6
  • Latest

Training | ತರಬೇತಿ ಉಚಿತ – ಉದ್ಯಮಿಯಾಗುವುದು ಖಚಿತ: ವಾಣಿಜ್ಯ ತೋಟಗಾರಿಕೆ ಮಾಡುವುದು ಹೇಗೆ?

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Training | ತರಬೇತಿ ಉಚಿತ – ಉದ್ಯಮಿಯಾಗುವುದು ಖಚಿತ: ವಾಣಿಜ್ಯ ತೋಟಗಾರಿಕೆ ಮಾಡುವುದು ಹೇಗೆ?

AchyutKumar by AchyutKumar
August 13, 2024
in ಸ್ಥಳೀಯ
advt advt advt
ADVERTISEMENT

ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗಾಗಿ ಸೆಪ್ಟೆಂಬರ್ 2ನೇ ವಾರದಲ್ಲಿ ವಾಣಿಜ್ಯ ತೊಟಗಾರಿಕೆ ತರಬೇತಿ (Training) ನಡೆಯಲಿದೆ. ಆಸಕ್ತರಿಗೆ ಈ ತರಬೇತಿ ಸಂಪೂರ್ಣ ಉಚಿತ.

ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಿಕೊಳ್ಳಲು ಆ 31ಕೊನೆದಿನ. ತರಬೇತಿ ಅವಧಿಯಲ್ಲಿ ಊಟ ವಸತಿ ಸಂಪೂರ್ಣ ಉಚಿತ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ.

Advertisement. Scroll to continue reading.
ADVERTISEMENT
ADVERTISEMENT

ಈ ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿನಿoದ ಸಾಲ ಪಡೆದು ಸ್ವಉದ್ಯೋಗ ಪ್ರಾಂಭಿಸಲು ಬೇಕಾದ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿ ನೀಡಲಾಗುತ್ತದೆ.

Advertisement. Scroll to continue reading.

ಹೆಚ್ಚಿನ ಮಾಹಿತಿಗೆ
ನಿರ್ದೇಶಕರು
ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್
ಹಳಿಯಾಳ
ಮೋ: 8970145354, 9483485489, 9482188780‘ಗೆ ಕರೆ ಮಾಡಿ.

ShareSendTweetShare
ADVERTISEMENT
Previous Post

Agriculture news | ನಮಸ್ಕಾರ.. ಕೃಷಿ ವಾರ್ತೆಗೆ ಸ್ವಾಗತ!

Next Post

Yakshagana | ಯಕ್ಷಶ್ರೀ: ಕೃಷಿ ಜೊತೆ ಬಿಡುವಿಲ್ಲದ ಪೌರೋಹಿತ್ಯದ ಬದುಕು. ಆದರೂ ಕಲಾ ಸೇವೆಗೆ ಆಗಿಲ್ಲ ಸಮಯದ ಕೊರತೆ!

Next Post
Yakshagana | ಯಕ್ಷಶ್ರೀ: ಕೃಷಿ ಜೊತೆ ಬಿಡುವಿಲ್ಲದ ಪೌರೋಹಿತ್ಯದ ಬದುಕು. ಆದರೂ ಕಲಾ ಸೇವೆಗೆ ಆಗಿಲ್ಲ ಸಮಯದ ಕೊರತೆ!

Yakshagana | ಯಕ್ಷಶ್ರೀ: ಕೃಷಿ ಜೊತೆ ಬಿಡುವಿಲ್ಲದ ಪೌರೋಹಿತ್ಯದ ಬದುಕು. ಆದರೂ ಕಲಾ ಸೇವೆಗೆ ಆಗಿಲ್ಲ ಸಮಯದ ಕೊರತೆ!

Gurupurnima | ದೇವರ ಸನ್ನಿಧಿಯಲ್ಲಿ ಗುರು ನಮನ - ಸಂಗೀತ ಆಲಾಪ: ಧ್ವಜಾರೋಹಣ ನಡೆಸಿ ಇಲ್ಲಿ ಬನ್ನಿ!

Independence Day | ರಾಷ್ಟ್ರಧ್ವಜ ಹಿಡಿದು ನಗರ ಸಂಚಾರ ನಡೆಸಿದ ಜಿಲ್ಲಾಧಿಕಾರಿ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.