರು ರಾಮಾವತಾರದ ಕೊನೆಯ ಭಾಗದಲ್ಲಿ ಬರುವ ಶ್ರೀರಾಮನ ನಿರ್ಯಾಣದ ಪಯಣವನ್ನು ಬಣ್ಣಿಸಿದರು. `ರಾಮಾವತಾರದ ಕೊನೆಯ ದಿನಗಳಲ್ಲಿ ತಾಪಸನೊಬ್ಬ ಬಂದು ಲಕ್ಷ್ಮಣ ಬಳಿ ಬಂದು ರಾಮನ ಭೇಟಿಯ ಇಂಗಿತ ವ್ಯಕ್ತಪಡಿಸುತ್ತಾನೆ. ಅದರಂತೆ ರಾಮನ ಬಳಿಗೆ ಆತನನ್ನು ಕರೆತಂದಾಗ, ಇಬ್ಬರು ಮಾತ್ರ ಮಾತನಾಡಬೇಕು ಎಂದು ನಮ್ಮಿಬ್ಬರ ಸಂಭಾಷಣೆಯನ್ನು ಕೇಳಿಸಿಕೊಂಡರೆ ಆತನಿಗೆ ಮೃತ್ಯುದಂಡ ನೀಡಬೇಕೆಂದು ಷರತ್ತು ವಿಧಿಸುತ್ತಾನೆ. ಬಾಗಿಲಲ್ಲಿ ನಿಂತು ಕಾಯುವಂತೆ ಲಕ್ಷ್ಮಣನಿಗೆ ಸೂಚಿಸುತ್ತಾನೆ. ಅಲ್ಲಿಗೆ ಬಂದ ತಾಪಸಿ ನಿಜವಾಗಿ ಬ್ರಹ್ಮದೇವ ಕಳುಹಿಸಿಕೊಟ್ಟ ಕಾಲಪುರುಷನಾಗಿದ್ದ. ಯಮ ಕಾಲಾತ್ಮಕನಾಗಿ ಅಲ್ಲಿಗೆ ಬಂದಿದ್ದ’ ಎಂದು ವಿವರಿಸಿದರು.

ShareSendTweetShare
ADVERTISEMENT
Previous Post

Artist | ಕಲಾವಿದನ ನೆನಪಿನಲ್ಲಿ ಕಲಾಸೇವೆ

Next Post

Post office | ಅಂಚೆ ನೌಕರರಿಂದ ರಾಷ್ಟ್ರಪ್ರೇಮ ಜಾಗೃತಿ ಕಾರ್ಯ

Next Post

Post office | ಅಂಚೆ ನೌಕರರಿಂದ ರಾಷ್ಟ್ರಪ್ರೇಮ ಜಾಗೃತಿ ಕಾರ್ಯ

vishwadarshana: `ಶಾಲೆ ಮುಂದಿನ ಅಪಾಯ ತಪ್ಪಿಸಿ’

vishwadarshana: `ಶಾಲೆ ಮುಂದಿನ ಅಪಾಯ ತಪ್ಪಿಸಿ'

Cinema | ಬೆಳಂಬಾರ ಹುಡುಗನ ಸಿನಿಮಾ ಕನಸು: ತೆರೆಗೆ ಬಂದ ಪತ್ತೆದಾರಿ ಪ್ರೇಮಕತೆಯ ಚಿತ್ರ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.