6
  • Latest

Independence day | ಮಾತೃ ಹೃದಯದ ಮಹಿಳಾ ಅಧಿಕಾರಿಯಿಂದ ಮಾತೆಯರಿಗೆ ಕಿವಿಮಾತು: ನಿಮ್ಮ ಮನೆಯಲ್ಲಿ ಸಣ್ಣ ಮಕ್ಕಳಿದ್ದಾರಾ? ಹಾಗಾದರೆ ಜಿಲ್ಲಾಧಿಕಾರಿ ಹೇಳಿದ ಈ ಕೆಲಸ ಮಾಡಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Independence day | ಮಾತೃ ಹೃದಯದ ಮಹಿಳಾ ಅಧಿಕಾರಿಯಿಂದ ಮಾತೆಯರಿಗೆ ಕಿವಿಮಾತು: ನಿಮ್ಮ ಮನೆಯಲ್ಲಿ ಸಣ್ಣ ಮಕ್ಕಳಿದ್ದಾರಾ? ಹಾಗಾದರೆ ಜಿಲ್ಲಾಧಿಕಾರಿ ಹೇಳಿದ ಈ ಕೆಲಸ ಮಾಡಿ!

AchyutKumar by AchyutKumar
August 14, 2024
in ಸ್ಥಳೀಯ
advt advt advt
ADVERTISEMENT

`ನಮ್ಮ ದೇಶದ ಸ್ವಾತಂತ್ರ್ಯ ಹೋರಾಟ, ಹೋರಾಟಗಾರರು ಹಾಗೂ ಇತಿಹಾಸದ ಬಗ್ಗೆ ಪಾಲಕರು ಮಕ್ಕಳಿಗೆ ತಿಳಿಸಬೇಕು. ಶಾಲೆಗಳಲ್ಲಿ ಶಿಕ್ಷಕರು ಸಹ ಮಕ್ಕಳಲ್ಲಿ ದೇಶಪ್ರೇಮದ (Independence day ) ಪಾಠ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಕರೆ ನೀಡಿದ್ದಾರೆ.

Advertisement. Scroll to continue reading.

`ಇಂದಿನ ಯುವಜನತೆ ಮತ್ತು ಮಕ್ಕಳಿಗೆ ನಮಗೆ ಸ್ವಾತಂತ್ರ್ಯ ಹೇಗೆ ದೊರೆಯಿತು? ಸ್ವಾತಂತ್ರ್ಯಕ್ಕಾಗಿ ಹೋರಾಟ ಹೇಗೆ ನಡೆಯಿತು? ಎಂದು ಗೊತ್ತಾಗಬೇಕು. ದೇಶಕ್ಕಾಗಿ ಲಕ್ಷಾಂತರ ಮಂದಿ ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗ, ಬಲಿದಾನಗಳ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಅರಿವು ಮೂಡಿಸಬೇಕು. ನಮ್ಮ ಸಂವಿಧಾನ ಹಾಗೂ ಕಾನೂನು ಅರಿವುಗಳ ಬಗ್ಗೆಯೂ ಮಕ್ಕಳಿಗೆ ಮನದಟ್ಟು ಮಾಡಬೇಕು’ ಎಂದು ಅವರು ಕರೆ ನೀಡಿದರು.

Advertisement. Scroll to continue reading.
ADVERTISEMENT
ADVERTISEMENT

ಎಲ್ಲಡೆ `ಹರ್ ಘರ್ ತಿರಂಗ’ ಕಾರ್ಯಕ್ರಮದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮಗಳಲ್ಲಿ ಪೋಷಕರು ಮಕ್ಕಳ ಜೊತೆ ಬೆರೆಯಬೇಕು. ಆಗಸ್ಟ್ 15ರಂದು ನಡೆಯುವ ಧ್ವಜಾರೋಹಣಕ್ಕೆ ಮಕ್ಕಳನ್ನು ಕರೆದೊಯ್ದು ಧ್ವಜದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು’ ಎಂದವರು ಹೇಳಿದರು.

ShareSendTweetShare
ADVERTISEMENT
Previous Post

Jio ನೆಟ್‌ವರ್ಕ್ ಯಾಕೆ ಸರಿಯಾಗಿಲ್ಲ? ಅಸಲಿ ಕಾರಣ ಇಲ್ಲಿದೆ ನೋಡಿ!

Next Post

Leopard | ಗದ್ದೆಗೆ ನುಗ್ಗಿದ ವನ್ಯಜೀವಿ: ಶಾಲೆ ಸುತ್ತ ಚಿರತೆ ಓಡಾಟ

Next Post

Leopard | ಗದ್ದೆಗೆ ನುಗ್ಗಿದ ವನ್ಯಜೀವಿ: ಶಾಲೆ ಸುತ್ತ ಚಿರತೆ ಓಡಾಟ

Ayurveda | ನಾಟಿ ವೈದ್ಯನಿಗೆ ದೊರೆತ ಶ್ರೀ ಮಂಜುನಾಥನ ಆಶೀರ್ವಾದ!

Independence day | ಹರ್ ಘರ್ ತಿರಂಗಾ: ಡ್ರೋಣಾಚಾರ್ಯನ ಕಣ್ಣಿನಲ್ಲಿ ಜಾಗೃತಿ ಜಾಥಾ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.