6
  • Latest

Shiruru | ಸಂತ್ರಸ್ತರ ಪರ ಸ್ವಾಮೀಜಿ ಹೋರಾಟ: IRB ವಿರುದ್ಧ ಪ್ರಾಥಮಿಕ ಜಯ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

Shiruru | ಸಂತ್ರಸ್ತರ ಪರ ಸ್ವಾಮೀಜಿ ಹೋರಾಟ: IRB ವಿರುದ್ಧ ಪ್ರಾಥಮಿಕ ಜಯ

ಮುಂದುವರೆದ ಹೋರಾಟ | ನ್ಯಾಯ ಸಿಗುವವರೆಗೂ ವಿರಮಿಸದ ಗುರು

AchyutKumar by AchyutKumar
August 14, 2024
in ರಾಜ್ಯ
advt advt advt
ADVERTISEMENT

ಶಿರೂರು ಗುಡ್ಡ (Shiruru) ಕುಸಿತ ದುರಂತಕ್ಕೆ ಕಾರಣವಾಗಿರುವ IRB ಕಂಪನಿಯ 8 ನಿರ್ದೇಶಕರನ್ನು ವಿಚಾರಣೆ ಮಾಡಲು ಅಂಕೋಲಾ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಜುಲೈ 16 ರಂದು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿದು 8 ಜನ ಸಾವನಪ್ಪಿದ್ದು, ಮೂವರ ಬಗ್ಗೆ ಇನ್ನೂ ಸುಳಿವು ಸಿಕ್ಕಿಲ್ಲ. ಈ ಪ್ರಕರಣದಲ್ಲಿ  ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕತೆ ಕಾರಣ ಎಂಬುದು ಎಲ್ಲರ ದೂರು. ಅಗಲೀಕರಣದ ಗುತ್ತಿಗೆ ಪಡೆದ ಕಂಪನಿ ಅಮಾಯಕರ ಜೀವ ಬಲಿ ಪಡೆದಿರುವ ಬಗ್ಗೆ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಹೋರಾಟ ನಡೆಸಿದ್ದರು. ಅವರು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸೂಕ್ತ ಸ್ಪಂದನೆ ದೊರೆತಿಲ್ಲ ಎಂದು ನ್ಯಾಯಾಲಯದ ಮೊರೆ ಹೋಗಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಇದರ ಜೊತೆ ಸಂತ್ರಸ್ತ ಕುಟುಂಬದವರನ್ನು ದೆಹಲಿಗೆ ಕರೆದೊಯ್ದು ಅಲ್ಲಿ ಹಲವರನ್ನು ಭೇಟಿ ಮಾಡಿಸಿದ್ದರು. ಸಂತ್ರಸ್ತರ ಸಮಸ್ಯೆ ಪರ ಸಾಕಷ್ಟು ಮಾತನಾಡಿದ್ದರು. ಈ ಎಲ್ಲಾ ಬೆಳವಣಿಗೆ ಹಿನ್ನಲೆ ಅಂಕೋಲಾ ಜೆ ಎಂ ಎಫ್ ಸಿ ನ್ಯಾಯಾಲಯ ಸ್ವಾಮೀಜಿ ಪರ ಒಲವು ತೋರಿದೆ. IRB ವಿರುದ್ಧ ಪ್ರಕರಣ ದಾಖಲಿಸಿ ಒಂದು ತಿಂಗಳ ಒಳಗಾಗಿ ವರದಿ ಸಲ್ಲಿಸಲು ನ್ಯಾಯಾಲಯ ಆದೇಶಿಸಿದೆ.

Advertisement. Scroll to continue reading.
ShareSendTweetShare
ADVERTISEMENT
Previous Post

Shiruru | ಲಾರಿ ಇಂಧನ ಸೋರಿಕೆಯ ಶಂಕೆ: ಗಂಗಾವಳಿ ಅಂಚಿನಲ್ಲಿ ಡಿಸೇಲ್ ವಾಸನೆ!

Next Post

Jio ನೆಟ್‌ವರ್ಕ್ ಯಾಕೆ ಸರಿಯಾಗಿಲ್ಲ? ಅಸಲಿ ಕಾರಣ ಇಲ್ಲಿದೆ ನೋಡಿ!

Next Post

Jio ನೆಟ್‌ವರ್ಕ್ ಯಾಕೆ ಸರಿಯಾಗಿಲ್ಲ? ಅಸಲಿ ಕಾರಣ ಇಲ್ಲಿದೆ ನೋಡಿ!

Independence day | ಮಾತೃ ಹೃದಯದ ಮಹಿಳಾ ಅಧಿಕಾರಿಯಿಂದ ಮಾತೆಯರಿಗೆ ಕಿವಿಮಾತು: ನಿಮ್ಮ ಮನೆಯಲ್ಲಿ ಸಣ್ಣ ಮಕ್ಕಳಿದ್ದಾರಾ? ಹಾಗಾದರೆ ಜಿಲ್ಲಾಧಿಕಾರಿ ಹೇಳಿದ ಈ ಕೆಲಸ ಮಾಡಿ!

Leopard | ಗದ್ದೆಗೆ ನುಗ್ಗಿದ ವನ್ಯಜೀವಿ: ಶಾಲೆ ಸುತ್ತ ಚಿರತೆ ಓಡಾಟ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.