6
  • Latest

Shiruru | ಲಾರಿ ಇಂಧನ ಸೋರಿಕೆಯ ಶಂಕೆ: ಗಂಗಾವಳಿ ಅಂಚಿನಲ್ಲಿ ಡಿಸೇಲ್ ವಾಸನೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

Shiruru | ಲಾರಿ ಇಂಧನ ಸೋರಿಕೆಯ ಶಂಕೆ: ಗಂಗಾವಳಿ ಅಂಚಿನಲ್ಲಿ ಡಿಸೇಲ್ ವಾಸನೆ!

AchyutKumar by AchyutKumar
in ರಾಜ್ಯ

ಮಳೆ ಕಡಿಮೆ ಆದ ಕಾರಣ ಗಂಗಾವಳಿ ನದಿ ಶಾಂತಗೊoಡಿದ್ದು, ಶಿರೂರು ಭಾಗದಲ್ಲಿ (Shiruru) ನದಿ ಪಾಲಾಗಿರುವ ಅರ್ಜುನನ ಲಾರಿ ಹಾಗೂ ಕಣ್ಮರೆಯಾದವರ ಶವ ಹುಡುಕಾಟ ನಡೆಯುತ್ತಿದೆ. ಈ ನಡುವೆ ಲಾರಿಯ ಡೀಸೆಲ್ ಸೋರಿಕೆಯಾಗುತ್ತಿರುವ ಸಂಗತಿ ಹೊರಬಿದ್ದಿದೆ. ಮಣ್ಣಿನ ಆಳದಿಂದ ಡೀಸೆಲ್ ಹೊರಬರುತ್ತಿರುವುದನ್ನು ಈಶ್ವರ ಮಲ್ಪೆ ಅವರ ತಂಡದವರು ಖಚಿತಪಡಿಸಿಕೊಂಡಿದ್ದಾರೆ.

ಶಿರೂರು ಗುಡ್ಡ ಕುಸಿತದ ಪರಿಣಾಮ 8 ಮಂದಿ ಸಾವನಪ್ಪಿದ್ದು, ಮೂವರು ನಾಪತ್ತೆಯಾಗಿದ್ದರು. ಗುಡ್ಡದ ತಪ್ಪಲಿನಲ್ಲಿದ್ದ ಲಾರಿ ಗಂಗಾವಳಿ ನದಿ ಪಾಲಾಗಿತ್ತು. ಸಾಕಷ್ಟು ಹುಡುಕಾಟದ ನಂತರ ಮಂಗಳವಾರ ನಡೆದ ಕಾರ್ಯಾಚರಣೆಯಲ್ಲಿ ಲಾರಿಯ ಕೆಲ ಅವಶೇಷಗಳು ಪತ್ತೆಯಾಗಿತ್ತು. ನದಿ ಆಳದಲ್ಲಿ ಲಾರಿ ಅವಿತಿದ್ದು, ಅದರ ಮೇಲೆ ಭಾರೀ ಪ್ರಮಾಣದ ಮಣ್ಣು ಬಿದ್ದಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ನದಿ ಶುರುವಿನಲ್ಲಿರುವ ಕಲ್ಲು-ಮಣ್ಣುಗಳ ಅಡಿಯಿಂದ ಡೀಸೆಲ್ ಹೊರಬರುತ್ತಿದೆ. ಹೀಗಾಗಿ ಲಾರಿ ಅಲ್ಲಿಯೇ ಇರುವ ಅನುಮಾನ ಹೆಚ್ಚಾಗಿದೆ.

ಪ್ರಸ್ತುತ ಶಿರೂರು ಗುಡ್ಡ ಕುಸಿತದ ಪರಿಣಾಮ ನದಿ ಆಳ ಸೇರಿರುವ ಲಾರಿಯ ಶೋಧ ಕಾರ್ಯಾಚರಣೆ ಚುರುಕಾಗಿದೆ. ಈಶ್ವರ ಮಲ್ಪೆ ಅವರ ಜೊತೆ ಮತ್ತೆ ಇಬ್ಬರು ಮುಳುಗು ತಜ್ಞರು ನೀರಿನ ಆಳಕ್ಕೆ ಇಳಿದಿದ್ದಾರೆ. ಒಮ್ಮೆ ನೀರಿಗೆ ಇಳಿದ ನಂತರ ಸತತ 2 ತಾಸುಗಳ ಕಾಲ ಅವರು ಶೋಧ ನಡೆಸುವ ಸಾಮರ್ಥ್ಯವನ್ನು ಹೊಂದಿದ್ದಾರೆ.

