6
  • Latest

Agriculture news | ನಮಸ್ಕಾರ.. ಕೃಷಿ ವಾರ್ತೆಗೆ ಸ್ವಾಗತ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

Agriculture news | ನಮಸ್ಕಾರ.. ಕೃಷಿ ವಾರ್ತೆಗೆ ಸ್ವಾಗತ!

AchyutKumar by AchyutKumar
August 13, 2024
in ವಿಡಿಯೋ
advt advt advt
ADVERTISEMENT

ಶಿರಸಿ ಮೂಲದ ಹಿರಿಯ ಪತ್ರಕರ್ತ ಡಾ ವೆಂಕಟ್ರಮಣ ಹೆಗಡೆ ತಮ್ಮ ಒಡೆತನದ `ಫಾರ್ಮ ಟಿವಿ’ಯಲ್ಲಿ `ಕೃಷಿ ವಾರ್ತೆ’ (Agriculture news) ಶುರು ಮಾಡಿದ್ದಾರೆ.

ಈಗಾಗಲೇ ಫಾರ್ಮ ಟಿವಿಯಿಂದ ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ `ನೇರ ಪ್ರವಾರ’ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ಇದರೊಂದಿಗೆ ಪ್ರತಿ ತಿಂಗಳು `ಶ್ರಮಜೀವಿ’ ಪತ್ರಿಕೆಯನ್ನು ಈ ಸಂಸ್ಥೆ ಹೊರತರುತ್ತಿದೆ. ಕೃಷಿ ವಿಷಯವಾಗಿ ಹಲವು ಸಾಕ್ಷ್ಯಚಿತ್ರಗಳನ್ನು ಸಹ ಈ ವಾಹನಿ ಪ್ರಸಾರ ಮಾಡಿದೆ. ಈಚೆಗೆ ಆರೋಗ್ಯ ವಿಷಯಕ್ಕೆ ಸಂಬoಧಿಸಿ ಸಹ ಈ ಸಂಸ್ಥೆ ವಿವಿಧ ಕಾರ್ಯಕ್ರಮಗಳ ರೂಪ-ರೇಷೆಗಳನ್ನು ಸಿದ್ದಪಡಿಸಿ ಅವುಗಳನ್ನು ಕಾರ್ಯರೂಪಕ್ಕೆ ತಂದಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ಎಲ್ಲದರ ನಡುವೆ `ಒಟ್ಟಿಗೆ ಬೆಳೆಯೋಣ’ ಎನ್ನುತ್ತ ಕೃಷಿಗೆ ಮಾತ್ರ ಸೀಮಿತವಾಗಿ ವಾರ್ತೆಗಳನ್ನು ಪ್ರಸಾರ ಮಾಡುವ ಮೂಲಕ ಹೊಸ ಸಾಹಸಕ್ಕೆ ಫಾರ್ಮ ಟಿವಿ ಮುಂದಾಗಿದೆ. ಮಂಗಳವಾರ ರಾತ್ರಿ ಹಲವು ಮಹತ್ವದ ಮಾಹಿತಿಗಳೊಂದಿಗೆ ಕೃಷಿ ವಾರ್ತೆಯ ಮೊದಲ ಸಂಚಿಕೆ ಪ್ರಸಾರವಾಯಿತು.

ಫಾರ್ಮ ಟಿವಿ ಶುರು ಮಾಡಿದ ಕೃಷಿ ವಾರ್ತೆಯ ವಿಡಿಯೋ ಇಲ್ಲಿ ನೋಡಿ..

ShareSendTweetShare
ADVERTISEMENT
Previous Post

Cinema | ಬೆಳಂಬಾರ ಹುಡುಗನ ಸಿನಿಮಾ ಕನಸು: ತೆರೆಗೆ ಬಂದ ಪತ್ತೆದಾರಿ ಪ್ರೇಮಕತೆಯ ಚಿತ್ರ

Next Post

Training | ತರಬೇತಿ ಉಚಿತ – ಉದ್ಯಮಿಯಾಗುವುದು ಖಚಿತ: ವಾಣಿಜ್ಯ ತೋಟಗಾರಿಕೆ ಮಾಡುವುದು ಹೇಗೆ?

Next Post

Training | ತರಬೇತಿ ಉಚಿತ - ಉದ್ಯಮಿಯಾಗುವುದು ಖಚಿತ: ವಾಣಿಜ್ಯ ತೋಟಗಾರಿಕೆ ಮಾಡುವುದು ಹೇಗೆ?

Yakshagana | ಯಕ್ಷಶ್ರೀ: ಕೃಷಿ ಜೊತೆ ಬಿಡುವಿಲ್ಲದ ಪೌರೋಹಿತ್ಯದ ಬದುಕು. ಆದರೂ ಕಲಾ ಸೇವೆಗೆ ಆಗಿಲ್ಲ ಸಮಯದ ಕೊರತೆ!

Yakshagana | ಯಕ್ಷಶ್ರೀ: ಕೃಷಿ ಜೊತೆ ಬಿಡುವಿಲ್ಲದ ಪೌರೋಹಿತ್ಯದ ಬದುಕು. ಆದರೂ ಕಲಾ ಸೇವೆಗೆ ಆಗಿಲ್ಲ ಸಮಯದ ಕೊರತೆ!

Gurupurnima | ದೇವರ ಸನ್ನಿಧಿಯಲ್ಲಿ ಗುರು ನಮನ - ಸಂಗೀತ ಆಲಾಪ: ಧ್ವಜಾರೋಹಣ ನಡೆಸಿ ಇಲ್ಲಿ ಬನ್ನಿ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.