6
  • Latest
vishwadarshana: `ಶಾಲೆ ಮುಂದಿನ ಅಪಾಯ ತಪ್ಪಿಸಿ’

vishwadarshana: `ಶಾಲೆ ಮುಂದಿನ ಅಪಾಯ ತಪ್ಪಿಸಿ’

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

vishwadarshana: `ಶಾಲೆ ಮುಂದಿನ ಅಪಾಯ ತಪ್ಪಿಸಿ’

AchyutKumar by AchyutKumar
August 13, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: `ಪಟ್ಟಣದ ವಿಶ್ವದರ್ಶನ (Vishwadarshana) ಶಿಕ್ಷಣ ಸಂಸ್ಥೆ ಎದುರಿನಲ್ಲಿ ಅಪಘಾತದ ಪ್ರಮಾಣ ಹೆಚ್ಚಿದ್ದು, ಇಲ್ಲಿನ ಅಪಾಯ ತಪ್ಪಿಸಿ’ ಎಂದು ಪ.ಪಂ.ಸದಸ್ಯ ನಾಗರಾಜ ಅಂಕೋಲೆಕರ್ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಮಂಗಳವಾರ ಪಿಸೈ ಸಿದ್ದಪ್ಪ ಗುಡಿ ಅವರನ್ನು ಭೇಟಿ ಮಾಡಿದ ಅವರು `ಶಾಲೆ ಆರಂಭ ಮತ್ತು ಬಿಡುವ ವೇಳೆ ಹೆದ್ದಾರಿಯಲ್ಲಿ ಪಾಲಕರು, ಮಕ್ಕಳು ಹೆಚ್ಚಿಗೆ ಜಮಾಯಿಸುತ್ತಾರೆ. ಇದರಿಂದ ಅಪಘಾತ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಹೆಚ್ಚಿನ ಮಕ್ಕಳನ್ನು ಅವರ ಪಾಲಕರು ತಮ್ಮ ವಾಹನಗಳ ಮೇಲೆ ಕರೆತಂದು ಶಾಲೆಯ ಗೇಟ್ ಬಳಿ ಬಿಡುತ್ತಿದ್ದು, ಈ ವೇಳೆ ಅವಘಡ ನಡೆಯುವ ಸಾಧ್ಯತೆಗಳಿದೆ. ಹೆಚ್ಚಿನ ಜನ ಜಮಾಯಿಸುವುದರಿಂದ ವಾಹನಗಳ ಸಂಚಾರಕ್ಕೂ ತೊಂದರೆಯಾಗುತ್ತದೆ. ಮಕ್ಕಳಿಗೆ, ಪಾಲಕರಿಗೆ ಅಪಘಾತಗಳು ಉಂಟಾದ ನಿದರ್ಶನಗಳಿವೆ’ ಎಂದು ವಿವರಿಸಿದರು.

Advertisement. Scroll to continue reading.
ADVERTISEMENT
ADVERTISEMENT

`ಅವಘಡಗಳನ್ನು ತಪ್ಪಿಸಲು ಪಾಲಕರ ವಾಹನಗಳನ್ನೂ ಸಂಸ್ಥೆಯ ಒಳಗೆ ಪ್ರವೇಶಿಸಲು ಅವಕಾಶ ಕೊಡಬೇಕು. ಸಂಸ್ಥೆಯ ಆವರಣದಿಂದಲೇ ಮಕ್ಕಳನ್ನು ಕರೆದೊಯ್ಯುವ, ಕಳುಹಿಸುವ ಅವಕಾಶ ಮಾಡಿಕೊಡಲು ಸಂಸ್ಥೆಯವರಿಗೆ ಸೂಚನೆ ನೀಡಬೇಕು’ ಎಂದು ಆಗ್ರಹಿಸಿದರು. `ಇದರೊಂದಿಗೆ ಸಮೀಪದಲ್ಲಿರುವ ಹೋಟೆಲ್’ಗೆ ಆಗಮಿಸುವ ವಾಹನಗಳ ಮೇಲೆಯೂ ನಿಗಾ ಇಡಬೇಕು’ ಎಂದು ಒತ್ತಾಯಿಸಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

Post office | ಅಂಚೆ ನೌಕರರಿಂದ ರಾಷ್ಟ್ರಪ್ರೇಮ ಜಾಗೃತಿ ಕಾರ್ಯ

Next Post

Cinema | ಬೆಳಂಬಾರ ಹುಡುಗನ ಸಿನಿಮಾ ಕನಸು: ತೆರೆಗೆ ಬಂದ ಪತ್ತೆದಾರಿ ಪ್ರೇಮಕತೆಯ ಚಿತ್ರ

Next Post

Cinema | ಬೆಳಂಬಾರ ಹುಡುಗನ ಸಿನಿಮಾ ಕನಸು: ತೆರೆಗೆ ಬಂದ ಪತ್ತೆದಾರಿ ಪ್ರೇಮಕತೆಯ ಚಿತ್ರ

Agriculture news | ನಮಸ್ಕಾರ.. ಕೃಷಿ ವಾರ್ತೆಗೆ ಸ್ವಾಗತ!

Training | ತರಬೇತಿ ಉಚಿತ - ಉದ್ಯಮಿಯಾಗುವುದು ಖಚಿತ: ವಾಣಿಜ್ಯ ತೋಟಗಾರಿಕೆ ಮಾಡುವುದು ಹೇಗೆ?

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.