6
  • Latest

Gurupurnima | ದೇವರ ಸನ್ನಿಧಿಯಲ್ಲಿ ಗುರು ನಮನ – ಸಂಗೀತ ಆಲಾಪ: ಧ್ವಜಾರೋಹಣ ನಡೆಸಿ ಇಲ್ಲಿ ಬನ್ನಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Gurupurnima | ದೇವರ ಸನ್ನಿಧಿಯಲ್ಲಿ ಗುರು ನಮನ – ಸಂಗೀತ ಆಲಾಪ: ಧ್ವಜಾರೋಹಣ ನಡೆಸಿ ಇಲ್ಲಿ ಬನ್ನಿ!

AchyutKumar by AchyutKumar
August 14, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಗುರು ಪೂರ್ಣಿಮೆ (Gurupurnima) ಅಂಗವಾಗಿ ಸ್ವರ ಮಾಧುರಿ ಸಂಗೀತ ವಿದ್ಯಾಲಯದಿಂದ ತಟಗಾರದ (ಜೋಡಳ್ಳ) ಲಕ್ಷ್ಮೀ ನರಸಿಂಹ ದೇವಾಲಯದ ಆವರಣದಲ್ಲಿ ಅಗಸ್ಟ 15ರ ಗುರುವಾರ ಇಡೀ ದಿನ `ಗುರು ವಂದನಾ – ನಾದ ಪೂರ್ಣಿಮಾ’ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಸಂಗೀತ ಗುರು ದಿ ಪಂ ಸಂದೀಪ ಉಡುಪರ ಸ್ಮರಣಾರ್ಥ ಸಂಗೀತ ಆರಾಧನೆ ನಡೆಯಲಿದೆ. ಸ್ವಾತಂತ್ರೋತ್ಸವದ ಅಂಗವಾಗಿ ದೇಶಭಕ್ತಿಗೀತೆಗಳ ಗಾಯನವೂ ಇರಲಿದೆ. ಸ್ವರ ಮಾಧುರಿ ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ADVERTISEMENT
ADVERTISEMENT

ಬೆಳಗ್ಗೆ 9ಗಂಟೆಯಿoದ ರಾತ್ರಿ 8 ಗಂಟೆಯವರೆಗೂ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆಗಮಿಸುವವರಿಗೆ ಮಧ್ಯಾಹ್ನ ಪ್ರಸಾದ ಬೋಜನ ವ್ಯವಸ್ಥೆಯಿದೆ. ಬೆಳಗ್ಗಿನ ಅವಧಿಯಲ್ಲಿ ವಿದ್ಯಾರ್ಥಿಗಳು ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಮಧ್ಯಾಹ್ನದ ನಂತರ ವಿವಿಧ ಕಲಾವಿದರು ಆಗಮಿಸಿ ಸಂಗೀತ ಕಾರ್ಯಕ್ರಮ ನಡೆಸಲಿದ್ದಾರೆ. ತಟಗಾರ ಊರಿನವರು ಕಾರ್ಯಕ್ರಮಕ್ಕೆ ಸಹಕಾರ ನೀಡಿದ್ದಾರೆ.

Advertisement. Scroll to continue reading.
Advertisement. Scroll to continue reading.

ಮುಖ್ಯವಾಗಿ ಗಣಪತಿ ಹೆಗಡೆ, ವಾಣಿ ರಮೇಶ ಹೆಗಡೆ, ಗಣೇಶ ನೇರಲೆಮನೆ, ಸುಧಾಮ ದಾನಗೇರಿ ಹಾಗೂ ಅಂಕೋಲಾದ ಮಹೇಶ ಮಹಾಲೆ ಗಾಯನ ಪ್ರಸ್ತುತಪಡಿಸುವರು. ತಬಲಾ ವಾದಕರಾಗಿ ಮಧು ಕುಡಾಳಕರ್, ಗಣೇಶ ಗುಂಡ್ಕಲ್, ರಾಜೇಂದ್ರ ಭಾಗ್ವತ್ ಆಗಮಿಸಲಿದ್ದಾರೆ. ಸತೀಶ ಭಟ್ಟ ಹಾಗೂ ಸುದೇಶ ಭಟ್ಟ ಹಾರ್ಮೋನಿಯಂ ವಾದಕರಾಗಿ ಭಾಗವಹಿಸಲಿದ್ದಾರೆ. ಸಮಸ್ತ ಕಲಾಭಿಮಾನಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿ ಸಂಗೀತ ಆಲಾಪದಲ್ಲಿ ಭಾಗವಹಿಸುವಂತೆ ಸಂಘಟಕ ರಮೇಶ ಹೆಗಡೆ ಹಾಗೂ ಸುಬ್ರಾಯ ಭಟ್ಟ ಜೋಡಳ್ಳ ಕೋರಿದ್ದಾರೆ.

 

ShareSendTweetShare
ADVERTISEMENT
Previous Post

Yakshagana | ಯಕ್ಷಶ್ರೀ: ಕೃಷಿ ಜೊತೆ ಬಿಡುವಿಲ್ಲದ ಪೌರೋಹಿತ್ಯದ ಬದುಕು. ಆದರೂ ಕಲಾ ಸೇವೆಗೆ ಆಗಿಲ್ಲ ಸಮಯದ ಕೊರತೆ!

Next Post

Independence Day | ರಾಷ್ಟ್ರಧ್ವಜ ಹಿಡಿದು ನಗರ ಸಂಚಾರ ನಡೆಸಿದ ಜಿಲ್ಲಾಧಿಕಾರಿ

Next Post

Independence Day | ರಾಷ್ಟ್ರಧ್ವಜ ಹಿಡಿದು ನಗರ ಸಂಚಾರ ನಡೆಸಿದ ಜಿಲ್ಲಾಧಿಕಾರಿ

Land | ಉಳುವವನೇ ಭೂ ಒಡೆಯ: ಆದರೂ ರೈತರ ಭೂಮಿ ಮೇಲೆ ಸರ್ಕಾರದ ಹಕ್ಕು!

Hostel students | ಸಮಸ್ಯೆಗಳ ಸುಳಿಯಲ್ಲಿ ವಿದ್ಯಾರ್ಥಿಗಳು: ಪಾಲಕರ ಆಕ್ರೋಶಕ್ಕೆ ಮಣಿದು ಅಹವಾಲು ಆಲಿಸಿದ ಅಧಿಕಾರಿ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.