ನೀರಿನಲ್ಲಿ ಡಿಸೆಲ್ ಅಂಶ ಪತ್ತೆಯಾದಾಗ ಮೊದಲು ಅದು ಬೋಟಿನ ಡೀಸೆಲ್ ಎಂದು ಅನುಮಾನಿಸಲಾಗಿತ್ತು. ಆದರೆ, ಬೋಟು ಬರುವ ಮೊದಲಿನಿಂದಲೂ ಡೀಸೆಲ್ ಅಂಶ ಇರುವ ಬಗ್ಗೆ ಗೊತ್ತಾಗಿದ್ದು, ಆ ಪ್ರದೇಶದಲ್ಲಿ ಕಬ್ಬಿಣದ ರಾಡ್ ಮೂಲಕ ಅಗೆದಾಗ ಡೀಸೆಲ್ ಬರುವ ಪ್ರಮಾಣ ಇನ್ನಷ್ಟು ಬಿರುಸಾಗಿದೆ. ಆ ಭಾಗದಲ್ಲಿದ್ದ ನೀರನ್ನು ತಳ್ಳಿದ ನಂತರವೂ ಮತ್ತೆ ಅದೇ ಭಾಗದಲ್ಲಿ ಹೊಸದಾಗಿ ಡೀಸೆಲ್ ಅಂಶ ಪತ್ತೆಯಾಗಿದೆ. ಸಣ್ಣ ಪುಟ್ಟ ಕಲ್ಲು ಸರಿಸಿದ ನಂತರವೂ ಡೀಸೆಲ್ ಅಂಶ ಕಾಣಿಸಿಕೊಂಡಿದೆ.
ಆ ಜಾಗ ಹೊರತುಪಡಿಸಿ ಬೇರೆ ಎಲ್ಲಿಯೂ ಡೀಸೆಲ್ ಅಂಶ ಕಾಣಿಸಿಲ್ಲ.

ShareSendTweetShare
Previous Post

Shiruru | ನದಿ ಆಳದಲ್ಲಿ ಅಪಾಯಕಾರಿ ಕಾರ್ಯಾಚರಣೆ: ಮುಳುಗು ತಜ್ಞರ ಜೊತೆ ಚರ್ಚಿಸಿದ ಜಿಲ್ಲಾಧಿಕಾರಿ

Next Post

Shiruru | ಸಂತ್ರಸ್ತರ ಪರ ಸ್ವಾಮೀಜಿ ಹೋರಾಟ: IRB ವಿರುದ್ಧ ಪ್ರಾಥಮಿಕ ಜಯ

Next Post

Shiruru | ಸಂತ್ರಸ್ತರ ಪರ ಸ್ವಾಮೀಜಿ ಹೋರಾಟ: IRB ವಿರುದ್ಧ ಪ್ರಾಥಮಿಕ ಜಯ

Jio ನೆಟ್‌ವರ್ಕ್ ಯಾಕೆ ಸರಿಯಾಗಿಲ್ಲ? ಅಸಲಿ ಕಾರಣ ಇಲ್ಲಿದೆ ನೋಡಿ!

Independence day | ಮಾತೃ ಹೃದಯದ ಮಹಿಳಾ ಅಧಿಕಾರಿಯಿಂದ ಮಾತೆಯರಿಗೆ ಕಿವಿಮಾತು: ನಿಮ್ಮ ಮನೆಯಲ್ಲಿ ಸಣ್ಣ ಮಕ್ಕಳಿದ್ದಾರಾ? ಹಾಗಾದರೆ ಜಿಲ್ಲಾಧಿಕಾರಿ ಹೇಳಿದ ಈ ಕೆಲಸ ಮಾಡಿ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.