6
  • Latest

Hunting | ವನ್ಯಜೀವಿ ಹತ್ಯೆ ಮಾಡಿದವ ಒಬ್ಬನಲ್ಲ-ಏಳು ಮಂದಿ: ಕಾಡುಕೋಣ ಕೊಂದವನಿಗೆ ಕಾರಾಗೃಹವೇ ಗತಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Hunting | ವನ್ಯಜೀವಿ ಹತ್ಯೆ ಮಾಡಿದವ ಒಬ್ಬನಲ್ಲ-ಏಳು ಮಂದಿ: ಕಾಡುಕೋಣ ಕೊಂದವನಿಗೆ ಕಾರಾಗೃಹವೇ ಗತಿ!

AchyutKumar by AchyutKumar
in ಸ್ಥಳೀಯ

ಸಿದ್ದಾಪುರದ ಗವಿನಗುಡ್ಠದಲ್ಲಿ ಕಾಡುಕೋಣ ಕೊಂದ ಹೆಗಡೆಕಟ್ಟಾದ ಯೂಸಫ್ ಸಾಬ್ ಅಬ್ದುಲ್ ಕರಿಮ ಸಾಬ ಎಂಬಾತನನ್ನು ಅರಣ್ಯ ಸಿಬ್ಬಂದಿ ಜೈಲಿಗೆ ಕಳುಹಿಸಿದ್ದಾರೆ.
ಈತ ಗವಿನಗುಡ್ಡದಲ್ಲಿ ಕಾಡುಕೋಣವನ್ನು ಬೇಟೆಯಾಡಿ ಮಾಂಸವನ್ನು ಬೇರ್ಪಡಿಸಿ ತೆಗೆದುಕೊಂಡು ಹೋಗುವಾಗ ಗಸ್ತು ಸಿಬ್ಬಂದಿ ಪತ್ತೆ ಮಾಡಿದ್ದರು. ಆತನನ್ನು ಹಿಂಬಾಲಿಸಿದ ಅರಣ್ಯ ಸಿಬ್ಬಂದಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ವನ್ಯಜೀವಿ ಹತ್ಯೆ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದರು. ಆತನನ್ನು ವಿಚಾರಣೆಗೆ ಒಳಪಡಿಸಿದಾಗ 7ಕ್ಕೂ ಅಧಿಕ ಜನ ಈ ಹತ್ಯೆ ಹಿಂದಿರುವುದು ಬೆಳಕಿಗೆ ಬಂದಿದೆ. ಅವರ ಬಂಧನಕ್ಕೆ ಅರಣ್ಯಾಧಿಕಾರಿಗಳು ಬಲೆ ಬೀಸಿದ್ದಾರೆ.

ShareSendTweetShare
Previous Post

Udupi mp | ಸಂಸದ ಶ್ರೀನಿವಾಸ ಪೂಜಾರಿಗೆ ಶ್ರೀಗಳ ಆಶೀರ್ವಾದ

Next Post

Viral | ವೈರಲ್ ಆದ ವಿಡಿಯೋ: ಮೂರು ವರ್ಷದ ಪೋರನಿಂದ ರಾಷ್ಟ್ರಗೀತೆ ಗಾಯನ!

Next Post

Viral | ವೈರಲ್ ಆದ ವಿಡಿಯೋ: ಮೂರು ವರ್ಷದ ಪೋರನಿಂದ ರಾಷ್ಟ್ರಗೀತೆ ಗಾಯನ!

BJP | ದೇಶಪ್ರೇಮಿಗಳಿಂದ ಪಂಚಿನ ಮೆರವಣಿಗೆ

Animal lover | ಹರಿ ನಾರಾಯಣ: ಪೊಲೀಸ್ ವಾಹನ ಏರಿದ ಶಿರೂರು ಶ್ವಾನ!

Animal lover | ಹರಿ ನಾರಾಯಣ: ಪೊಲೀಸ್ ವಾಹನ ಏರಿದ ಶಿರೂರು ಶ್ವಾನ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.