6
  • Latest

Shiruru | ನದಿ ಆಳದಲ್ಲಿ ಅಪಾಯಕಾರಿ ಕಾರ್ಯಾಚರಣೆ: ಮುಳುಗು ತಜ್ಞರ ಜೊತೆ ಚರ್ಚಿಸಿದ ಜಿಲ್ಲಾಧಿಕಾರಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

Shiruru | ನದಿ ಆಳದಲ್ಲಿ ಅಪಾಯಕಾರಿ ಕಾರ್ಯಾಚರಣೆ: ಮುಳುಗು ತಜ್ಞರ ಜೊತೆ ಚರ್ಚಿಸಿದ ಜಿಲ್ಲಾಧಿಕಾರಿ

ಸಿಬ್ಬಂದಿ ಸುರಕ್ಷತೆಗೆ ಒತ್ತು ನೀಡಲು ಸಲಹೆ

AchyutKumar by AchyutKumar
August 14, 2024
in ವಿಡಿಯೋ
advt advt advt
ADVERTISEMENT

ಶಿರೂರು (Shiruru) ಗುಡ್ಡ ಕುಸಿತದಿಂದ ಗಂಗಾವಳಿ ನದಿ ಪಾಲಾದ ಅರ್ಜುನನ ಲಾರಿ ಹಾಗೂ ಕಣ್ಮರೆಯಾದ ಮೂವರಿಗಾಗಿ ಬುಧವಾರ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಶಿರೂರಿಗೆ ತೆರಳಿ ಶೋಧ ಕಾರ್ಯಾಚರಣೆ ವೀಕ್ಷಿಸಿ ಮುಳುಗು ತಜ್ಞರಿಂದ ಮಾಹಿತಿ ಪಡೆದರು.

Advertisement. Scroll to continue reading.
Advertisement. Scroll to continue reading.

ಮಂಗಳವಾರ ಸ್ಥಳಕ್ಕೆ ಆಗಮಿಸಿದ ಮುಳುಗುತಜ್ಞ ಈಶ್ವರ ಮಲ್ಪೆ ನಿರಂತರ ಶೋಧ ನಡೆಸುತ್ತಿದ್ದಾರೆ. ಮಂಗಳವಾರ ಮಧ್ಯಾಹ್ನದ ವೇಳೆ ಲಾರಿಯ ಕೆಲ ಅವಶೇಷಗಳು ದೊರೆತಿದ್ದು, `ಅದು ತಮ್ಮದೇ ಲಾರಿಯದ್ದು’ ಎಂದು ಕೇರಳದ ಲಾರಿ ಮಾಲಕ ಖಚಿತ ಪಡಿಸಿದ್ದಾರೆ. ಹೀಗಾಗಿ ಅದೇ ಸ್ಥಳದಲ್ಲಿ ಲಾರಿ ನೀರಿನಾಳದ ಮಣ್ಣಿನಡಿ ಇರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಅದೇ ಭಾಗದಲ್ಲಿ ಶೋಧ ನಡೆಯುತ್ತಿದೆ. ಈ ಬಗ್ಗೆ ಈಶ್ವರ ಮಲ್ಪೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದರು. ಈ ವೇಳೆ ಕಾರ್ಯಾಚರಣೆಯಲ್ಲಿರುವ ಸಿಬ್ಬಂದಿ ಸುರಕ್ಷತೆಗೆ ಒತ್ತು ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸಲಹೆ ನೀಡಿದರು.
ಕಾರ್ಯಾಚರಣೆಯ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ಪಡೆದ ವಿಡಿಯೋ ಇಲ್ಲಿ ನೋಡಿ..

ADVERTISEMENT
ADVERTISEMENT

 

ShareSendTweetShare
ADVERTISEMENT
Previous Post

Fire accident | ಆಕಸ್ಮಿಕ ಅಗ್ನಿ ಅವಘಡ: 78 ಕುರಿಗಳ ಸಜೀವ ದಹನ

Next Post

Shiruru | ಲಾರಿ ಇಂಧನ ಸೋರಿಕೆಯ ಶಂಕೆ: ಗಂಗಾವಳಿ ಅಂಚಿನಲ್ಲಿ ಡಿಸೇಲ್ ವಾಸನೆ!

Next Post

Shiruru | ಲಾರಿ ಇಂಧನ ಸೋರಿಕೆಯ ಶಂಕೆ: ಗಂಗಾವಳಿ ಅಂಚಿನಲ್ಲಿ ಡಿಸೇಲ್ ವಾಸನೆ!

Shiruru | ಸಂತ್ರಸ್ತರ ಪರ ಸ್ವಾಮೀಜಿ ಹೋರಾಟ: IRB ವಿರುದ್ಧ ಪ್ರಾಥಮಿಕ ಜಯ

Jio ನೆಟ್‌ವರ್ಕ್ ಯಾಕೆ ಸರಿಯಾಗಿಲ್ಲ? ಅಸಲಿ ಕಾರಣ ಇಲ್ಲಿದೆ ನೋಡಿ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.